• Samvada
Sunday, May 22, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಮೋಹನ ಭಾಗವತರವರು ಬಿಜೆಪಿಗೆ ಯಾವುದೇ ಎಚ್ಚರಿಕೆಯ ಸಲಹೆಯನ್ನು ನೀಡಿಲ್ಲ: RSS ಸ್ಪಷ್ಟನೆ

Vishwa Samvada Kendra by Vishwa Samvada Kendra
January 10, 2014
in Others
250
0
ಮೋಹನ ಭಾಗವತರವರು ಬಿಜೆಪಿಗೆ ಯಾವುದೇ ಎಚ್ಚರಿಕೆಯ ಸಲಹೆಯನ್ನು ನೀಡಿಲ್ಲ: RSS ಸ್ಪಷ್ಟನೆ
491
SHARES
1.4k
VIEWS
Share on FacebookShare on Twitter

ನವದೆಹಲಿ ಜ.೧೦: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ ಭಾಗವತರವರು ಆಮ್ ಆದಮಿ ಪಾರ್ಟಿಯನ್ನು ಸುಲಭವಾಗಿ ಪರಿಗಣಿಸದಂತೆ ಎಚ್ಚರಿಕೆ ನೀಡಿದ್ದಾರೆ ಮತ್ತು ಅದರಿಂದ ಕಲಿಯುವಂತೆ ಸಲಹೆ ನೀಡಿದ್ದಾರೆ ಎನ್ನುವ ಮಾಧ್ಯಮಗಳ ವರದಿಯು ಕಾಲ್ಪನಿಕ, ಅಸತ್ಯ ಮತ್ತು ಆಧಾರರಹಿತ. ಜನರನ್ನು ಗೊಂದಲಕ್ಕೀಡುಮಾಡುವ ಸಲುವಾಗಿ ಇಂತಹ ಊಹಾತ್ಮಕ ಟೇಬಲ್ ಸುದ್ದಿ ವರದಿಯನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ತೋರುತ್ತದೆ ಎಂದು ಆರೆಸ್ಸೆಸ್ಸಿನ ಅಖಿಲ ಭಾರತೀಯ ಪ್ರಚಾರ ಪ್ರಮುಖ ಡಾ. ಮನಮೋಹನ ವೈದ್ಯ ಹೇಳಿದರು.

b

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಡಾ ವೈದ್ಯರವರು ಹೈದರಾಬಾದಿನಲ್ಲಿ ದೂರವಾಣಿ ಸಂದರ್ಶನದಲ್ಲಿ ಮಾತನಾಡುತ್ತ ವರದಿಗಳು ಉಲ್ಲೇಖಿಸುವಂತೆ ಆರೆಸ್ಸೆಸ್ಸಿನ ಪ್ರಮುಖರು ಯಾವುದೇ ಹೇಳಿಕೆಯನ್ನು ನೀಡಿದ್ದಾರೆ ಎನ್ನುವದನ್ನು ಸಂಪೂರ್ಣವಾಗಿ ಅಲ್ಲಗಳೆದರು. ಡಾ. ಭಾಗವತರವರು ಈ ವಿಷಯಕ್ಕೆ ಸಂಭಂಧಿಸಿದಂತೆ ಯಾವುದೇ ಮಾಧ್ಯಮ ಪ್ರತಿನಿಧಿಯೊಡನೆ ಮಾತನಾಡಲಿಲ್ಲ ಎಂದು ಆರೆಸ್ಸೆಸ್ ಪ್ರಚಾರ ಪ್ರಮುಖರು ಸ್ಪಷ್ಟೀಕರಿಸಿದರು.

ಡಾ. ಭಾಗವತರವರು ಆಪ್ ಪಕ್ಷದ ಬಗ್ಗೆ ಉಲ್ಲೇಖಿಸುತ್ತ ಅದರಿಂದಾಗಬಹುದಾದ ಹಾನಿಯ ಬಗ್ಗೆ ಎಚ್ಚರಿಕೆಯಿಂದಿರುವಂತೆ ಬಿಜೆಪಿಗೆ ಸಲಹೆ ನೀಡಿದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಇಲ್ಲಿ ಗಮನಿಸಿಬಹುದು. ಬಿಜೆಪಿ ಆಮ್ ಆದಮಿ ಪಾರ್ಟಿಯ ಸವಾಲನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಡಾ ಭಾಗವತ ಹೈದರಾಬಾದಿನ ಮೀಟಿಂಗ್ ಒಂದರಲ್ಲಿ ಹೇಳಿದರು ಎಂದು ಐಬಿಎನ್ ಲೈವ್ ಉಲ್ಲೇಖಿಸಿದೆ.

ಇದು ಟೇಬಲ್ ನ್ಯೂಸ್‌ಗಳನ್ನು ತಯಾರುಮಾಡಿ ಪ್ರಸಾರ ಮಾಡುವುದರಲ್ಲಿ ಪ್ರವೀಣರಾದ ಕೆಲವು ಮಾಧ್ಯಮ ವ್ಯಕ್ತಿಗಳ ಕೈಚಳಕವೆಂದು ತೋರುತ್ತದೆ ಎಂದು ಡಾ. ವೈದ್ಯ ಅಭಿಪ್ರಾಯಪಟ್ಟರು.

ಡಾ. ಭಾಗವತರವರು ಹೈದರಾಬಾದಿನಲ್ಲಿ ಸಂಘದ ಪಧಾಧಿಕಾರಿಗಳು ಮತ್ತು ಬೇರೆ ಬೇರೆ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ವಾಡಿಕೆಯಂತೆ ನಡೆಯುವ ಅವಲೋಕನ ಸಭೆಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ಆರೆಸ್ಸೆಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಅಭಾವಿಪ, ವನವಾಸಿ ಕಲ್ಯಾಣ ಆಶ್ರಮ, ವಿಶ್ವ ಹಿಂದೂ ಪರಿಷತ್, ಬಿಎಮ್‌ಎಸ್, ಭಾರತೀಯ ಕಿಸಾನ ಸಂಘ ಮುಂತಾದ ಸಂಘಟನೆಗಳ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದರು.

ಬಿಜೆಪಿಯ ಅಧ್ಯಕ್ಷ ರಾಜನಾಥ ಸಿಂಗ್, ನಿಕಟಪೂರ್ವ ಅಧ್ಯಕ್ಷ ನಿತಿನ್ ಗಡ್ಕರಿ ಹಾಗೂ ಸಂಘಟನಾ ಕಾರ್ಯದರ್ಶಿ ರಾಮ ಲಾಲ್‌ರವರು ಒಂದು ದಿವಸ ಮಾತ್ರ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಡಾ. ವೈದ್ಯ ಹೇಳಿದರು.

ಇಂತಹ ಬೈಠಕ್‌ಗಳು ವರ್ಷಕ್ಕೆರಡು ಬಾರಿ ಸೆಪ್ಟೆಂಬರ್ ಮತ್ತು ಜನವರಿಯಲ್ಲಿ ನಿಯಮಿತವಾಗಿ ನಡೆಯುತ್ತವೆ, ಬೈಠಕ್ ಸಂದರ್ಭದಲ್ಲಿ ದೇಶದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತುರುವ ಸಂಘಟನೆಗಳ ಪದಾಧಿಕಾರಿಗಳ ನಡುವೆ ವಿಷಯ ವಿನಿಮಯ ನಡೆಯುತ್ತದೆ ಮತ್ತು ರಾಷ್ಟ್ರೀಯ ಹಾಗೂ ಸಾಮಾಜಿಕ ಸ್ತರಗಳಲ್ಲಿ ನಡೆಯುತ್ತಿರುವ ಅನೇಕ ಅಭಿಯಾನ, ಕಾರ್ಯಕ್ರಮ ಮತ್ತು ಯೋಜನೆಗಳ ಸಮೀಕ್ಷೆಯನ್ನು ನಡೆಸಲಾಗುತ್ತದೆ. ಈ ಸಮನ್ವಯ ಬೈಠಕ್ ಸಂಘಕಾರ್ಯದ ಸಮೀಕ್ಷೆಗಾಗಿ ನಡೆಯತ್ತದೆ ಹಾಗೂ ಬೈಠಕ್ ನಂತರ ಯಾವುದೇ ಅಧಿಕೃದ ಹೇಳಿಕೆ ಅಥವಾ ನಿರ್ಣಯಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಡಾ. ವೈದ್ಯ ನುಡಿದರು.

ಸರಸಂಘಚಾಲಕರು ಆಮ್ ಆದಮಿ ಪಾರ್ಟಿಗೆ ಸಂಭಂಧಿಸಿದಂತೆ ಬಿಜೆಪಿಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಡಾ. ವೈದ್ಯ ಸ್ಪಷ್ಟಪಡಿಸಿದರು.

 

 

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
‘ವಿಕಾಸಕ್ಕಾಗಿ ವಿದ್ಯಾರ್ಥಿ’: ABVP has launched a new project, ‘Vidyarthi for Vikas’

'ವಿಕಾಸಕ್ಕಾಗಿ ವಿದ್ಯಾರ್ಥಿ': ABVP has launched a new project, 'Vidyarthi for Vikas'

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Sri Krishna Jayanthi by Balagokulam in Hyderabad

Sri Krishna Jayanthi by Balagokulam in Hyderabad

August 22, 2011
U.S. HISTORIAN CALLS BRITISH RULE IN INDIA GREATEST CRIME IN ALL HISTORY: Advani

U.S. HISTORIAN CALLS BRITISH RULE IN INDIA GREATEST CRIME IN ALL HISTORY: Advani

July 16, 2012
‘Bharat is the Soul of Humanity’: RSS Sahsarakaryavah Suresh Soni at Samskrita Bharati’s National Conference at Udupi

‘Bharat is the Soul of Humanity’: RSS Sahsarakaryavah Suresh Soni at Samskrita Bharati’s National Conference at Udupi

January 8, 2017
ಯೋಗದ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ 4 ಕಡೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ವಾಕಥಾನ್ : 

ಯೋಗದ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ 4 ಕಡೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ವಾಕಥಾನ್ : 

June 13, 2015

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In