• Samvada
  • Videos
  • Categories
  • Events
  • About Us
  • Contact Us
Thursday, February 9, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

“ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

Vishwa Samvada Kendra by Vishwa Samvada Kendra
February 18, 2021
in Others
251
0
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಒಂದು ಸಮೀಕ್ಷೆ : #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು  #ಕನ್ನಡಕ್ಕಾಗಿ_ಲಿಂಕ್_ಒತ್ತಿ
493
SHARES
1.4k
VIEWS
Share on FacebookShare on Twitter

ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ಕರ್ನಾಟಕದ ನಿಮ್ಮ ನೆಚ್ಚಿನ ಪ್ರವಾಸಿ ತಾಣ ಯಾವುದು” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ (ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ ಅವರಿಂದ.)

ಕರ್ನಾಟಕದಲ್ಲಿನ ನಯನ ಮನೋಹರ ಪ್ರವಾಸಿ ತಾಣಗಳಲ್ಲಿ ನಿಮ್ಮ ಮತ ಯಾವುದಕ್ಕೆ ಎಂಬ ಪ್ರಶ್ನೆಗೆ ಮೈಸೂರು ಅರಮನೆ, ಹಂಪಿ, ಹಾಗೂ ಜೋಗ ಜಲಪಾತ ಮೊದಲ ಮೂರು ಸ್ಥಾನದಲ್ಲಿದ್ದವು. ಪ್ರವಾಸ ಎಲ್ಲರಿಗೂ ಮುದ ನೀಡುತ್ತದೆ. ಯಾವ ಸ್ಥಳಕ್ಕೆ ಹೋಗಬೇಕು ಎಂಬುದು ಸಂದರ್ಭಕ್ಕೆ ತಕ್ಕಂತೆ, ಕಾಲಕ್ಕೆ ತಕ್ಕಂತೆ ಜನರ ಮನದಲ್ಲಿ ಬದಲಾಗುತ್ತಿರುತ್ತದೆ. ಚಾರಣಕ್ಕೆ ಹೋಗಲು ಮಳೆಗಾಲ ಸೂಕ್ತವಲ್ಲ. ಜಲಪಾತ ನೋಡಲು ಮಳೆಗಾಲದಲ್ಲಲ್ಲದೆ ಬೇಸಿಗೆಯಲ್ಲಿ ಹೋದರೆ ಅದರ ವೈಭವ ಸವೆಯುವುದು ಕಷ್ಟಸಾಧ್ಯ. ದೇವಸ್ಥಾನಗಳಿಗೆ ಸದಾ ಕಾಲ ಹೋಗಬಹುದು. ಕೋಟೆ ಕೊತ್ತಲಗಳನ್ನು ನೋಡಲು ಸೂಕ್ತ ಸಮಯವನ್ನು ಗುರುತು ಮಾಡಿಕೊಳ್ಳಬೇಕಾಗುತ್ತದೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಇವನ್ನೆಲ್ಲ ಗಮನದಲ್ಲಿಟ್ಟುಕೊಳ್ಳುವುದರ ಜೊತೆಗೆ, ನಾಡಿನ ಸಂಸ್ಕೃತಿ ಸಾರುವುದು ನಮ್ಮ ರಾಜ ಮಹಾರಾಜರ ಆಳ್ವಿಕೆಯಲ್ಲಿ ನಿರ್ಮಿತವಾದ ಅರಮನೆಗಳು, ಕೋಟೆ, ದೇವಸ್ಥಾನಗಳು ಎಂಬುದು ನಾವು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ಬಂದ ರೀತಿಯಿಂದ ತಿಳಿದು ಬರುತ್ತದೆ. ಮೈಸೂರಿನ ಅರಮನೆಯನ್ನು ನೋಡಲು, ಕಣ್ಣು ತುಂಬಿಸಿಕೊಳ್ಳಲು ಕೇವಲ ನಮ್ಮ ರಾಜ್ಯ, ದೇಶಗಳಿಂದಲ್ಲದೇ ಹೊರದೇಶಗಳಿಂದಲೂ ಜನರು ಬರುತ್ತಾರೆ. ಸಾಂಸ್ಕೃತಿಕ ನಗರಿ ಎಂದೇ ಕರೆಯಲ್ಪಡುವ ಮೈಸೂರು, ಕರ್ನಾಟಕದ ಸಂಸ್ಕೃತಿಯನ್ನು ಸಾರುತ್ತದೆ. ಅರಮನೆಯನ್ನು ನೋಡುವಾಗ, ನಮ್ಮದೇ ರಾಜ್ಯದಲ್ಲಿ ಮೈಸೂರಿನ ಅರಸರನ್ನು ಬಿಟ್ಟು ಮೈಸೂರಿನ ರಾಜರನ್ನು , ಕನ್ನಡವನ್ನು ಕಡೆಗಣಿಸಿದ, ಟಿಪ್ಪುವಿನ ಜಯಂತಿ ಮಾಡಿದ ಸರ್ಕಾರವನ್ನು ನೆನೆದು ಹೇವರಿಕೆ ಹುಟ್ಟುತ್ತದೆ. ಇನ್ನು ಹಂಪಿ. ಕುವೆಂಪುರವರು ಬರೆದಿರುವಂತೆ, “ಹಾಳಾಗಿಹ ಹಂಪೆಗೆ ಕೊರಗುವ ಮನ.” ಹಂಪಿಗೆ ಹೋದ ಯಾತ್ರಿಕರು ನೆನಪಿಸಿಕೊಳ್ಳುವ ಸಂಗತಿಯಂದರೆ, ಅವರಿಗೆ ಅಲ್ಲಿನ ಯಾತ್ರಾ ಮಾರ್ಗದರ್ಶಕ ಕೇಳುವ ಮೊದಲ ಪ್ರಶ್ನೆ- “ನೀವು ಎಷ್ಟು ದಿನ ಇಲ್ಲಿ ಇರುತ್ತೀರಿ?” ತಿಂಗಳುಗಟ್ಟಲೆ ಇರುವಿರಾದರೆ ಹಂಪಿಯನ್ನು ನೋಡುವ ವಿಧಾನ, ಒಂದೆರಡು ದಿನಗಳಲ್ಲಿ ನೋಡಬೇಕಾದರೆ ನೋಡುವ ವಿಧಾನ, ಒಂದು ವಾರ ಇರುವುದಾದರೆ ನೋಡುವ ವಿಧಾನವೇ ಬೇರೆ. ಪ್ರತಿ ಬಾರಿ ಹಂಪಿಯಲ್ಲಿ ಪ್ರವಾಸ ಮಾಡುವಾಗ ಅಲ್ಲಿನ ದೇವಸ್ಥಾನಗಳನ್ನು ನಿಧಿಗಾಗಿ, ಹಿಂದೂ ಸಂಸ್ಕೃತಿಯ ನಾಶಕ್ಕಾಗಿ ಹಂಬಲಿಸಿದ ಮುಸಲ್ಮಾನ ರಾಜರುಗಳನ್ನು ಹಳಿಯುವ ಪರಿಸ್ಥಿತಿ ಉಂಟಾಗುತ್ತದೆ.

ಮೂರನೆಯ ಸ್ಥಾನದಲ್ಲಿ ಜೋಗ ಜಲಪಾತ. ಜೋಗ ಜಲಪಾತ ಭಾರತದ ಪ್ರಸಿದ್ಧ ಜಲಪಾತಗಳಲ್ಲಿ ಒಂದು. ಶರಾವತಿ ನದಿಯು ರಾಜಾ-ರಾಣಿ-ರಾಕೆಟ್-ರೋರರ್ ಎಂಬಾಗಿ ಸೀಳೊಡೆದು ಧುಮುಕುವ ಈ ಜಲಪಾತ ಮಳೆಗಾಲದಲ್ಲಿ ಸುತ್ತಲಿನ ಹಸಿರು, ಬೆಟ್ಟ ಗುಡ್ಡಗಳ ಜೊತೆ ನೋಡಲು ರಮಣೀಯ.

ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ
  • email
  • facebook
  • twitter
  • google+
  • WhatsApp
Tags: #ಕನ್ನಡಕ್ಕಾಗಿ_ಲಿಂಕ್_ಒತ್ತಿ#ಕನ್ನಡದನೆನಪು#ರಾಜ್ಯೋತ್ಸವ_ವಿಶೇಷPraveen Patavardhan

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಚಲನಚಿತ್ರ ಹಾಗೂ ಸಂಬಂಧಿತ ವಿಷಯಗಳಿಗೆ ಕೇಳಲಾದ ಪ್ರಶ್ನೆಗಳಿಗೆ ನಮ್ಮ ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

ಚಲನಚಿತ್ರ ಹಾಗೂ ಸಂಬಂಧಿತ ವಿಷಯಗಳಿಗೆ ಕೇಳಲಾದ ಪ್ರಶ್ನೆಗಳಿಗೆ ನಮ್ಮ ವಿಶ್ಲೇಷಣೆ #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Day-80: Udupi’s Hejamady welcomes Bharat Parikrama Yatra, Kedilaya visits Mosque

Day-80: Udupi’s Hejamady welcomes Bharat Parikrama Yatra, Kedilaya visits Mosque

October 28, 2012
ಸಾಂಸ್ಕೃತಿಕ ರಾಯಭಾರಿಗಳನ್ನು ತಯಾರು ಮಾಡುವ ಗುರುಕುಲಗಳು ಹೆಚ್ಚಾಗಬೇಕಿದೆ: ವಿ. ನಾಗರಾಜ್‌

ಸಾಂಸ್ಕೃತಿಕ ರಾಯಭಾರಿಗಳನ್ನು ತಯಾರು ಮಾಡುವ ಗುರುಕುಲಗಳು ಹೆಚ್ಚಾಗಬೇಕಿದೆ: ವಿ. ನಾಗರಾಜ್‌

August 19, 2018
Protest against JK Interlocutors Report at Bangalore July-6-2012

Protest against JK Interlocutors Report at Bangalore July-6-2012

July 8, 2012
Atma Nirbhar Bharath: Freedom from the despondency created by Covid-19

Atma Nirbhar Bharath: Freedom from the despondency created by Covid-19

June 8, 2020

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In