• Samvada
  • Videos
  • Categories
  • Events
  • About Us
  • Contact Us
Thursday, February 9, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ರಾಷ್ಟ್ರ ಸೇವಿಕಾ ಸಮಿತಿಗೆ 84: ಬೆಂಗಳೂರಿನಲ್ಲಿ ವಿಜಯದಶಮಿ ಉತ್ಸವ ಆಚರಣೆ

Vishwa Samvada Kendra by Vishwa Samvada Kendra
October 19, 2019
in News Digest
252
0
ರಾಷ್ಟ್ರ ಸೇವಿಕಾ ಸಮಿತಿಗೆ 84: ಬೆಂಗಳೂರಿನಲ್ಲಿ ವಿಜಯದಶಮಿ ಉತ್ಸವ ಆಚರಣೆ
496
SHARES
1.4k
VIEWS
Share on FacebookShare on Twitter

19 ಅಕ್ಟೋಬರ್ 2019, ಬೆಂಗಳೂರು: ನಗರದಲ್ಲಿ ವಿಜಯದಶಮಿಯ ಪ್ರಯುಕ್ತ ರಾಷ್ಟ್ರ ಸೇವಿಕಾ ಸಮಿತಿಯ 700ಕ್ಕೂ ಹೆಚ್ಚು ಕಾರ್ಯಕರ್ತೆಯರು 4 ಕಡೆಗಳಲ್ಲಿ ಪೂರ್ಣ ಗಣವೇಶದಲ್ಲಿ ಭಾಗವಹಿಸಿದರು. ಪಥಸಂಚಲನವನ್ನು ವೀಕ್ಷಿಸಲು ಸಹಸ್ರ ಸಂಖ್ಯೆಯಲ್ಲಿ ನಾಗರಿಕರು ಸೇರಿದ್ದರು. ನಗರದಲ್ಲಿ ಪಥಸಂಚಲನ ನಡೆಯುತ್ತಿದ್ದ ರಸ್ತೆಗಳಲ್ಲಿ ಸ್ಥಳೀಯರು ರಂಗೋಲಿ ಬಿಡಿಸಿ, ಪುಷ್ಪವೃಷ್ಟಿ ಮಾಡುತ್ತಾ, ಭಾರತ ಮಾತಾ ಕಿ ಜೈ ಎಂಬ ಘೋಷಣೆ ಕೂಗುತ್ತಾ, ಶ್ರದ್ಧೆ ಮೆರೆದರು.

1936ರಲ್ಲಿ ವಿಜಯದಶಮಿ ಹಬ್ಬದಂದು ಪ್ರಾರಂಭವಾದ ರಾಷ್ಟ್ರ ಸೇವಿಕಾ ಸಮಿತಿಗೆ ಈ ವರ್ಷ 84 ತುಂಬುತ್ತದೆ.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ಹೆಬ್ಬಾಳ ಹಾಗೂ ಹಲಸೂರು ಜಿಲ್ಲಾ ಸೇವಿಕೆಯರು ವಿಜಯದಶಮಿ ಉತ್ಸವವನ್ನು ಜಾಲಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಆಚರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ಮೂರ್ತಲಾ ಮಾಲತಿ ಲತಾ ಅವರು
ಮನೆ ಸಂಸ್ಕಾರ ಕೇಂದ್ರವಾದರೆ ಸಮಾಜ ಉನ್ನತ ಸ್ಥಾನದಲ್ಲಿ ಇರುತ್ತದೆ, ಭಾರತ ದೇಶ ವಿಶ್ವ ಗುರು ಆಗುತ್ತದೆ ಎಂದರು.
ಕ್ಷೇತ್ರ ಕಾರ್ಯವಹಿಕಾ ಮಾ. ಸಾವಿತ್ರಿ ಅಕ್ಕ ಹಾಗು ಹೆಬ್ಬಾಳ ಜಿಲ್ಲಾ ಸಂಚಾಲಿಕಾ ಶ್ರೀಮತಿ ಜಯಶ್ರೀ ವೆಂಕಟೇಶ್ ಅವರು ಶಸ್ತ್ರ ಪೂಜೆ ಮಾಡಿದರು.

ಬನಶಂಕರಿ ಮತ್ತು ಶಂಕರಪುರಂ ಸಮಿತಿಯ ಕಾರ್ಯಕರ್ತೆಯರು ಉದಯಭಾನು ಕಲಾ ಸಂಘ ಮೈದಾನದಲ್ಲಿ ವಿಜಯದಶಮಿಯ ಪ್ರಯುಕ್ತ ಗಣವೇಶ ಧರಿಸಿ ಭಾಗವಹಿಸಿದರು.

ಸಮಿತಿಯಲ್ಲಿ ವಿಜಯದಶಮಿ ಉತ್ಸವ ಆಚರಣೆಯ ಮಹತ್ವದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮಾನನೀಯ ಶಾರದಾ ಮೂರ್ತಿ ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಜಯಂತಿ ಮನೋಹರ್ ರವರು ಮಹಿಳೆರನ್ನು ಸಮನಾರಾಗಿ ಸಮ್ಮಾನಿಸಿದ ಸಂಸ್ಕೃತಿ ಕೇವಲ ಭಾರತ ಮಾತ್ರ. ಇಂತಹ ಸಂಸ್ಕೃತಿ ಉಳಿಸಿ ಬೆಳೆಸಲು ನಾವೆಲ್ಲ ಕಾರ್ಯೋನ್ಮುಖರಾಗೋಣ. ನಾವು ಶಸ್ತ್ರ ಹಿಡಿಯಬೇಕು ಶಾಸ್ತ್ರ ಓದಬೇಕು ಸಂಸ್ಕೃತಿ ಬೆಳಸಬೇಕು ಎಂಬ ಕರೆ ನೀಡಿದರು.

ಜಯನಗರ ಮತ್ತು ಚಂದಾಪುರ ಭಾಗದ ವಿಜಯದಶಮಿ ಉತ್ಸವ ಸರ್ಜಾಪುರ ರಸ್ತೆಯ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆಯಿತು.
ಶ್ರೀಮತಿ ಅನಸೂಯ ನಾಗಪ್ಪ – ಬೌದ್ಧಿಕ ಪ್ರಮುಖರು, ಕರ್ನಾಟಕ ದಕ್ಷಿಣ ಇವರು ವಿಜಯದಶಮಿಯ ಮಹತ್ವವನ್ನು ತಿಳಿಸಿ, ರಾಮಾಯಣದಲ್ಲಿ ಸೀತೆ – ತನಗೆ ಬಂದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಎಲ್ಲರಿಗೂ ಆದರ್ಶವಾಗಿದ್ದಾಳೆ ಎಂದು ಹೇಳಿದರು. ಪರಿಸರದ ಪೋಷಣೆ, ಸಂಪನ್ಮೂಲಗಳ ಸದ್ಬಳಕೆ ಆಗಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷರಾಗಿ ಆಗಮಿಸಿದ್ದ ಡಾ।। ನಾಗರತ್ನ ಅವರು – ಆರೆಸ್ಸೆಸ್ ಒಂದು ಮಹಾಸಾಗರ ಎಂದು ಅಭಿಪ್ರಾಯಪಟ್ಟರು. ಎಲ್ಲರೂ ರಾಷ್ಟ್ರದ ಏಳಿಗೆಗೆ ಸೈನ್ಯ ಸೇರುವಂತೆ ಕರೆ ನೀಡಿದರು.

  • email
  • facebook
  • twitter
  • google+
  • WhatsApp
Tags: rashtra sevika samitiRashtra sevika samiti turns 84Route marchVijayadashami Utsav

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
ಧಾರವಾಡ ಜಿಲ್ಲೆಯಲ್ಲಿ ಆರೆಸ್ಸೆಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ

ಧಾರವಾಡ ಜಿಲ್ಲೆಯಲ್ಲಿ ಆರೆಸ್ಸೆಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Senior RSS Pracharak KS Nagabhushan Bhagwat passes away  in Bengaluru

ಸಂಘದ ಹಿರಿಯ ಪ್ರಚಾರಕ ಕೆ.ಎಸ್. ನಾಗಭೂಷಣ ಭಾಗವತ್ (80) ನಿಧನ

September 16, 2015
ಅಯೋಧ್ಯೆಯಲ್ಲಿ ಪುನರುಜ್ಜೀವನಗೊಳ್ಳಲಿದೆ ರಾಮಾಯಣ ಕಾಲದ 5 ಜಲಮೂಲಗಳು

ಅಯೋಧ್ಯೆಯಲ್ಲಿ ಪುನರುಜ್ಜೀವನಗೊಳ್ಳಲಿದೆ ರಾಮಾಯಣ ಕಾಲದ 5 ಜಲಮೂಲಗಳು

March 26, 2021

Bharata-Bharati Images: Series-1

January 2, 2011

ಬನ್ನಿ, ಆಲೂರು ವೆಂಕಟರಾಯರನ್ನು ಓದೋಣ.‌‌‌…

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In