• Samvada
  • Videos
  • Categories
  • Events
  • About Us
  • Contact Us
Tuesday, June 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ವ್ಯಕ್ತಿ ನಿರ್ಮಾಣದಿಂದ ದೇಶ ನಿರ್ಮಾಣ ಸಾಧ್ಯ: ಶಿವಮೊಗ್ಗ RSS ITC ಸಮಾರೋಪದಲ್ಲಿ ಡಾ. ಪ್ರಭಾಕರ ಭಟ್

Vishwa Samvada Kendra by Vishwa Samvada Kendra
October 17, 2014
in Others
249
0
ವ್ಯಕ್ತಿ ನಿರ್ಮಾಣದಿಂದ ದೇಶ ನಿರ್ಮಾಣ ಸಾಧ್ಯ: ಶಿವಮೊಗ್ಗ RSS ITC ಸಮಾರೋಪದಲ್ಲಿ  ಡಾ. ಪ್ರಭಾಕರ ಭಟ್
494
SHARES
1.4k
VIEWS
Share on FacebookShare on Twitter

ಶಿವಮೊಗ್ಗ: ದೇಶ ನಿರ್ಮಾಣವಾಗುವುದು ಸರ್ಕಾರದ ಬದಲಾವಣೆಗಳಿಂದ ಅಲ್ಲ. ಬದಲಾಗಿ ವ್ಯಕ್ತಿ ನಿರ್ಮಾಣದಿಂದ ಆಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ. ಪ್ರಭಾಕರ ಭಟ್ ಅಭಿಪ್ರಾಯಪಟ್ಟಿದ್ದಾರೆ.

DSC_0784

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ತಾಲೂಕಿನ ಪಿಳ್ಳಂಗೆರೆಯಲ್ಲಿ ಆಯೋಜಿಸಲಾಗಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.

ಸರ್ವೇ ಜನಾಃ ಸುಖಿನೋ ಭವಂತು ಎಂದು ಹೇಳುವುದು ಹಿಂದು ಧರ್ಮದಲ್ಲಿ ಮಾತ್ರ. ಆದರೆ ನಾವೇ ನಮ್ಮ ಧರ್ಮದಲ್ಲಿ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದೇವೆ. ನಾವು ಹೀಗೆ ನಂಬಿಕೆ ಕಳೆದುಕೊಳ್ಳುತ್ತಿರುವುದನ್ನೇ ಕ್ರಿಶ್ಚಿಯನ್ನರು ಮತಾಂತರಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೆಲವು ಪ್ರದೇಶಗಳಲ್ಲಿ ಶೇ.೯೫ರಷ್ಟು ಮತಾಂತರ ನಡೆದಿದೆ. ಆದರೆ ಮತಗಳ ಬದಲಾವಣೆಯಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಬೇಕಾಗಿವುದು ನಮ್ಮ ಮೂಲ ಚಿಂತನೆಯಲ್ಲಿ ಎಂದು ಹೇಳಿದರು.

ಭಾರತದಲ್ಲಿ ಹಿಂದುಗಳ ಸಂಖ್ಯೆ ಕ್ಷೀಣ

ನಾವು ನಮ್ಮ ಮಕ್ಕಳಿಗೆ ಶಿವಾಜಿ ಮಹಾರಾಜರ ಕಥೆ ಹೇಳುವುದಕ್ಕೆ ಹಿಂಜರಿಯುತ್ತೇವೆ. ವಿವೇಕಾನಂದರಿಗೆ ಅನ್ನಿಸಿದಂತೆ ನಮಗೂ ಸಹ ನಾವೇ ದೇಶದ ಋಷಿ ಪರಂಪರೆಯವರು ಅನ್ನಿಸುವುದಿಲ್ಲ. ಇಸ್ರೇಲಿಗಳು ಮರುಭೂಮಿಯನ್ನೇ ಭಕ್ತಿಯಿಂದ ಪೂಜಿಸಿ ತಮ್ಮ ದೇಶವನ್ನು ಕಟ್ಟಿಕೊಂಡರು. ಆದರೆ ನಮಗೆ ಈ ಸಸ್ಯಶಾಮಲೆ ಭಾರತ ಮಾತೆಯನ್ನು ರಕ್ಷಿಸಿಕೊಳ್ಳಲು ಉದಾಸೀನತೆ ಕಾಡುತ್ತಿದೆ ಎಂದು ವಿಷಾದಿಸಿದರು.

ಲವ್ ಜಿಹಾದ್, ಗೋ ಹತ್ಯೆ, ಗಡಿಯಲ್ಲಿನ ಆಕ್ರಮಣ, ಭಯೋತ್ಪಾದನೆಯಂತಹ ಸಂಗತಿಗಳ ಬಗ್ಗೆ ನಮ್ಮ ಪ್ರತಿಕ್ರಿಯೆ ತೀರಾ ನಿರಾಶದಾಯಕವಾಗಿದೆ. ಈ ನಿರ್ಲಕ್ಷತೆಗೆ ನಾವು ನಮ್ಮ ಹಿಂದುತ್ವವನ್ನು ಮರೆತಿರುವುದೇ ಕಾರಣವಾಗಿದೆ. ನಮ್ಮನ್ನು ನಾವು ಜೀವಂತವಾಗಿದ್ದೇವಾ ಎಂದು ಪ್ರಶ್ನಿಸಿಕೊಂಡರೆ ಜೀವ ಮತ್ತು ಪ್ರಾಣ ಮಾತ್ರ ಇದೆ ಎಂದು ಹೇಳಬಹುದು. ನಮ್ಮ ದೇಶ ಚಿಕ್ಕದಾಗುತ್ತಾ ಹೋಗುತ್ತಿದೆ. ಹಿಂದುಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಾ ಬರುತ್ತಿದೆ. ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕಾಗಿದೆ ಎಂದರು.

ಶೋಚನೀಯ ಸ್ಥಿತಿಯಲ್ಲಿ ಭಾರತೀಯತೆ

ಭಾರತವನ್ನು ಹೆಚ್ಚುದಿನ ಆಳಬೇಕಾದರೆ ಭಾರತೀಯರ ಕರುಳ ಬಳ್ಳಿಯನ್ನು ಕತ್ತರಿಸಬೇಕು ಎಂದು ಲಾರ್ಡ್ ಮೆಕಾಲೆ ಬ್ರಿಟಿಷರು ನಮ್ಮನ್ನು ಆಳುತ್ತಿದ್ದ ಸಂದರ್ಭದಲ್ಲಿ ಹೇಳಿದ್ದ. ವಿದ್ಯೆಗೆ ಸರಸ್ವತಿ, ಆರ್ಥಿಕತೆಗೆ ಲಕ್ಷ್ಮಿ, ಶಿಕ್ಷಣಕ್ಕೆ ಕಾಳಿಯನ್ನು ಭಾರತ ಮಾತೆ ನಮಗೆ ಅನುಗ್ರಹಿಸಿದ್ದಾಳೆ. ಇವುಗಳೇ ನಮ್ಮ ಕರುಳ ಬಳ್ಳಿಗಳಾಗಿವೆ. ಇವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾಗಿದೆ ಎಂದ ಅವರು, ನೆಹರೂ ಆವರು ಭಾರತದಲ್ಲಿ ಹಿಂದುವಾಗಿ ಹುಟ್ಟಿದ್ದು ನನ್ನ ದುರಾದೃಷ್ಟ. ಹೊಸ ದೇಶವನ್ನು ಕಟ್ಟೋಣ ಎಂದು ಕೊಟ್ಟ ಹೇಳಿಕೆ ನಮಗೆ ಯಡವಟ್ಟಾಗಿ ಪರಿಣಮಿಸಿತು ಎಂದರು.

ಜೀವನಕ್ಕೊಂದು ಧ್ಯೇಯ, ಉದ್ದೇಶ ಸಿಕ್ಕಿರುವುದು ಸಂಘದಿಂದ ಎಂದು ಪ್ರಭಾಕರ ಭಟ್ಟರು, ಏನಾದರೂ ಆಗು-ದೇಶಕ್ಕೋಸ್ಕರ ಬದುಕುವವನಾಗು ಎನ್ನುವ ಸಾಂಸ್ಕೃತಿಕತೆಯನ್ನು ಸಂಘ ಕಲಿಸಿದೆ. ನಮ್ಮ ದೇಶ, ಸಮಾಜಗಳು ಜಗತ್ತು ಹುಟ್ಟಿದಾಗಲೇ ಹುಟ್ಟಿವೆ. ಈ ಸಮಾಜ ಸುಮ್ಮನೇ ಕುಳಿತು ವಿಸ್ತಾರವಾಗಿ ಬೆಳೆದಿಲ್ಲ. ಜಗತ್ತಿಗೆ ಒಳ್ಳೆಯದನ್ನು ಮಾಡಿ ಬದುಕಿದೆ. ಭಾರತೀಯರು ನದೀ ತಟಗಳಿಂದ ಬಂದವರಾಗಿದ್ದಾರೆ.  ಹಾಗಾಗಿ ಭಾರತೀಯರು ಶ್ರೇಷ್ಠರಾಗಿದ್ದಾರೆ. ಇನ್ನು ಆ ನದಿಗಳ ನೀರೆಷ್ಟು ಪವಿತ್ರವಾಗಿರಬಹುದು ಎಂದು ಅವಲೋಕಿಸಿದ ಅವರು, ಇಂದು ಅದೇ ಭಾರತೀಯ ಸಮಾಜದ ಸ್ಥಿತಿ ಶೋಚನೀಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿರಿಯ ಕೃಷಿಕ ಪಿ.ವಿ. ಕೃಷ್ಣಮೂರ್ತಿ, ನಗರಪಾಲಿಕೆ ಸದಸ್ಯ ಎಸ್. ರಾಮು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಗಣವೇಷಧಾರಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ನಡೆಯಿತು. ಮತ್ತೂರಿನ ಶಾರದಾ ವಿಲಾಸ ಶಾಲೆಯಲ್ಲಿ ಒಂದು ವಾರ ಕಾಲ ಶಿಬಿರ ನಡೆಯಿತು. ಸುಮಾರು ೧೭೦ ಪ್ರಶಿಕ್ಷಣಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಸಾಮಾಜಿಕ ಸಾಮರಸ್ಯವೇ ಸಂಘದ ಆದ್ಯತೆ: ಚಾಮರಾಜನಗರ RSS ITC ಸಮಾರೋಪದಲ್ಲಿ ರಾಜೇಶ್ ಪದ್ಮಾರ್ 

ಸಾಮಾಜಿಕ ಸಾಮರಸ್ಯವೇ ಸಂಘದ ಆದ್ಯತೆ: ಚಾಮರಾಜನಗರ RSS ITC ಸಮಾರೋಪದಲ್ಲಿ ರಾಜೇಶ್ ಪದ್ಮಾರ್ 

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022
ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

ಡಾ|| ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ

April 14, 2021
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015

ಒಂದು ಪಠ್ಯ – ಹಲವು ಪಾಠ

May 27, 2022
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011

EDITOR'S PICK

Photo Gallery: Na Krishnappaji – A Memorable Personality of all time in RSS Karnataka

‘Krishnappaji – a Mahameru of love and affection’; writes J Nandakumar

August 23, 2015
Bajarangadal KR Puram unit launched

Bajarangadal KR Puram unit launched

September 23, 2013
Valedictory of Samantha Bharata ‘s one crore sapling initiative

Valedictory of Samantha Bharata ‘s one crore sapling initiative

November 26, 2017
Assam Burning – Does this not signal a larger problem in the near future?

Assam Burning – Does this not signal a larger problem in the near future?

December 9, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In