ಭಾರತದ ಅತಿದೊಡ್ಡ ಹಾಕಿ ಕ್ರೀಡಾಂಗಣ ನಿರ್ಮಾಣಕ್ಕಾಗಿ ಓಡಿಶಾದ ರೂರ್ ಕೆಲಾದಲ್ಲಿ ಶಿಲಾನ್ಯಾಸ ನೆರವೇರಿಸಲಾಗಿದೆ. ಬುಡಕಟ್ಟು ಜನಾಂಗದ ಅಪ್ರತಿಮ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಬಿರ್ಸಾ ಮುಂಡಾ ಅವರ ಸ್ಮರಣೆಯಲ್ಲಿ ನಿರ್ಮಾಣವಾಗುತ್ತಿರುವ ಈ ಅತ್ಯಾಧುನಿಕ ಕ್ರೀಡಾಂಗಣ ೨೦ ಸಾವಿರಕ್ಕೂ ಹೆಚ್ಚು ಜನ ಪ್ರೇಕ್ಷಕರ ಸಾಮರ್ಥ್ಯ ಹೊಂದಲಿದೆ. ಭಾರತದ ರಾಷ್ಟ್ರೀಯ ಕ್ರೀಡೆಯೂ ಆಗಿರುವ ಹಾಕಿ ಕ್ರೀಡೆಯ ೨೦೨೩ರ ವಿಶ್ವಕಪ್ ಆತಿಥ್ಯವನ್ನು ಬಿರ್ಸಾ ಮುಂಡಾ ಕ್ರೀಡಾಂಗಣ ವಹಿಸಲಿದೆ. ಈ ಕ್ರೀಡಾಂಗಣವು 120 ಕೋಟಿ ವೆಚ್ಚದಲ್ಲಿ […]
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಸಹಕಾರಿ ಸೊಸೈಟಿಗಳಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರದ ಸಹಕಾರ ಇಲಾಖೆಗೆ ನೀಡುವ ಕರ್ನಾಟಕ ಸೊಸೈಟಿಗಳ ನೋಂದಣಿ (ತಿದ್ದುಪಡಿ) ಮಸೂದೆ 2021ಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ಪಡೆದಿದೆ. ಮಸೂದೆಯನ್ನು ಮಂಡಿಸಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು, ರಾಜ್ಯದಲ್ಲಿ 3.71 ಲಕ್ಷ ಸಹಕಾರ ಸೊಸೈಟಿಗಳಿವೆ, ಇದರಲ್ಲಿ 6,807 ಸೊಸೈಟಿಗಳನ್ನು ಅಲ್ಪಸಂಖ್ಯಾತರ ನಡೆಸುತ್ತಿದ್ದಾರೆ. ಈ ಮಸೂದೆಯಿಂದ ಸೊಸೈಟಿಗಳನ್ನು ನಿಯಂತ್ರಿಸುವುದು ಮಾತ್ರವಲ್ಲದೆ, ಸೊಸೈಟಿಗಳ ಸದಸ್ಯರು ಮತ್ತು ಸಾರ್ವಜನಿಕರ […]
ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಹೆಸರನ್ನು ಶಿಫಾರಸು ಮಾಡಿ ಸಿಜೆಐ ಎಸ್.ಎ. ಬೊಬ್ಡೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರದಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿರುವ ಎಸ್.ಎ. ಬೊಬ್ಡೆ ಅವರು ಏಪ್ರಿಲ್ 23 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ಶಿಫಾರಸು ಮಾಡಲಾಗಿದೆ. ನ್ಯಾಯಮೂರ್ತಿ ಎನ್.ವಿ. ರಮಣ ಅವರ ಅಧಿಕಾರಾವಧಿ 2022 ರ […]
ಭಾರತ ಅನೇಕ ಅಪ್ರತಿಮ ಹೋರಾಟಗಾರರ ದೇಶ. ತನ್ನ ಒಡಲಾಳದ ನೈಜ ಇತಿಹಾಸದಲ್ಲಿ ಅನೇಕ ಜನ ನಾಯಕರ ಹೋರಾಟದ ಜೀವನ ಕಥೆಯನ್ನು ಜೀವಂತವಾಗಿರಿಸಿಕೊಂಡ ದೇಶ ನಮ್ಮ ಭಾರತ. ಇತಿಹಾಸವೊಂದು ವಾಸ್ತವ. ವಾಸ್ತವವೂ ಇತಿಹಾಸವೇ. ವಾಸ್ತವವನ್ನು ಮತ್ತು ಸತ್ಯಸಂಗತಿಗಳನ್ನು ಎದುರಿಸಲು ವಿಫಲವಾಗುವ ಜನಾಂಗಗಳಿಗೆ ವಿನಾಶ ಕಟ್ಟಿಟ್ಟ ಬುತ್ತಿ. ನಮ್ಮ ಪರಂಪರೆ, ನಮ್ಮ ಸಂಸ್ಕೃತಿಗಳಿಗೆ ಅನೇಕ ಸಹಸ್ರವರ್ಷಗಳ ಇತಿಹಾಸವಿದೆ. ನಾವು ಶತ್ರುಗಳನ್ನು ಅರಿಯಲು ವಿಫಲರಾದೆವು. ನಮ್ಮಲ್ಲಿ ಶೌರ್ಯ – ಶಕ್ತಿಗಳಿದ್ದರೂ ಅಪಾತ್ರರಿಗೆ ಕ್ಷಮೆ ನೀಡಿ […]
ಉತ್ತರಾಖಂಡ: ಈ ವರ್ಷ ಮಹಾ ಕುಂಭಮೇಳವು ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿದ್ದು, ಕುಂಭಮೇಳಕ್ಕೆ ಸಂಬಂಧಿಸಿದ ಮಾಹಿತಿ ನೀಡುವ ಸಲುವಾಗಿ ಸಹಾಯವಾಣಿ 1902ಕ್ಕೆ ಉತ್ತರಾಖಂಡ ಪೊಲೀಸರು ಚಾಲನೆ ನೀಡಿದರು. ಕುಂಭಮೇಳಕ್ಕೆ ತೆರಳುವ ಭಕ್ತರು ನೋಂದಣಿ, ಮೇಳ ತಲುಪುವ ಮಾರ್ಗ, ಪಾರ್ಕಿಂಗ್ ವ್ಯವಸ್ಥೆ, ಕೋವಿಡ್ ಮಾರ್ಗಸೂಚಿ, ಲಭ್ಯವಿರುವ ಆರೋಗ್ಯ ಸೇವೆ ಸೇರಿದಂತೆ ವಿವಿಧ ಮಾಹಿತಿಯನ್ನು ಈ ಸಹಾಯವಾಣಿ ಸಂಪರ್ಕಿಸಿ ಪಡೆಯಬಹುದು ಎಂದು ಮೇಳದ ಉಸ್ತುವಾರಿ ಐಜಿಪಿ ಸಂಜಯ್ ಗುಂಜ್ಯಾಲ್ ತಿಳಿಸಿದರು. ಈ ವರ್ಷ ಮಹಾ […]
ಕರ್ನಾಟಕದ ಹೆಮ್ಮೆಯ ವಿಕಲಚೇತನ ಈಜು ಪಟು ನಿರಂಜನ್ ಮುಕುಂದನ್ ಅವರು ಮಾರ್ಚ್ 21, 2021ರಂದು ಮುಕ್ತಾಯಗೊಂಡ ರಾಷ್ಟ್ರೀಯ ವಿಕಲಚೇತನ ಈಜು ಸ್ಪರ್ಧೆಯಲ್ಲಿ ನಾಲ್ಕು ಚಿನ್ನ, ಒಂದು ಬೆಳ್ಳಿ ಪದಕಗಳನ್ನು ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಸ್ಪರ್ಧೆಯಲ್ಲಿ ಕರ್ನಾಟಕ ತಂಡ 92 ಪದಕ ಗಳಿಸಿ ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿತು. ಮುಕುಂದನ್ ಅವರು ಈಗಾಗಲೇ ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಕಲಚೇತನ ಈಜು ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ಧಾರೆ.
ಶ್ರೀ. ದತ್ತಾತ್ರೇಯ ಹೊಸಬಾಳೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ರಾಸ್ವಸಂದ) ಸರಕಾರ್ಯವಾಹರಾಗಿ ಚುನಾಯಿತರಾಗಿದ್ದಾರೆ. ಸರಕಾರ್ಯವಾಹರೆಂದರೆ ಪ್ರಧಾನ ಕಾರ್ಯದರ್ಶಿ ಎನ್ನಬಹುದು. ಈ ಜವಾಬ್ದಾರಿಯು ಕಾರ್ಯತತ್ಪರ ಮುಖ್ಯಸ್ಥರ ಮಟ್ಟದ್ದಾಗಿದೆ. ಸರಸಂಘಚಾಲಕರ ನೇತೃತ್ವ-ಮಾರ್ಗದರ್ಶನಗಳಲ್ಲಿ ಈ ಜವಾಬ್ದಾರಿಯುನ್ನು ನಿರ್ವಹಿಸಲಾಗುತ್ತದೆ. ನೂತನ ಜವಾಬ್ದಾರಿ ಸ್ವೀಕರಿಸಿದ ನಂತರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ (ಅಭಾಪ್ರಸ ಅಥವಾ ಎಬಿಪಿಎಸ್) 2021ರ ಸಾಲಿನ ನಿರ್ಣಯಗಳೆರಡನ್ನೂ ವಿವರಿಸಿದ ನಂತರ, ಮುಂದಿನ ಮೂರು ವರ್ಷಗಳ ಕಾರ್ಯಯೋಜನೆಯು “ಕಾರ್ಯವಿಸ್ತರಣೆ, ಸಾಮಾಜಿಕ ಪರಿವರ್ತನೆ, ಮತ್ತು […]
ಜಗತ್ತಿನ ಬಲಿಷ್ಠ ಸೇನೆಗಳ ಪಟ್ಟಿಯಲ್ಲಿ ಭಾರತವು 4ನೇ ಸ್ಥಾನದಲ್ಲಿದೆ ಎಂದು ಮಿಲಿಟರಿ ಡೈರೆಕ್ಟ್ ವರದಿ ಹೇಳಿದೆ. ಮಿಲಿಟರಿ ಡೈರೆಕ್ಟ್ ಎಂಬ ವೆಬ್ಸೈಟ್ ಬಿಡುಗಡೆ ಮಾಡಿರುವ ಅಧ್ಯಯನ ವರದಿ ಪ್ರಕಾರ 61 ಅಂಕಗಳೊಂದಿಗೆ ಭಾರತೀಯ ಸೇನೆ ನಾಲ್ಕನೇ ಸ್ಥಾನದಲ್ಲಿದೆ. ಜಗತ್ತಿನ ಸೂಪರ್ ಪವರ್ ರಾಷ್ಟ್ರ ಎಂದೇ ಕರೆಸಿಕೊಳ್ಳುತ್ತಿದ್ದ ಅಮೆರಿಕ ಸೇನೆ 2ನೇ ಸ್ಥಾನದಲ್ಲಿದ್ದರೆ, ಚೀನೀ ಸೇನೆ ಅಗ್ರ ಸ್ಥಾನಕ್ಕೇರಿದೆ. ಜಗತ್ತಿನ ಬಲಿಷ್ಠ ಮಿಲಿಟರಿ ಪಡೆಗಳಲ್ಲಿ ಭಾರತೀಯ ಸೇನೆ ನಾಲ್ಕನೇ ಸ್ಥಾನದಲ್ಲಿದೆ ಎಂದು […]
Along with the election of Sri Dattatreya Hosabale as the Sarkaryavah of RSS, a newer team has been formed. Dr Krishna Gopal, Dr Manmohan Vaidya, Sri CR Mukunda, Sri Arun Kumar, Sri RamDutt Chakradhar will be Sahsarakaryavahs (Joint General Secretaries) Sri Ram Lal will be the new Akhil Bharatiya Sampark […]
ನವದೆಹಲಿ: ಪ್ರಾಣಾಯಾಮ, ಯೋಗ ಮತ್ತು ಗಾಯತ್ರೀ ಮಂತ್ರ ಪಠಣದಿಂದ ಕೋರೋನಾವನ್ನು ಗುಣಪಡಿಸಬಹುದು ಎಂದು ಕುರಿತು ದೇಶದ ಪ್ರತಿಷ್ಠಿತ ಸಂಸ್ಥೆ ಏಮ್ಸ್ (ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಸಂಶೋಧನೆ ನಡೆಸುತ್ತಿದೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು(ಡಿಎಸ್ಟಿ) ಪ್ರಯೋಗಾತ್ಮಕ ಅಧ್ಯಯನಕ್ಕೆ ನಿಯೋಜಿಸಿದ್ದು, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಈ ಕುರಿತು ಟ್ರಯಲ್ ಆರಂಭಿಸಿದೆ. ಇದೀಗ 20 ರೋಗಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಅವರನ್ನು ಎರಡು ತಂಡ ಮಾಡಲಾಗಿದೆ. […]