• Samvada
Sunday, May 29, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ರಾಷ್ಟ್ರೋತ್ಥಾನ ಪರಿಷತ್ ನ ತಪಸ್ / ಸಾಧನಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Vishwa Samvada Kendra by Vishwa Samvada Kendra
November 25, 2020
in Others
251
0
Sri M.P. Kumar is the new President of Rashtrotthana Parishat, Sri Dwarakanath is the Vice President.

Rashtrotthana Parishat

492
SHARES
1.4k
VIEWS
Share on FacebookShare on Twitter

ರಾಷ್ಟ್ರೋತ್ಥಾನ ಪರಿಷತ್ ಒಂದು ಸಾಮಾಜಿಕ ಸೇವಾಸಂಸ್ಥೆಯಾಗಿದ್ದು, ಕಳೆದ 50 ವರ್ಷಗಳಿಂದ ಸೇವೆ, ಶಿಕ್ಷಣ, ಜಾಗೃತಿ – ಕ್ಷೇತ್ರಗಳ ಮೂಲಕ ಸಮಾಜದಲ್ಲಿ ಗುರುತರವಾದ ಕಾರ್ಯಗಳನ್ನು ಮಾಡುತ್ತಿದೆ. “ಜಾಗರಣ”ದ ಮೂಲಕ ಸೇವಾಬಸ್ತಿ (ಸ್ಲಂ)ಗಳಲ್ಲಿನ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ, ಸಂಸ್ಕಾರಗಳನ್ನು ಕೊಡುವುದರ ಮೂಲಕ ಅಲ್ಲಿನ ಜನರ ಜೀವನ ಉತ್ತಮವಾಗುವಂತೆ ಮಾಡಿದೆ. ರಾಷ್ಟ್ರೋತ್ಥಾನ ರಕ್ತನಿಧಿ ಕರ್ನಾಟಕ ರಾಜ್ಯಸರ್ಕಾರದಿಂದ “ಉತ್ತಮ ರಕ್ತನಿಧಿ” ಎಂಬ ಹೆಗ್ಗಳಿಕೆ ಪಡೆದು ಲಕ್ಷಾಂತರ ರೋಗಿಗಳಿಗೆ ರಕ್ತವನ್ನು ಸರಬರಾಜು ಮಾಡುತ್ತಿದೆ. ಅಲ್ಲದೆ ತಲೆಸ್ಸೀಮೀಯದಿಂದ ಬಳಲುತ್ತಿರುವವರಿಗೆ ಉಚಿತವಾಗಿ ರಕ್ತಪೂರಣ ಹಾಗೂ ಚಿಕಿತ್ಸೆಯನ್ನು ನೀಡುತ್ತಿದೆ. ಅವಕಾಶ ವಂಚಿತ ಮಕ್ಕಳಿಗೆ ನಂದಗೋಕುಲದ ಮೂಲಕ ಅವರಿಗೆ ವಸತಿಸಹಿತ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದೆ.

Rashtrotthana Parishat


ತಪಸ್ / ಸಾಧನಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ತಪಸ್ ಯೋಜನೆ (ಗಂಡು ಮಕ್ಕಳಿಗೆ)- ಆರ್ಥಿಕವಾಗಿ ಹಿಂದುಳಿದಿರುವ, ಪ್ರತಿಭಾವಂತ ಗಂಡು ಮಕ್ಕಳಿಗೆ ಪಿ.ಯು. ಶಿಕ್ಷಣ ಹಾಗೂ IIT-JEE ಪ್ರವೇಶಕ್ಕೆ ವಿಶೇಷ ತರಬೇತಿ ನೀಡಲಾಗುವುದು. ಊಟ, ವಸತಿ, ಶಿಕ್ಷಣ ಸಂಪೂರ್ಣ ಉಚಿತವಾಗಿರುತ್ತದೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಸಾಧನಾ ಯೋಜನೆ (ಹೆಣ್ಣು ಮಕ್ಕಳಿಗೆ) ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ
ಬಾಲಕಿಯರಿಗೆ ಪಿ.ಯು.ಜೊತೆಗೆ KVPY,NEET, CET, JEE ಗೆ ವಿಶೇಷ ತರಬೇತಿ- ಸಂಪೂರ್ಣ ಉಚಿತ.

ಅರ್ಹತೆಗಳು:
1. ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. 9ನೇ ತರಗತಿಯಲ್ಲಿ ಶೇ.80 ಅಂಕ ಗಳಿಸಿರಬೇಕು.
2. ಕುಟುಂಬದ ವಾರ್ಷಿಕ ಆದಾಯ ರೂ. 2.0 ಲಕ್ಷಕ್ಕೂ ಮೀರಿರಬಾರದು.
3. ಆಯ್ಕೆಯಾದ ವಿದ್ಯಾರ್ಥಿಗಳು ಪಿ.ಯು. ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಂದುವರಿಸಲು ಸಿದ್ಧರಿರಬೇಕು.
4. ಮುಂಬರುವ ಹತ್ತನೇ ತರಗತಿ ಪರೀಕ್ಷೆಯಲ್ಲೂ ಶೇ.90 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಬೇಕು.

ಆಯ್ಕೆ ವಿಧಾನ:
1. ಅರ್ಜಿಗಳನ್ನು ಆನ್‍ಲೈನ್‍ನಲ್ಲೇ ಸಲ್ಲಿಸಬೇಕು. www.tapassaadhana.org ನಲ್ಲಿ ಅರ್ಜಿ
ಸಲ್ಲಿಸಿದ ತಕ್ಷಣ ಪರೀಕ್ಷಾ ಪ್ರವೇಶ ಪತ್ರ ದೊರೆಯುವುದು. ಅದನ್ನು ಮರೆಯದೇ ಪರೀಕ್ಷೆಗೆ ಬರುವಾಗ ತರಬೇಕು.
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 10. ಪರೀಕ್ಷಾ ದಿನಾಂಕ: 2021 ಜನವರಿ
31 ರಂದು ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ಕೆಲವು ಪಟ್ಟಣಗಳಲ್ಲಿ ನಡೆಯಲಿದೆ.
3. ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಜನವರಿ 15 ರೊಳಗೆ ವೆಬ್‍ನಲ್ಲಿ ಪ್ರಕಟಿಸಲಾಗುವುದು.
4. ವಿದ್ಯಾರ್ಥಿಯ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ www.tapassaadhana.org
9481201144 / 9448284615 / 9844602529

  • email
  • facebook
  • twitter
  • google+
  • WhatsApp
Tags: Rashtrotthana Parishatsadhana rashtrotthana projectTapas rashtrotthana project

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಂದ ಮತಾಂತರಕ್ಕೆ ಕುಮ್ಮಕ್ಕು: ಸಾರ್ವಜನಿಕರಿಂದ ತೀವ್ರ ಆಕ್ರೋಶ

ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಂದ ಮತಾಂತರಕ್ಕೆ ಕುಮ್ಮಕ್ಕು: ಸಾರ್ವಜನಿಕರಿಂದ ತೀವ್ರ ಆಕ್ರೋಶ

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

VHP's Ashok Singhal's statement on Mujaffarnagar Riots

August 25, 2019
स्वराज्य को ‘सुराज्य’ में परिवर्तित करना समाज की मौजूदा पीढ़ी के समक्ष कठिन चुनौती : नंदकुमारजी

स्वराज्य को ‘सुराज्य’ में परिवर्तित करना समाज की मौजूदा पीढ़ी के समक्ष कठिन चुनौती : नंदकुमारजी

January 27, 2014
‘Nation is Ultimate’: RSS Ideologue Bhagaiah at Conference of Heads of Educational Institutions

‘Nation is Ultimate’: RSS Ideologue Bhagaiah at Conference of Heads of Educational Institutions

April 30, 2012
Sowmya Hegade, daughter hails from Sangh Family receives National Award from Prime Minsiter

ಸೌಮ್ಯಾ ಹೆಗಡೆಗೆ ರಾಷ್ಟ್ರ ಪ್ರಶಸ್ತಿ: ಪ್ರಧಾನ ಮಂತ್ರಿಯಿಂದ ಪ್ರಶಸ್ತಿ ಸ್ವೀಕರಿಸಿದ ಸಂಘದ ಮನೆಯ ಹುಡುಗಿ, ಆರೆಸ್ಸೆಸ್ ಅಭಿನಂದನೆ

January 28, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಹಿಂದೂರಾಷ್ಟ್ರದ ಸಮರ್ಥಕ – ಸಾವರ್ಕರ್ : ಶ್ರೀ ಗುರೂಜಿ
  • ವೇಶ್ಯಾವೃತ್ತಿ ಈಗ ಕಾನೂನು ಬದ್ಧ – ವೇಶ್ಯೆಯರನ್ನು ಗೌರವದಿಂದ ನಡೆಸಿಕೊಳ್ಳಿ : ಸುಪ್ರಿಂ ಕೋರ್ಟ್
  • ಅಧೋಗತಿಯತ್ತ ರೆಕ್ಕೆಯ ದ್ವಿಪಾದಿಗಳು
  • Alapuzha – One arrested for provocative sloganeering during PFI rally
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In