• Samvada
  • Videos
  • Categories
  • Events
  • About Us
  • Contact Us
Tuesday, January 31, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ಕಾಸರಗೋಡಿನಲ್ಲಿ ರಾಷ್ಟ್ರೀಯ ಚಿಂತಕರ ವೇದಿಕೆ ‘ಪುನರ್ನವ’ ಉದ್ಘಾಟನೆ

Vishwa Samvada Kendra by Vishwa Samvada Kendra
February 23, 2016
in Others
250
0
ಕಾಸರಗೋಡಿನಲ್ಲಿ ರಾಷ್ಟ್ರೀಯ ಚಿಂತಕರ ವೇದಿಕೆ ‘ಪುನರ್ನವ’ ಉದ್ಘಾಟನೆ
491
SHARES
1.4k
VIEWS
Share on FacebookShare on Twitter

ಕಾಸರಗೋಡು: ದೇಶದಲ್ಲಿ ಜನಸಂಖ್ಯೆಯ ಅಸಮಾನತೆಯಿಂದ ಹಿಂದೂಗಳು ಅಲ್ಪಸಂಖ್ಯಾತರಾಗುವ ಭೀತಿ ಎದುರಾಗಿದೆ. ಮತ-ಪಂಥಗಳ ನಡುವಿನ ಅಸಮತೋಲನ ಇದೇ ರೀತಿ ಮುಂದುವರಿದರೆ 2061 ರಲ್ಲಿ ಹಿಂದೂಗಳು ಭಾರತದಲ್ಲಿ ಅಲ್ಪಸಂಖ್ಯಾತರಾಗುವ ಸಾಧ್ಯತೆಗಳಿವೆ ಎಂದು ಫ಼ೋರಮ್ ಫ಼ಾರ್ ಇಂಟಿಗ್ರೇಟೆಡ್ ನ್ಯಾಷನಲ್ ಸೆಕ್ಯುರಿಟಿ (FINS) ಇದರ ರಾಷ್ಟ್ರೀಯ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಉಚ್ಛ ನ್ಯಾಯಾಲಯದ ವಕೀಲರೂ ಆದ ಶ್ರೀ ವಿ.ಎಸ್ ಹೆಗಡೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

DSC_0285

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಕಾಸರಗೋಡಿನಲ್ಲಿ ರಾಷ್ಟ್ರೀಯ ಚಿಂತಕರ ವೇದಿಕೆ “ಪುನರ್ನವ” ಇದರ ವತಿಯಿಂದ ಕಾಸರಗೋಡು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಹಾಲ್ ನಲ್ಲಿ  ನಡೆದ ಸಾಮರಸ್ಯ ಸದ್ಭಾವನ ಗೋಷ್ಠಿಯಲ್ಲಿ “ಜನಗಣತಿ -2011 ಮತ್ತು ಸಾಮಾಜಿಕ ಪರಿಣಾಮಗಳು “ ಎಂಬ ವಿಷಯದ ಕುರಿತಾಗಿ ಮಾತನಾಡಿದ  ಅವರು  50 ವರ್ಷಗಳಲ್ಲಿ ಜನಸಂಖ್ಯೆ ಸಾಕಷ್ಟು ಏರಿಕೆಯಾಗಿದೆ. ಜನಸಂಖ್ಯೆ ಏರಿಕೆಗನುಗುಣವಾಗಿ ಮತ-ಪಂಥಗಳ ಸಂಖ್ಯೆಯಲ್ಲಿಯೂ ಅಪಾರ ಪ್ರಮಾಣದ ಬದಲಾವಣೆಯಾಗಿದೆ. ಭಾರತೀಯ ಮೂಲದವರ ಮತ-ಪಂಥ ಅನುಯಾಯಿಗಳ ಪ್ರಮಾಣ ಮೊದಲು ಶೇ. 88 ರಷ್ಟಿತ್ತು. ಇದು ಶೇ. 83.8 ಕ್ಕೆ ಇಳಿಕೆಯಾಗಿದೆ. ಆದರೆ ಶೇ.9.8 ರಷ್ಟಿದ್ದ ಮುಸಲ್ಮಾನರ ಜನಸಂಖ್ಯೆ ಶೇ.14.23 ಕ್ಕೆ ಏರಿದೆ ಎಂದು ಅಂಕಿ ಅಂಶಗಳ ದಾಖಲೆಗಳನ್ನು ವಿವರಿಸಿದರು.

DSC_0294

ಈಶಾನ್ಯ ರಾಜ್ಯಗಳಾದ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಗಳ ಗಡಿ ಜಿಲ್ಲೆಗಳಲ್ಲಿ ಮುಸಲ್ಮಾನರು ಹೆಚ್ಚಿದ್ದಾರೆ. ಬಾಂಗ್ಲಾ ದೇಶದಿಂದ ನಿರಂತರ ಒಳನುಸುಳುವಿಕೆಯಿಂದಲೂ ಮುಸಲ್ಮಾನರ ಸಂಖ್ಯೆ ಏರಿಕೆ ಕಂಡಿದೆ. ಅರುಣಾಚಲದಲ್ಲಿ ಕ್ರಿಶ್ಚಿಯನ್ ಸಮುದಾಯ ಜನಸಂಖ್ಯೆ ಹತ್ತು ವರ್ಷಗಳಲ್ಲಿ ಶೇ. 13 ರಷ್ಟು ಏರಿಕೆಯಾಗಿದೆ’ ಎಂದು ವಿವರಿಸಿದರು. ಜಾಗತಿಕವಾಗಿ ಮುಸಲ್ಮಾನ ಮಹಿಳೆಯರು ಮಕ್ಕಳನ್ನು ಹೆರುವ ಸಂಖ್ಯೆ ಹೆಚ್ಚು. ಈ ಸರಾಸರಿ ಮುಸ್ಲಿಂ ಮಹಿಳೆಯರಲ್ಲಿ 3.1, ಕ್ರೈಸ್ತರದ್ದು 2.7,ಹಿಂದುಗಳದ್ದು 2.1 ಆಗಿದೆ. 6 ವರ್ಷದೊಳಗಿನ ಮಕ್ಕಳ ಪ್ರಮಾಣದಲ್ಲೂ ಮುಸಲ್ಮಾನರದೇ ಮೇಲುಗೈ. ಕೇರಳದಲ್ಲಿ ಹಿಂದುಗಳ ಜನಸಂಖ್ಯೆ 54.73% ಆಗಿದೆ.ಅದೇ ರೀತಿ ಕಾಸರಗೋಡು ಜಿಲ್ಲೆಯಲ್ಲಿ   ಹಿಂದು ಜನಸಂಖ್ಯೆ 55.84 ತಲುಪಿದ್ದು ಇನ್ನುಳಿದ ಜಿಲ್ಲೆಗಳಾದ  ಮಲಪ್ಪುರಂ, ಎರ್ನಾಕುಲಂ, ಇಡುಕ್ಕಿ ಮೊದಲಾದ ಜಿಲ್ಲೆಗಳಲ್ಲೂ ಹಿಂದುಗಳು ಅಲ್ಪಸಂಖ್ಯಾತರಾಗುತ್ತಿದ್ದಾರೆ.  ಹಾಗಾಗಿ ಭಾರತೀಯ ಮೂಲದವರ ಮತ-ಪಂಥ ಅನುಯಾಯಿಗಳ ಜನಸಂಖ್ಯೆಯ ಅಸಮಾನತೆಯನ್ನು ಹೋಗಲಾಡಿಸಬೇಕೆಂದಲ್ಲಿ ವ್ಯಾಪಕ ಜನಜಾಗೃತಿ ಅಗತ್ಯ.ಅದೇ ರೀತಿ ಸಮಾನ ನಾಗರಿಕ ಹಕ್ಕು”ಜಾರಿಯಾಗಬೇಕು. ಹಾಗಾಗಿ ಈ ರೀತಿಯ ಕಾನೂನುಗಳನ್ನು ಜಾರಿ ಮಾಡುವ ಸಾಧ್ಯತೆಗಳ ಬಗ್ಗೆ ಎಲ್ಲರೂ ಯೋಚಿಸಬೇಕಾಗಿದೆ ಎಂಬುದಾಗಿ ಅವರು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಚಿಂತಕರ ವೇದಿಕೆ “ಪುನರ್ನವ” ಇದರ ಉದ್ಘಾಟನೆಯನ್ನು ದಿನಾಂಕ 21-01-2016 ನೇ ಭಾನುವಾರದಂದು ಮುಖ್ಯ ಭಾಷಣಕಾರರಾಗಿ ಆಗಮಿಸಿದ ಬೆಂಗಳೂರು ಉಚ್ಛ ನ್ಯಾಯಾಲಯದ ವಕೀಲರಾದ  ಶ್ರೀ ವಿ.ಎಸ್ ಹೆಗಡೆ ಅವರು ನಡೆಸಿದರು. ಈ ಸಂದರ್ಭದಲ್ಲಿ “ಪುನರ್ವವ” ಚಿಂತಕರ ವೇದಿಕೆಯ ಪ್ರಧಾನ ಸಂಚಾಲಕರಾದ ಡಾ.ಸುರೇಶ್ ಹಾಗೂ ಸಂಚಾಲಕರಾದ ಅಡ್ವೋಕೇಟ್ ಸುರೇಶ್, ಪ್ರೊಫ಼ೆಸರ್ ಸುಜಾತ, ಹಾಗೂ ಶ್ರೀ ಕೃಷ್ಣಮೋಹನ್ ಅವರು ಉಪಸ್ಥಿತರಿದ್ದರು. ಜೊತೆಯಲ್ಲಿ ಡಾ. ರಾಧಾಕೃಷ್ಣ ಬೆಳ್ಳೂರು, ಡಾ. ರತ್ನಾಕರ ಮಲ್ಲಮೂಲೆ, ಅಡ್ವೋಕೇಟ್ ಶಶಿಧರ ಹಾಗೂ ಡಾ. ಶರತ್ ಅವರು ಸಂಚಾಲಕ ಮಂಡಳಿಯ ಸದಸ್ಯರಾಗಿರುತ್ತಾರೆ. ಚಿಂತನ ಗೋಷ್ಟಿಯ ಕೊನೆಯಲ್ಲಿ “ಪುನರ್ವವ” ಚಿಂತಕರ ವೇದಿಕೆಯ ಪ್ರಧಾನ ಸಂಚಾಲಕರಾದ ಡಾ.ಸುರೇಶ್ ಅವರು ಮಾತನಾಡುತ್ತಾ ಸಾಮಾಜಿಕ ಹಾಗೂ ರಾಷ್ಟೀಯ ವಿಚಾರಗಳ ಕುರಿತಾಗಿ ಸಂವಾದ, ವಿಚಾರಗೋಷ್ಠಿಗಳ ಮೂಲಕ ಜನ ಜಾಗೃತಿ ಮಾಡುವ ಉದ್ದೇಶದಿಂದ ರಾಷ್ಟ್ರೀಯ ಚಿಂತಕರ ವೇದಿಕೆ “ಪುನರ್ನವ” ಆರಂಭವಾಗಿದೆ.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
RSS Sarasanghachalak Mohan Bhagwat addressed DHARMA SABHA at Denkanal, Odisha

RSS Sarasanghachalak Mohan Bhagwat addressed DHARMA SABHA at Denkanal, Odisha

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Pak PM Gilani declared guilty

Pak PM Gilani declared guilty

April 26, 2012
“ಡಾII ಕಲಾಂ ಚಿಂತನೆಯ ಬೆಳಕಿನಲ್ಲಿ ನನ್ನ ಭವಿಷ್ಯದ ದಾರಿ” : ಉತ್ಥಾನ ಮಾಸಪತ್ರಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ  ಪ್ರಬಂಧ ಸ್ಪರ್ಧೆ

“ಡಾII ಕಲಾಂ ಚಿಂತನೆಯ ಬೆಳಕಿನಲ್ಲಿ ನನ್ನ ಭವಿಷ್ಯದ ದಾರಿ” : ಉತ್ಥಾನ ಮಾಸಪತ್ರಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

August 16, 2015
Vyapam scam: Police deny reports of RSS leaders’ involvement

Vyapam scam: Police deny reports of RSS leaders’ involvement

June 29, 2014
RSS and Christian federation leaders discuss over Communal Harmony in Karnataka

RSS and Christian federation leaders discuss over Communal Harmony in Karnataka

July 3, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In