• Samvada
Wednesday, May 18, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ರಾಷ್ಟ್ರೋತ್ಥಾನ ಪರಿಷತ್ ಸಾರ್ವಜನಿಕರಲ್ಲಿ ಮನವಿ

Vishwa Samvada Kendra by Vishwa Samvada Kendra
October 15, 2020
in News Digest
250
0
ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ರಾಷ್ಟ್ರೋತ್ಥಾನ ಪರಿಷತ್ ಸಾರ್ವಜನಿಕರಲ್ಲಿ ಮನವಿ
491
SHARES
1.4k
VIEWS
Share on FacebookShare on Twitter

ಈ ಬಾರಿಯ ದೀಪಾವಳಿಯನ್ನು ಚೀನಾ ವಸ್ತುಗಳ ಬಳಕೆಯನ್ನು ಬಿಟ್ಟು, ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ರಾಷ್ಟ್ರೋತ್ಥಾನ ಪರಿಷತ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Rashtrotthana Parishat


ರಾಷ್ಟ್ರೀಯ ಕಾಮಧೇನು ಆಯೋಗವು ದೇಶಾದ್ಯಂತ ಸೆಗಣೆಯಿಂದ (ಗೋಮಯ) ತಯಾರಿಸಿದ ಹಣತೆಯ ಮೂಲಕ ದೀಪಾವಳಿ ಆಚರಿಸುವ ‘ಕಾಮಧೇನು ದೀಪಾವಳಿ’ ಎಂಬ ಬೃಹತ್ ಆಂದೋಲನ ಹಮ್ಮಿಕೊಂಡಿದೆ. ಈ ಅಭಿಯಾನದೊಂದಿಗೆ ರಾಷ್ಟ್ರೋತ್ಥಾನ ಪರಿಷತ್ ಕೈ ಜೋಡಿಸಿದೆ.

READ ALSO

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ


ರಾಷ್ಟ್ರೋತ್ಥಾನ ಪರಿಷತ್ ದೇಸೀ ಗೋ ತಳಿಗಳ ರಕ್ಷಣೆಗಾಗಿ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯದ ಸಮೀಪ ಗೋಶಾಲೆಯನ್ನು ನಡೆಸುತ್ತಿದೆ. ಇಲ್ಲಿ 12 ಭಾರತೀಯ ತಳಿಗಳ 500ಕ್ಕೂ ಅಧಿಕ ಗೋವನ್ನು ಸಂರಕ್ಷಿಸಲಾಗಿದೆ. ಈ ಗೋವಿನ ಸೆಗಣಿಯನ್ನು ಬಳಸಿಕೊಂಡು 20,000ಕ್ಕೂ ಅಧಿಕ ದೀಪಗಳನ್ನು ತಯಾರಿಸಿ ಸಾರ್ವಜನಿಕರಿಗೆ ನೀಡಲಾಗುವುದು. ಈ ಮೂಲಕ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ ನಿರ್ಮಿಸಲು ನಾವೆಲ್ಲರೂ ಜೋಡಿಕೊಳ್ಳಬೇಕಾಗಿ ಸಾರ್ವಜನಿಕರಲ್ಲಿ ವಿನಂತಿಸುತ್ತಿದ್ದೇವೆ.

ಎಂದು ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಅಭಿಯಾನದ ಅಂಗವಾಗಿ ರಾಷ್ಟ್ರೀಯ ಕಾಮಧೇನು ಆಯೋಗವು ದೇಶಾದ್ಯಂತ 33 ಕೋಟಿ ದೀಪಗಳನ್ನು ತಯಾರಿಸುವ ಗುರಿ ಹೊಂದಿದೆ. ಶ್ರೀರಾಮಚಂದ್ರನ ಜನ್ಮಸ್ಥಾನವಾದ ಅಯೋಧ್ಯೆಯಲ್ಲಿ ಈ ಬಾರಿಯ ದೀಪಾವಳಿಯಂದು ಸಗಣಿಯಿಂದ ತಯಾರಿಸಿದ 3 ಲಕ್ಷ ದೀಪಗಳನ್ನು ಹಚ್ಚಲು ಹಾಗೂ ವಾರಾಣಾಸಿಯಲ್ಲಿ 1ಲಕ್ಷ ದೀಪಗಳನ್ನು ಹಚ್ಚಲು ಕಾಮಧೇನು ಆಯೋಗ ನಿರ್ಧರಿಸಿದೆ. ಇದೇ ರೀತಿ ನಮ್ಮ ಮನೆಗಳಲ್ಲಿಯೂ ಸ್ಥಳೀಯ ದೇವಾಲಯಗಳಲ್ಲಿಯೂ ಸೆಗಣಿಯಿಂದ ದೀಪಗಳನ್ನು ತಯಾರಿಸಿ ದೀಪಾವಳಿಯ ಬೆಳಕಿನ ಹಬ್ಬ ಆಚರಿಸೋಣ.
ರಾಜ್ಯದ ವಿವಿಧ ಗೋಶಾಲೆಗಳು, ಸ್ವಯಂಸೇವಾ ಸಂಸ್ಥೆಗಳು, ಸಾಮಾಜಿಕ ಸಂಘಟನೆಗಳು ಸಗಣಿಯಿಂದ ದೀಪ ತಯಾರಿಸಿ ಜನರಿಗೆ ನೀಡುವ ಈ ಪವಿತ್ರ ಕಾರ್ಯದಲ್ಲಿ ಕೈಜೋಡಿಸಬೇಕಾಗಿ ರಾಷ್ಟ್ರೋತ್ಥಾನ ಪರಿಷತ್ ಮನವಿ ಮಾಡಿದೆ.


ಕೊರೋನಾ ಹರಡುವುದನ್ನು ತಡೆಗಟ್ಟುವುರಲ್ಲಿಯೂ ಗೋ ಉತ್ಪನ್ನಗಳು ಪರಿಣಾಮಕಾರಿಯಾಗುತ್ತವೆ ಎನ್ನುವುದು ಈಗಾಗಲೇ ಸಿದ್ದವಾಗಿದೆ. ಈ ಬಾರಿಯ ದೀಪಾವಳಿಯನ್ನು ಸಗಣಿ ಹಾಗೂ ಪಂಚಗವ್ಯವನ್ನು ವ್ಯಾಪಕವಾಗಿ ಬಳಸುವ ಮೂಲಕ ಸ್ವಚ್ಛ ಮತ್ತು ಆರೋಗ್ಯಪೂರ್ಣ, ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ. ಹಾಗೂ ಈ ಬಾರಿಯ ದೀಪಾವಳಿಗೆ ಚೀನಾ ವಸ್ತುಗಳನ್ನು ಬಳಸದೇ ದೇಸೀ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ ನಿರ್ಮಿಸಲು ನಾವೆಲ್ಲ ಕೈಜೋಡಿಸಬೇಕಾಗಿ ರಾಷ್ಟ್ರೋತ್ಥಾನ ಪರಿಷತ್ ಈ ಮೂಲಕ ಮನವಿ ಮಾಡಿದೆ.

  • email
  • facebook
  • twitter
  • google+
  • WhatsApp
Tags: eco friendly deepavali

Related Posts

News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
News Digest

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022
Next Post
Manjeshwar Taluk: RSS local units gears up for Feb 3 Sanghik

ಆರೆಸ್ಸೆಸ್: ರಾಷ್ಟ್ರಸೇವೆಯಲ್ಲಿ ತೊಂಬತ್ತೈದು ವರ್ಷ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Gram Vikas project seeks public help

June 13, 2011
ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ  ಸಮುತ್ಕರ್ಷದ 11 ಅಭ್ಯರ್ಥಿಗಳು ತೇರ್ಗಡೆ

ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಸಮುತ್ಕರ್ಷದ 11 ಅಭ್ಯರ್ಥಿಗಳು ತೇರ್ಗಡೆ

April 6, 2019
Jyoth jee

Sangh Pracharak Jyoti Swarup passed away

June 5, 2012
VIDEO: RSS Sarasanghachalak Mohan Bhagwat’s speech on Samajik Samarasata at Nagpur

VIDEO: RSS Sarasanghachalak Mohan Bhagwat’s speech on Samajik Samarasata at Nagpur

December 22, 2015

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In