• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Photo

೧೫ ಲಕ್ಷ ಸ್ವಯಂಸೇವಕರನ್ನು ಸಮಾಜ ಕಾರ್ಯದಲ್ಲಿ ತೊಡಗಿಸಲಿರುವ ಆರೆಸ್ಸೆಸ್ : ಅರುಣ್ ಕುಮಾರ್ #RSSABPS2020

Vishwa Samvada Kendra by Vishwa Samvada Kendra
March 13, 2020
in News Photo, Photos
250
0
೧೫ ಲಕ್ಷ ಸ್ವಯಂಸೇವಕರನ್ನು ಸಮಾಜ ಕಾರ್ಯದಲ್ಲಿ ತೊಡಗಿಸಲಿರುವ ಆರೆಸ್ಸೆಸ್ : ಅರುಣ್ ಕುಮಾರ್ #RSSABPS2020

Sri Na Thippeswamy, Sri Arun Kumar, Sri Narendra Thakur

491
SHARES
1.4k
VIEWS
Share on FacebookShare on Twitter

೧೫ ಲಕ್ಷ ಸ್ವಯಂಸೇವಕರನ್ನು ಸಮಾಜ ಕಾರ್ಯದಲ್ಲಿ ತೊಡಗಿಸಲಿರುವ ಆರೆಸ್ಸೆಸ್ : ಅರುಣ್ ಕುಮಾರ್

ರಾಷ್ಟ್ರೀಯ ಸ್ವಯಂಸೇವಕ ಸಂಘವು ಮುಂಬರುವ ದಿನಗಳಲ್ಲಿ ತನ್ನ 15 ಲಕ್ಷ ಸ್ವಯಂಸೇವಕರನ್ನು ಸಮಾಜ‌ ಪರಿವರ್ತನೆಯ ಚಟುವಟಿಕೆಗಳಲ್ಲಿ ತೊಡಗಿಸಲಿದೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಅರುಣ್ ಕುಮಾರ್ ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ‌ತಿಳಿಸಿದರು. ಮಾರ್ಚಿ 15 ರಿಂದ ಬೆಂಗಳೂರಿನಲ್ಲಿ ಆರಂಭವಾಗುವ ಆರೆಸ್ಸೆಸ್ ನ ರಾಷ್ಟ್ರೀಯ ಸಭೆ ಅಖಿಲ ಭಾರತ ಪ್ರತಿನಿಧಿ ಸಭಾದ ಹಿನ್ನೆಲೆಯಲ್ಲಿ ಅವರು ಮಾತನಾಡುತ್ತಿದ್ದರು. ಕಳೆದ ವರ್ಷ ಆರೆಸ್ಸೆಸ್ ನಡೆಸಿದ ಸರ್ವೇಕ್ಷಣೆಯಲ್ಲಿ 15 ಲಕ್ಷ ಸ್ವಯಂಸೇವಕರ ಮಾಹಿತಿ ಲಭ್ಯವಾಗಿದ್ದು ಅವರನ್ನು ಮುಂಬರುವ ದಿನಗಳಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸುವ ಯೋಜನೆಯನ್ನು  ರಾಷ್ಟ್ರೀಯ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.

ರಾಷ್ಟ್ರೀಯ‌ ಸ್ವಯಂಸೇವಕ ಸಂಘದ ಈ ವರ್ಷದ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಬೆಂಗಳೂರಿನಲ್ಲಿ ನಡೆಯುತ್ತಿದೆ. ಇದು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಪ್ರತಿನಿಧಿಗಳ ಸಭೆ ಎಂದು ಅವರು ತಿಳಿಸಿದರು.

READ ALSO

ಮೋಹಿನಿ ಅಟ್ಟಂ ನೃತ್ಯಕ್ಕೆ ತಡೆ ಒಡ್ಡಿದ ಕೇರಳದ ಜಸ್ಟೀಸ್ ಕಲಮ್ ಪಾಶಾ

ಗದಗಿನಲ್ಲಿ ಲವ್ ಜಿಹಾದ್ : ಮೋಸ ಹೋದ ಎಂಬಿಎ ಪದವೀಧರೆ

ಈ ಸಭೆಯಲ್ಲಿ ೧೫೦೦ ಆರೆಸ್ಸೆಸ್ ನ ಚುನಾಯಿತ ಪ್ರತಿನಿಧಿಗಳು ಹಾಗೂ ವಿಶೇಷ ಆಹ್ವಾನಿತರು ಪಾಲ್ಗೊಳ್ಳುತ್ತಾರೆ. ಇದರಲ್ಲಿ ೪೪ ಪ್ರಾಂತಗಳನ್ನೊಳಗೊಂಡ ೧೧ ಕ್ಷೇತ್ರದಿಂದ ಸಂಘದ ಪ್ರತಿನಿಧಿಗಳು, ಸಂಘ ಪರಿವಾರದ ೩೫ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಪ್ರತಿನಿಧಿಗಳೂ, ಈ ಸಭೆಯಲ್ಲಿ ಭಾಗವಹಿಸುತ್ತಾರೆ.

ವಿಶ್ವ ಹಿಂದು ಪರಿಷತ್ ನ ಅಧ್ಯಕ್ಷರಾದ ವಿಷ್ಣು ಸದಾಶಿವ ಕೊಕ್ಜೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಅಧ್ಯಕ್ಷರಾದ ಸುಬ್ಬಯ್ಯ ಶಣ್ಮುಗಂ, ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಜೆ. ಪಿ. ನಡ್ಡ, ವನವಾಸಿ ಕಲ್ಯಾಣ, ವಿದ್ಯಾ ಭಾರತಿ, ಸಕ್ಷಮ ಸಂಘಟನೆಗಳ ಅಧ್ಯಕ್ಷರುಗಳು ಮತ್ತು ಇತರ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ೧೫ ಮಾರ್ಚಿ ೨೦೨೦ ರಂದು ಬೆಳಗ್ಗೆ ೮.೩೦ ಕ್ಕೆ ಸಭೆಯು ಉದ್ಘಾಟನೆಯಾಗಲಿದೆ. ಅಖಿಲ ಭಾರತೀಯ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಸೂಚಿಯನ್ನು (೧೪ ಮಾರ್ಚ್) ನಿರ್ಧರಿಸಲಾಗುತ್ತದೆ. ೧೭ ಮಾರ್ಚ್ ೨೦೨೦ ರಂದು ಮಧ್ಯಾಹ್ನ ಸಂಘದ ಸರಕಾರ್ಯವಾಹರಾದ ಶ್ರೀ ಭಯ್ಯಾಜೀ ಜೋಶಿ ಯವರು ಸಭೆಯು ತೆಗೆದುಕೊಂಡ‌ ನಿರ್ಣಯಗಳನ್ನು ತಿಳಿಸಲಿದ್ದಾರೆ. ಕಳೆದ ವರ್ಷದ ಕಾರ್ಯದ ಅವಲೋಕನ ಹಾಗೂ ಬರುವ ವರ್ಷದ ಯೋಜನೆ ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳ ಪ್ರವಾಸ ಯೋಜನೆಯನ್ನು ಇಲ್ಲಿ ಮಾಡಲಾಗುತ್ತದೆ ಎಂದು ಅರುಣ್ ಕುಮಾರ್ ರವರು ಮಾಧ್ಯಮಗಳಿಗೆ ತಿಳಿಸಿದರು.

Sri Na Thippeswamy, Sri Arun Kumar, Sri Narendra Thakur at the Press conference
  • email
  • facebook
  • twitter
  • google+
  • WhatsApp
Tags: ABPSABPS 2020Abps2020 #RSSABPS2020 RSS 3 day bengaluru

Related Posts

News Digest

ಮೋಹಿನಿ ಅಟ್ಟಂ ನೃತ್ಯಕ್ಕೆ ತಡೆ ಒಡ್ಡಿದ ಕೇರಳದ ಜಸ್ಟೀಸ್ ಕಲಮ್ ಪಾಶಾ

March 23, 2022
News in Brief

ಗದಗಿನಲ್ಲಿ ಲವ್ ಜಿಹಾದ್ : ಮೋಸ ಹೋದ ಎಂಬಿಎ ಪದವೀಧರೆ

March 11, 2022
Sangh and Swayamsevaks to work towards inculcating Family Values, Environmental issues and Social Harmony – RSS Sarkaryavaha Dattatreya Hosabale
ABPS

Sangh and Swayamsevaks to work towards inculcating Family Values, Environmental issues and Social Harmony – RSS Sarkaryavaha Dattatreya Hosabale

March 20, 2021
ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ
Photos

ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ

January 15, 2021
ಮತಾಂತರದ ವಿರುದ್ಧ ಹಿಂದುಳಿದ ಮತ್ತು ದಲಿತ ಮಠಾಧೀಶರ ಆಕ್ರೋಶ
Photos

ಮತಾಂತರದ ವಿರುದ್ಧ ಹಿಂದುಳಿದ ಮತ್ತು ದಲಿತ ಮಠಾಧೀಶರ ಆಕ್ರೋಶ

January 6, 2021
ಹೋಟೆಲಿನಲ್ಲಿ ಊಟ ಮಾಡುವಾಗ ಇಲ್ಲದ ಮಡಿ ದೇವಸ್ಥಾನದ ಊಟದ ಪಂಕ್ತಿಯಲ್ಲಿ ಮಾತ್ರ ಏಕೆ?
Articles

ಹೋಟೆಲಿನಲ್ಲಿ ಊಟ ಮಾಡುವಾಗ ಇಲ್ಲದ ಮಡಿ ದೇವಸ್ಥಾನದ ಊಟದ ಪಂಕ್ತಿಯಲ್ಲಿ ಮಾತ್ರ ಏಕೆ?

January 2, 2021
Next Post
೧೫ ಲಕ್ಷ ಸ್ವಯಂಸೇವಕರನ್ನು ಸಮಾಜ ಕಾರ್ಯದಲ್ಲಿ ತೊಡಗಿಸಲಿರುವ ಆರೆಸ್ಸೆಸ್ : ಅರುಣ್ ಕುಮಾರ್ #RSSABPS2020

RSS to activate it's 15 lakh swayamsevaks to bring about positive changes in society : Arun Kumar #RSSABPS2020

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ವೆಬಸೈಟ್ ಲೋಕಾರ್ಪಣೆ ಹಾಗೂ ಗ್ರಂಥ ಬಿಡುಗಡೆ ಕಾರ್ಯಕ್ರಮ –  ಜೂನ್ ೫

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ವೆಬಸೈಟ್ ಲೋಕಾರ್ಪಣೆ ಹಾಗೂ ಗ್ರಂಥ ಬಿಡುಗಡೆ ಕಾರ್ಯಕ್ರಮ – ಜೂನ್ ೫

May 30, 2020
2-day National Seminar by RSS inspired Akhil Bharatiya Sahitya Parishad held at Bengaluru

2-day National Seminar by RSS inspired Akhil Bharatiya Sahitya Parishad held at Bengaluru

August 27, 2016
Narendra Modi Missive on Sir Creek and UPA’s paranoid response: Organiser Editorial

Narendra Modi Missive on Sir Creek and UPA’s paranoid response: Organiser Editorial

August 25, 2019
ವಿಶ್ವಸಂಸ್ಥೆಯ 3 ಸಮಿತಿಗೆ ಭಾರತ ಆಯ್ಕೆ

ವಿಶ್ವಸಂಸ್ಥೆಯ 3 ಸಮಿತಿಗೆ ಭಾರತ ಆಯ್ಕೆ

April 21, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In