• Samvada
  • Videos
  • Categories
  • Events
  • About Us
  • Contact Us
Sunday, June 4, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ಇದು ನಮ್ಮದೇ ಸಮಾಜ. ಕೋವಿಡ್19 ಹೊಡೆದೋಡಿಸುವವರೆಗೂ ಸೇವೆ ನಿರಂತರ ನಡೆಯುತ್ತದೆ : ಡಾ. ಮೋಹನ್ ಭಾಗವತ್

Vishwa Samvada Kendra by Vishwa Samvada Kendra
April 26, 2020
in Articles
250
0
Society needs help and lets work together with the society to eliminate #Covid19 #SanghKiBaat

Dr. Mohan Bhagwat Addresses the nation during #Covid19 Lockdown

492
SHARES
1.4k
VIEWS
Share on FacebookShare on Twitter

ಆರೆಸ್ಸೆಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ರಾಷ್ಟ್ರವನ್ನುದ್ದೇಶಿಸಿ ಆನ್ಲೈನ್ ಮೂಲಕ ಭಾಷಣ ಮಾಡಿದರು ಮಹಾರಾಷ್ಟ್ರದ ನಾಗಪುರದಿಂದ ಮಾತನಾಡಿದ ಅವರು ಕೊರೋನಾದಿಂದಾಗಿ ದೇಶ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿರುವ ಸೇವಾ ಕಾರ್ಯದ ಬಗ್ಗೆ ಮಾತನಾಡಿದರು. ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟರ್ ಮಾಧ್ಯಮಗಳಲ್ಲಿ ನೇರಪ್ರಸಾರ ಆದ ಅವರ ಭಾಷಣದ ಕೆಲವು ಪ್ರಮುಖ ಅಂಶಗಳು ಇಲ್ಲಿವೆ.

ಭಾಷಣವನ್ನು ಪೂರ್ಣ ಕೇಳಲು ಯೂಟ್ಯೂಬ್ ಲಿಂಕ್ ನೋಡಿರಿ.

READ ALSO

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

ದೇಶದ ಸುರಕ್ಷತೆಗಾಗಿ ಅಗ್ನಿಪಥ!

  • ಸಂಘ ಮಾಡುತ್ತಿರುವ ಸೇವೆ ಪ್ರಚಾರಕ್ಕೋಸ್ಕರ ಅಲ್ಲ. ನಮ್ಮ ಸಮಾಜ, ನಮ್ಮ ದೇಶಗಳ ಬಗ್ಗೆ ಸಂಘದ ಸ್ವಯಂಸೇವಕರಿಗೆ ಇರುವ ಪ್ರೇಮದಿಂದ ಈ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ.
  • ಜೂನ್ ವರೆಗಿನ ತನ್ನ ಎಲ್ಲ ಕಾರ್ಯಕ್ರಮಗಳನ್ನು ಆರೆಸ್ಸೆಸ್ ನಿಲ್ಲಿಸಿದೆ ರದ್ದುಗೊಳಿಸಿದೆ.
  • ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ನಾಗರಿಕರಾದ ನಾವೆಲ್ಲರೂ ಪಾಲಿಸಲೇಬೇಕು. ಹಾಗೆಯೇ, ಇದು ನಮ್ಮದೇ ಸಮಾಜ. ಸಂಕಷ್ಟದ ಸಂದರ್ಭದಲ್ಲಿ ನಾವು ಸಮಾಜದ ಜೊತೆ ನಿಲ್ಲಬೇಕು.
  • ನಿಜವಾದ ದೇಶಭಕ್ತಿ ಎಂದರೆ ಕಾನೂನನ್ನು ಪಾಲಿಸುವುದು ಎಂಬ ಭಗಿನಿ ನಿವೇದಿತಾರ ಮಾತನ್ನು ನಾವು ಸದಾ ಮನಸ್ಸಿನಲ್ಲಿಟ್ಟುಕೊಳ್ಳಬೇಕು.
  • ಭವಿಷ್ಯದ ಭಾರತವನ್ನು ಕಟ್ಟಬೇಕಾದರೆ, ಶಿಸ್ತುಬದ್ಧವಾದ ಸಮಾಜ ಬಹಳ ಮುಖ್ಯ
  • ಕರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಯಾರಿಗೆ ಆದರೂ ಸೇವೆ ಮಾಡುವುದು ನಮ್ಮ ಧರ್ಮ. ಸೇವೆ ಮಾಡುವಾಗ ನಾವು ವ್ಯಕ್ತಿಗಳ ನಡುವೆ ಭೇದವನ್ನು ಎಣಿಸುವವರಲ್ಲ.
  • ಸೇವಾಕಾರ್ಯದಲ್ಲಿ ನಾವು ಯಾರೊಂದಿಗೂ ಸ್ಪರ್ಧಿಸಬೇಕಾದರೆ ಅರ್ಥವಿಲ್ಲ ಒಬ್ಬರಿಗೊಬ್ಬರು ಸಹಕಾರ ನೀಡುತ್ತಾ ಕೋರೋನಾವನ್ನು ತೊಲಗಿಸುವುದೊಂದೇ ನಮ್ಮ ಗುರಿ.
  • ಭಯ, ಕೋಪ, ಆಲಸ್ಯ ಹಾಗೂ ಅನಗತ್ಯವಾದ ವಿಳಂಬ ಇವುಗಳನ್ನು ತೊರೆದರೆ ಮಾತ್ರ ವ್ಯಕ್ತಿ ಯಶಸ್ಸು ಗಳಿಸಲು ಸಾಧ್ಯ. ಇದು ನಮ್ಮ ಸಮಾಜಕ್ಕೂ ಅನ್ವಯವಾಗುತ್ತದೆ. ಜವಾಬ್ದಾರಿಯುತ ನಾಗರಿಕರೆಲ್ಲ ಈ ಸಂದರ್ಭದಲ್ಲಿ ಶಾಂತಿ ಮತ್ತು ತಾಳ್ಮೆಯನ್ನು ಕಾಪಾಡಬೇಕಾದ್ದು ಅತ್ಯಂತ ಅಗತ್ಯ.
  • ಇಂತಹ ಸಂದರ್ಭವನ್ನು ರಾಜಕೀಯಕ್ಕೋಸ್ಕರ ಬಳಸುವುದು ಖಂಡಿತ ಸಲ್ಲ.
  • ಕರೋನಾದಿಂದಾಗಿ ಇಂದು ನಾವು ಸ್ವಾವಲಂಬಿಗಳಾಬೇಕಾದ ಅಗತ್ಯದ ಅರಿವು ನಮಗಾಗುತ್ತಿದೆ. ಸ್ವದೇಶಿ ವಸ್ತುಗಳ ಬಳಕೆ ನಮ್ಮೆಲ್ಲರ ಜೀವನಶೈಲಿ ಆಗಬೇಕಾಗಿದೆ. ನಮ್ಮ ದೇಶದ ವಸ್ತುಗಳನ್ನು ನಾವು ಖರೀದಿಸೋಣ. ನಮ್ಮ ದೇಶದ ಉತ್ಪಾದಕ ಕಂಪನಿ ಗಳನ್ನು ನಾವು ಪ್ರೋತ್ಸಾಹಿಸೋಣ.
  • ನಮ್ಮ ಆರ್ಥಿಕತೆಯನ್ನು ಸ್ವಾವಲಂಬಿಯಾಗಿ ಮಾಡುವುದು ಕೇವಲ ಸರ್ಕಾರದ ಕೆಲಸ ಅಲ್ಲ. ಒಂದು ಸಮಾಜವಾಗಿ ಇದನ್ನು ಸಾಧ್ಯವಾಗಿಸುವ ಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವಲ್ಲಿ ಕಂಪೆನಿಗಳು ಹಾಗೂ ಅಲ್ಲಿನ ಉದ್ಯೋಗಿಗಳ ಪಾತ್ರ ಪ್ರಮುಖವಾದದ್ದು.
  • ಮುಂದಿನ ದಿನಗಳಲ್ಲಿ ಸ್ವದೇಶಿ ಮಾತ್ರ ನಮ್ಮನ್ನು ಯಶಸ್ವಿಗೊಳಿಸಬಲ್ಲದು. ಇದರ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಯೋಚಿಸಬೇಕಾದ ಅಗತ್ಯವಿದೆ.
  • ಇಂದು ನಮಗೊದಗಿರುವ ಸಂಕಷ್ಟವನ್ನು ನಾವು ಒಂದು ಅವಕಾಶ ಎಂಬಂತೆ ನೋಡಬೇಕಾಗಿದೆ. ಪ್ರಪಂಚವನ್ನು ಈ ಸಂಕಷ್ಟದಿಂದ ಪಾರು ಮಾಡುವ ಕೆಲಸದಲ್ಲಿ ನಾವು ಮುಂಚೂಣಿಯಲ್ಲಿ ನಿಲ್ಲಬೇಕಾಗಿದೆ. ಸ್ವದೇಶಿ, ಶುದ್ಧ ಪರಿಸರ ಮತ್ತು ಸಾವಯವ ಕೃಷಿ ಇವುಗಳನ್ನು ಜಾರಿಗೆ ತರುವಲ್ಲಿ ಕೇವಲ ಸರ್ಕಾರ ಮಾತ್ರವಲ್ಲ, ಸಮಾಜ ಕೂಡ ಹೆಚ್ಚಿನ ಶ್ರಮವನ್ನು ಹಾಕಬೇಕಾಗಿದೆ.

  • ಲಾಕ್ಡೌನ್ ನಿಂದಾಗಿ ಕುಟುಂಬದ ನಡುವೆ ಒಳ್ಳೆಯ ಸಂವಾದ, ಬಾಂಧವ್ಯ ಬೆಳೆಯುತ್ತಿದೆ. ಸಂಬಂಧಗಳು ಗಟ್ಟಿಯಾಗುತ್ತಿವೆ. ಒಂದು ಕುಟುಂಬಕ್ಕೆ ಇದು ಒಂದು ಬಹಳ ಒಳ್ಳೆಯ ವಿಷಯ.
  • ಹಾಗೆಯೇ ಪರಿಸರ ಮಾಲಿನ್ಯ ಕೂಡ ಬಹಳ ಕಡಿಮೆಯಾಗಿದೆ. ಮುಂದೆಯೂ ಕೂಡ ಪರಿಸರದ ಬಗ್ಗೆ ನಾವು ಯಾವಾಗಲೂ ಯೋಚಿಸಬೇಕಾದ ಅಗತ್ಯವಿದೆ. ನಮ್ಮ ಅಗತ್ಯಗಳು ಕಟಿಮೆಯಾದಾಗ ಪರಿಸರದ ಮಾಲಿನ್ಯ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಕಡಿಮೆಗೊಳಿಸುವ ಬಗ್ಗೆಯೂ ಸಂಶೋಧನೆಗಳು ನಡೆಯಬೇಕಾದ್ದು ಅತ್ಯಂತ ಅಗತ್ಯ,
  • ನಮ್ಮ ಜೀವನ ಮೌಲ್ಯಗಳ ಆಧಾರದ ಮೇಲೆ, ರಾಷ್ಟ್ರದ ಪುನರ್ ನಿರ್ಮಾಣ ಆಗಬೇಕಾದ್ದು ಇಂದಿನ ಅಗತ್ಯ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆಗಳನ್ನು ತರುವ ಜವಾಬ್ದಾರಿಯೂ ಕೂಡ ನಮ್ಮ ಮೇಲಿದೆ
  • email
  • facebook
  • twitter
  • google+
  • WhatsApp
Tags: Covid19RSSSangh ki Baat

Related Posts

Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
Articles

ದೇಶದ ಸುರಕ್ಷತೆಗಾಗಿ ಅಗ್ನಿಪಥ!

June 18, 2022
Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 27, 2022
Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Next Post

Politics post Pandemic - A peep into the case of Spanish flu and after

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022
ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

April 14, 2021
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015

ಒಂದು ಪಠ್ಯ – ಹಲವು ಪಾಠ

May 27, 2022
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011

EDITOR'S PICK

BEING HINDU- Book Launch at Bengaluru on Feb 9, Dattatreya Hosabale, Hindol Sengupta to attend

BEING HINDU- Book Launch at Bengaluru on Feb 9, Dattatreya Hosabale, Hindol Sengupta to attend

February 5, 2016
Muslim Rashtreeya Manch protests against ‘The Caravan’  कारवां पत्रिका के खिलाफ राष्ट्रीय मुस्लिम मंच द्वारा विरोध प्रदर्शन

Muslim Rashtreeya Manch protests against ‘The Caravan’ कारवां पत्रिका के खिलाफ राष्ट्रीय मुस्लिम मंच द्वारा विरोध प्रदर्शन

February 14, 2014
रा.स्व.संघ के अखिल भारतीय प्रचार प्रमुख डॉ. मनमोहन वैद्य द्वारा जारी  प्रेस वक्तव्य, बंगलुरु, 13 मार्च, 2014.

RSS Press Release by Dr Manmohan Vaidya on Media reports on Sri KC Kannan

March 13, 2014
ಪಾಕಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದವರ ಪ್ರತಿ ಭಾರತದ ನೈತಿಕ ಜವಾಬ್ದಾರಿ ಇದೆ : ಆರೆಸ್ಸೆಸ್ ಸರಸಂಘಚಾಲಕ್, ಡಾ. ಮೋಹನ್ ಭಾಗವತ್,

ಪಾಕಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದವರ ಪ್ರತಿ ಭಾರತದ ನೈತಿಕ ಜವಾಬ್ದಾರಿ ಇದೆ : ಆರೆಸ್ಸೆಸ್ ಸರಸಂಘಚಾಲಕ್, ಡಾ. ಮೋಹನ್ ಭಾಗವತ್,

July 23, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In