• Samvada
  • Videos
  • Categories
  • Events
  • About Us
  • Contact Us
Tuesday, January 31, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸ ಮಾಲಿಕೆ, ದಿನ 3 : ಸಮಾಜದ ಬಗ್ಗೆ ವಿಶ್ವಾಸ, ದೇವರ ಕೃಪೆ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ಕೊರೊನಾ ಜಯಿಸಲು ಸಾಧ್ಯ – ಜಗದ್ಗುರು ವಿಜಯೇಂದ್ರ ಸರಸ್ವತಿ #PositivityUnlimited

Vishwa Samvada Kendra by Vishwa Samvada Kendra
May 13, 2021
in Others
250
0
Day 3 #PositivityUnlimited Series: Bharatiya society will overcome this crisis with patience and courage says Pujya Shankaracharya Vijayendra Saraswati
491
SHARES
1.4k
VIEWS
Share on FacebookShare on Twitter

ಸಮಾಜದ ಬಗ್ಗೆ ವಿಶ್ವಾಸ, ದೇವರ ಕೃಪೆ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ಕೊರೊನಾ ಜಯಿಸಲು ಸಾಧ್ಯ :ಜಗದ್ಗುರು ವಿಜಯೇಂದ್ರ ಸರಸ್ವತಿ

ಸಮಾಜದ ಬಗ್ಗೆ ವಿಶ್ವಾಸ, ದೇವರ ಕೃಪೆ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ಕೊರೊನಾ ಜಯಿಸಲು ಸಾಧ್ಯ ಎಂದು ಕಂಚಿ ಕಾಮಕೋಟಿ ಪೀಠಾಧ್ಯಕ್ಷ ಜಗದ್ಗುರು ಶ್ರೀ ವಿಜಯೇಂದ್ರ ಸರಸ್ವತಿ ಅವರು ಹೇಳಿದ್ದಾರೆ. 
ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸಮಾಲಿಕೆಯಲ್ಲಿ ಅವರು ಇಂದು ಮಾತನಾಡಿದರು.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಮತ್ತೊಮ್ಮೆ ಮಹಾಮಾರಿ ಕೊರೊನಾ ನಮಗೆ ತೊಂದರೆ ಕೊಡುತ್ತಿದೆ. ಈ ಸಂಕಟದಿಂದ ಮುಕ್ತಿ ಸಿಗಲು ಎರಡು ರೀತಿಯ ಪ್ರಯತ್ನಗಳ ಅಗತ್ಯವಿದೆ. ಮೊದಲನೆಯದು ಪ್ರಾರ್ಥನೆ, ಭಜನೆ ಇತ್ಯಾದಿಗಳನ್ನು ಮಾಡುವುದು. ಆಯುರ್ವೇದ ಅಥವಾ ಪಾಶ್ಚಾತ್ಯ ಪದ್ಧತಿಯ ಔಷಧ ತೆಗೆದುಕೊಳ್ಳುವುದು ಎರಡನೆಯ ರೀತಿ. ಇವೆರಡೂ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಜಗದ್ಗುರು ವಿಜಯೇಂದ್ರ ಸರಸ್ವತಿ

ರಾಮ ಯುದ್ಧ ಮಾಡಿ ಜಯ ಗಳಿಸಿ, ಸೀತೆಯನ್ನು ಕರೆದುಕೊಂಡು ಬಂದ ನಿಜ. ಆದರೆ ಅದಕ್ಕೂ ಮೊದಲು ಸೀತೆಯಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕಿತ್ತು. ಅದಕ್ಕೇ ಹನುಮಂತ ಅಲ್ಲಿಗೆ ಹೋಗಿ ಸೂರ್ಯವಂಶದ ಸ್ತುತಿ ಮಾಡಿದ, ಲಂಕೆಗೆ ಬೆಂಕಿಯಿಟ್ಟ. ಇದನ್ನೆಲ್ಲ ನೋಡಿ, ಸೀತೆಗೆ ಜಯ ನಮ್ಮದೇ ಎಂಬ ವಿಶ್ವಾಸ ಬಂತು. ಭಗವದ್ಗೀತೆಯಲ್ಲೂ ‘ಕ್ಷುದ್ರಮ್ ಹೃದಯದೌರ್ಬಲ್ಯಮ್ ತ್ಯಕ್ತ್ವಾ ಉತ್ತಿಷ್ಠ ಪರಂತಪ’ ಎಂದು ಕೃಷ್ಣ ಅರ್ಜುನನಿಗೆ ಹೇಳಿದ್ದಾನೆ. ನಾವು ಎದೆಗುಂದಬಾರದು. ಯಾವುದೇ ಸವಾಲನ್ನು ಎದುರಿಸಲು ನಾವು ಆತ್ಮವಿಶ್ವಾಸದಿಂದ ಎದ್ದುನಿಲ್ಲಬೇಕಾದದ್ದು ಬಹಳ ಮುಖ್ಯ. ನಮ್ಮ ಸರ್ಕಾರ, ಚಿಕಿತ್ಸೆ, ನಮ್ಮ ಸಮಾಜ ಇವುಗಳ ಮೇಲೆ ವಿಶ್ವಾಸವಿಟ್ಟು ಧೈರ್ಯದಿಂದ ಇದ್ದರೆ ಈ ಮಹಾಮಾರಿಯನ್ನು ಎದುರಿಸಲು ಸಾಧ್ಯ. ವಿದೇಶದಿಂದಲೂ ನಮಗೆ ನೆರವು ಬರುತ್ತಿದೆ. ಎಲ್ಲರ ಸಹಕಾರ ಸಿಗುತ್ತಿದೆ. ದೇವರ ಕೃಪೆಯಿಂದ ನಾವು ಖಂಡಿತಾ ಇದರಿಂದ ಹೊರಗೆ ಬರುತ್ತೇವೆ ಎಂಬ ವಿಶ್ವಾಸವಿರಲಿ. ಸರ್ವೇ ಭವಂತು ಸುಖಿನಃ ಎಂಬಂತೆ, ನಾವು ಮಾತ್ರವಲ್ಲ, ಸಂಪೂರ್ಣ ಜಗತ್ತು ಇದನ್ನು ಎದುರಿಸಿ, ಹೊರಬರಲಿ ಎಂದು ಅವರು ಆಶಿಸಿದರು.

ಪ್ರಾರ್ಥನೆ, ಧನಾತ್ಮಕ ಚಿಂತನೆಗಳಿಂದ ಕೊರೊನಾ ಎದುರಿಸಲು ಸಾಧ್ಯ
ತಾನು ಕೊರೊನಾ ಎದುರಿಸಿದ ಅನುಭವ ಹಂಚಿಕೊಂಡ ನೃತ್ಯ ಕಲಾವಿದೆ
ಪದ್ಮವಿಭೂಷಣ ಸೋನಾಲ್ ಮಾನ್ ಸಿಂಗ್

ಉಪನ್ಯಾಸ ಸರಣಿಯಲ್ಲಿ ಮಾತನಾಡಿದ ಖ್ಯಾತ ನೃತ್ಯ ಕಲಾವಿದೆ ಪದ್ಮವಿಭೂಷಣ ಸೋನಾಲ್ ಮಾನ್ ಸಿಂಗ್ ಅವರು ಪ್ರಾರ್ಥನೆ ಮತ್ತು ಧನಾತ್ಮಕ ಚಿಂತನೆಗಳಿಂದ ತಾನು ಕೊರೊನಾದಿಂದ ಹೊರಬಂದೆ ಎಂದು ತಮ್ಮ ಅನುಭವ ಹಂಚಿಕೊಂಡರು.

ಸೋನಾಲ್ ಮಾನ್ ಸಿಂಗ್

ಕೊರೊನಾ ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಶ್ರಮ ಹಾಕಿ ಕೆಲಸ ಮಾಡುತ್ತಿದ್ದೇವೆ. ರಾಷ್ಟ್ರಪತಿ, ಪ್ರಧಾನಿಯಿಂದ ಹಿಡಿದು ಎಲ್ಲರೂ ಶಕ್ತಿಮೀರಿ ಪ್ರಯತ್ನ ಹಾಕುತ್ತಿದ್ದಾರೆ. ಸ್ವತಃ ನಾನೇ ಈ ಬಾರಿ ಕೊರೊನಾ ಪೀಡಿತಳಾಗಿದ್ದೆ. ಆದರೆ, ನಾನು ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ನನ್ನ ಜೊತೆಗೆ ಬೇರೆ ಯಾರೂ ಇರಲಿಲ್ಲ. ಒಬ್ಬಳೇ ಇದ್ದದ್ದರಿಂದ ನನಗೂ ಹೆದರಿಕೆಯಾಗಿತ್ತು. ಈ ಮೊದಲು ನನಗೆ ಅಪಘಾತವಾದಾಗ ಹಲವು ದಿನಗಳು ಅನುಭವಿಸಿದ ನೋವು ನೆನಪಾಯಿತು. ಆದರೆ, ನಾನು ಮಾಡಬೇಕಾದ ಕೆಲಸ ಇನ್ನೂ ಇದೆ. ಹಾಗಾಗಿ ನಾನು ಬದುಕಬೇಕು ಎಂಬ ಆಶೆ ಹಾಗೂ ವಿಶ್ವಾಸ ಇತ್ತು. ಹಾಗಾಗಿ ನಾನು ಪುನಃ ಮೊದಲಿನಂತಾದೆ. ಈ ಬಾರಿಯೂ ನಾನು ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ. ನಾನು ಬೇಗ ಗುಣವಾಗಿ ಹೊರಬಂದೆ.

ಹಾಗಾಗಿ, ಯಾರೂ ಹೆದರುವ ಅಗತ್ಯವಿಲ್ಲ. ಒಳ್ಳೆಯ ವಿಷಯಗಳ ಬಗ್ಗೆ ಚಿಂತಿಸೋಣ. ಪ್ರಾರ್ಥನೆ ಮಾಡೋಣ. ಧನಾತ್ಮಕ ಚಿಂತನೆಗಳೇ ನಮ್ಮಲ್ಲಿ ತುಂಬಿದ್ದರೆ, ಉತ್ಸಾಹವನ್ನು ಕಳೆದುಕೊಳ್ಳದಿದ್ದರೆ, ಎಲ್ಲ ಕೆಟ್ಟ ಯೋಚನೆಗಳು ಓಡಿ ಹೋಗುತ್ತವೆ. ನಮ್ಮ ಮನಸ್ಸು ಗಟ್ಟಿಯಾಗಿದ್ದರೆ, ಅದರ ಮುಂದೆ ಕೊರೊನಾ ಒಂದು ದೊಡ್ಡ ಖಾಯಿಲೆಯೇ ಅಲ್ಲ. ಅದನ್ನು ಸುಲಭವಾಗಿ ಜಯಿಸಬಹುದು. ಭಾರತೀಯರಾದ ನಾವು ಎಲ್ಲವನ್ನೂ ಜಯಿಸಿ ಇನ್ನೂ ಶಕ್ತಿಶಾಲಿಯಾಗಿ ಬೆಳಗಳಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವರದಿ : ರಾಧಾಕೃಷ್ಣ ಹೊಳ್ಳ

  • email
  • facebook
  • twitter
  • google+
  • WhatsApp
Tags: #PositivityUnlimitedCovidResponseTeam

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
Day 4 #PositivityUnlimited lecture series: Spiritual gurus call upon Bharatiya society to awaken the inner strength to win over Corona crisis

ಪಾಸಿಟಿವಿಟಿ ಅನ್ಲಿಮಿಟೆಡ್ ಉಪನ್ಯಾಸ ಮಾಲಿಕೆ, ದಿನ 4 : ಭಾರತದ ಪ್ರಾಚೀನ ಹಾಗೂ ಶ್ರೀಮಂತ ಅಧ್ಯಾತ್ಮ ಚಿಂತನೆಯನ್ನು ಜಾಗೃತಗೊಳಿಸಿಕೊಂಡು ಕೊರೊನಾ ವಿರುದ್ಧದ ಸಮರವನ್ನು ಗೆಲ್ಲೋಣ #PositivityUnlimited

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Massive Protest held at Jantar-Mantar by Bajarangadal to Deport Bangla infiltrators

बांग्लादेशी घुसपैठियों को सीमा पार खदेड़ने हेतु बजरंग दल का देश व्यापी प्रदर्शन

February 25, 2014
ಅಕ್ಟೋಬರ್ 1: ‘ಉತ್ಕರ್ಷಪಥ’ ಪುಸ್ತಕ ಲೋಕಾರ್ಪಣ

ಅಕ್ಟೋಬರ್ 1: ‘ಉತ್ಕರ್ಷಪಥ’ ಪುಸ್ತಕ ಲೋಕಾರ್ಪಣ

September 24, 2011

ಕನ್ನಡದ ಸಾಂಸ್ಕೃತಿಕ ರಾಯಭಾರಿ ಡಾ.ರಾಜ್‌ಕುಮಾರ್

April 12, 2022
ಸ್ವದೇಶೀ ಚಿಂತನೆಯ ಹರಿಕಾರ ರಾಜೀವ್ ದೀಕ್ಷಿತ್

ಸ್ವದೇಶೀ ಚಿಂತನೆಯ ಹರಿಕಾರ ರಾಜೀವ್ ದೀಕ್ಷಿತ್

November 30, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In