• Samvada
Monday, May 16, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಸಂಸ್ಕಾರ ಭಾರತೀಯ ‘ಅಮೃತ ಸ್ವಾತಂತ್ರ್ಯ ಸಂಸ್ಕೃತಿ ಉತ್ಸವ’

Vishwa Samvada Kendra by Vishwa Samvada Kendra
October 1, 2021
in News Digest, Others
250
0
ಸಂಸ್ಕಾರ ಭಾರತೀಯ ‘ಅಮೃತ ಸ್ವಾತಂತ್ರ್ಯ ಸಂಸ್ಕೃತಿ ಉತ್ಸವ’
491
SHARES
1.4k
VIEWS
Share on FacebookShare on Twitter

ಸಂಸ್ಕಾರ ಭಾರತೀ ಆಯೋಜಿಸಿದ್ದ ಅಮೃತ ಸ್ವಾತಂತ್ರ್ಯ ಸಂಸ್ಕೃತಿ ಉತ್ಸವ

ಭಾರತಕ್ಕೆ ಸ್ವಾತಂತ್ರ್ಯ ದೊರಕಿದ 75ನೇ ವರ್ಷದ ಸಂದರ್ಭದಲ್ಲಿ ಅಮೃತಮಹೋತ್ಸವ ವರ್ಷ ಎಂದು ವರ್ಷಪೂರ್ತಿ ಆಚರಿಸುವುದು ಸಂಸ್ಕಾರ ಭಾರತೀ ನಿಲುವು. ವರ್ಷದ ಹನ್ನೆರಡು ತಿಂಗಳು, ಹನ್ನೆರಡು ವರ್ಣರಂಜಿತ ಭಾರತೀಯ ಸೊಗಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ನೆನಪಿಸುವ ಎಲ್ಲ‌ ಕಲಾ ಪ್ರಕಾರಗಳ ಅಭಿವ್ಯಕ್ತಿ, ಪ್ರತಿ ತಿಂಗಳು ವರ್ಷಪೂರ್ತಿ ಚಲನಚಿತ್ರ, ನೃತ್ಯರೂಪಕ, ನಾಟಕ, ಜಾನಪದ, ಬೊಂಬೆ ಆಟ, ಸಾಹಿತ್ಯ, ಸಂಗೀತ, ತಾಳವಾಧ್ಯ, ಗೀತಗಾನ, ಕಿರು ಚಲನಚಿತ್ರ, ಚಿತ್ರ ರಚನೆ ಹಾಗೂ ಕಲಾ ಸಾಧಕರ ಗುರುತಿಸುವ, ಗೌರವಿಸುವ ಮಹೋನ್ನತ ಕಾರ್ಯಗಳ ಗುರಿಯಾಗಿಟ್ಟು‌ ಕೊಂಡು,‌ ಸಂಸ್ಕಾರ ಭಾರತೀ ಭಾರತದ ಲಲಿತಕಲೆಗಳಿಗೆ ವೇದಿಕೆಯಾಗಿ, ಎಲ್ಲ ಕಲಾವಿದರ ಸಂಪರ್ಕ ಸೇತುವಾಗಿ ಅನನ್ಯ ಕಾರ್ಯ ನಿರ್ವಹಿಸುವ ಒಂದು ಸ್ವಯಂ ಸೇವಾ ಸಂಸ್ಥೆಯಾಗಿ, ಹಾಗೂ ಕಲೆ ವಿಲಾಸಕ್ಕಾಗಿ ಅಲ್ಲ ವಿಕಾಸಕ್ಕಾಗಿ ಎಂಬ ಘೋಷವಾಕ್ಯವನ್ನು ಉಸಿರಾಗಿಸಿಕೊಂಡು ಮೇಲ್ಕಂಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

READ ALSO

भारतस्य प्रतिष्ठे द्वे संस्कृतं संस्कृतिश्च

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ಈ ಕಾರ್ಯಕ್ರಮಗಳ‌ ಉದ್ಘಾಟನೆ ಪೂಜ್ಯ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ಶ್ರೀಪಾದಂ ಅವರ ಆಶೀರ್ವಾದದೊಂದಿಗೆ ಆರಂಭಗೊಂಡಿತು. ನಗರದ ಡಾ|| ಸಿ.ಅಶ್ವತ್ಥ್ ಕಲಾಭವನ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇನಾಪದಕ ಪುರಸ್ಕೃತ ಕಾರ್ಗಿಲ್ ವೀರಯೋಧರಾದ ಕ್ಯಾ|| ನವೀನ್ ನಾಗಪ್ಪ ಅವರ ವೀರೋಚಿತ ಮಾತುಗಳು ಸಭಿಕರನ್ನು ಮಂತ್ರಮುಗ್ಧ ಗೊಳಿಸಿದವು. ಸಭೆಯಲ್ಲಿ ನಿರ್ದೇಶಕ ನಾಗಾಭರಣ ಅವರು ಪ್ರಸ್ತಾವಿಕ ಮಾತುಗಳ ಆಡಿದರು, ಖ್ಯಾತ ಚಿತ್ರನಟ ನಿರ್ದೇಶಕರಾದ ಸುರೇಶ್ ಹೆಬ್ಳೀಕರ್, ಶಾಸಕರಾದ ರವಿ ಸುಬ್ರಹ್ಮಣ್ಯ, ಮಹಾನಗರ ಪಾಲಿಕೆಯ ಮಾಜಿ‌ ಮಹಾಪೌರರಾದ ಬಿ.ಎಸ್.ಸತ್ಯನಾರಾಯಣ, ಆನೂರು ಅನಂತಕೃಷ್ಣ ಶರ್ಮ, ಶ್ರೀನಾಥ್ ವಶಿಷ್ಟ, ಸುನೀಲ್ ಪುರಾಣಿಕ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ‌ ಮೊದಲ ಕಾರ್ಯಕ್ರಮ “ಮಹಾನ್ ಹುತಾತ್ಮ” ಚಲನಚಿತ್ರ ಪ್ರದರ್ಶನಗೊಂಡು ಸಂವಾದ ಕಾರ್ಯಕ್ರಮ ದೊಂದಿಗೆ ಅಮೃತವರ್ಷಾಚರಣೆ ಉದ್ಘಾಟನೆಗೊಂಡಿತು. ಸಂವಾದದಲ್ಲಿ ಸುರೇಶ್ ಹೆಬ್ಳೀಕರ್ ಅವರ ಸಿನಿಮಾ ವಿಮರ್ಶೆ ಗಮನ ಸೆಳೆಯಿತು. ಈ ಚಿತ್ರಕ್ಕಾಗಿ ದುಡಿದ ಪೂರ್ಣ ಚಿತ್ರಕಲಾವಿದರು ಹಾಗೂ ತಂತ್ರಜ್ಞರು ವೇದಿಕೆ ಮೇಲೆ ಪರಿಚಯಿಸಿಕೊಂಡರು. ತುಂಬ ಭಾವನಾತ್ಮಕ ಕಾರ್ಯಕ್ರಮವಾಗಿ ಹೊರಹೊಮ್ಮಿತು.

  • email
  • facebook
  • twitter
  • google+
  • WhatsApp
Tags: Samskara bharati

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
Next Post
ರಾಷ್ಟ್ರೋತ್ಥಾನ ರಕ್ತ ಕೇಂದ್ರ 2020-21ರ ಸಾಲಿನ ಅತಿ ಹೆಚ್ಚು ರಕ್ತ ಸಂಗ್ರಹ ಮಾಡಿದ ರಕ್ತ ಕೇಂದ್ರ

ರಾಷ್ಟ್ರೋತ್ಥಾನ ರಕ್ತ ಕೇಂದ್ರ 2020-21ರ ಸಾಲಿನ ಅತಿ ಹೆಚ್ಚು ರಕ್ತ ಸಂಗ್ರಹ ಮಾಡಿದ ರಕ್ತ ಕೇಂದ್ರ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Police filed Chargesheet against Congress MLA for morphing pictures of RSS Chief Mohan Bhagwat

Police filed Chargesheet against Congress MLA for morphing pictures of RSS Chief Mohan Bhagwat

August 25, 2019
Hindutva is the true Synonym for Secularism: RSS leader Ram Madhav clarifies

Hindutva is the true Synonym for Secularism: RSS leader Ram Madhav clarifies

June 20, 2012
SEVA REPORT: ‘Abalaashrama’ for destitute, orphan women at Bangalore

SEVA REPORT: ‘Abalaashrama’ for destitute, orphan women at Bangalore

September 1, 2011
“Lets follow the ideals of Na Krishnappaji in our life”: RSS Sarasanghachalak Mohan Bhagwat in Bengaluru

ನ. ಕೃಷ್ಣಪ್ಪನವರ ಬದುಕು-ಸಾಧನೆಗಳ ಕುರಿತು ಸಮಗ್ರ ಗ್ರಂಥ ಪ್ರಕಟಿಸಲು ಯೋಜನೆ; ಮಾಹಿತಿಗಾಗಿ ಕೋರಿಕೆ

October 6, 2015

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In