• Samvada
Friday, August 12, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಸಕ್ಷಮ : ಸೂರದಾಸ ಜಯಂತಿ ಹಾಗೂ ವಿಶ್ವ ಥಲಸ್ಸೇಮಿಯಾ ದಿನಾಚರಣೆ

Vishwa Samvada Kendra by Vishwa Samvada Kendra
May 17, 2019
in News Digest
250
0
ಸಕ್ಷಮ : ಸೂರದಾಸ ಜಯಂತಿ ಹಾಗೂ ವಿಶ್ವ ಥಲಸ್ಸೇಮಿಯಾ ದಿನಾಚರಣೆ
491
SHARES
1.4k
VIEWS
Share on FacebookShare on Twitter

READ ALSO

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

Swaraj@75 – Refrain from politics over Amrit Mahotsava

ಸಕ್ಷಮ -ಸೂರದಾಸ ಜಯಂತಿ ಹಾಗೂ ವಿಶ್ವ ಥಲಸ್ಸೇಮಿಯಾ ದಿನಾಚರಣೆ

16 ಮೇ 2019,  ಬೆಂಗಳೂರು:  ಸಕ್ಷಮ ಬೆಂಗಳೂರ ಘಟಕವು ಸಂತ ಸೂರದಾಸ ಜಯಂತಿ ಹಾಗೂ ಥಲಸ್ಸೇಮಿಯಾ ದಿವಸವನ್ನು ಶಿಶು ನಿವಾಸದಲ್ಲಿ ಆಚರಿಿಸಿತು.
ಡಾ ಸುಧೀರ್ ಪೈ ರವರು ಸಕ್ಷಮದ ಕಿರುಪರಿಚಯವನ್ನು ಹಾಗೆಯೇ ಥಲಸ್ಸೇಮಿಯಾದ ಬಗ್ಗೆ ಮಾಹಿತಿ, ರಕ್ತದಾನ ಮಾಡಲು ಪ್ರೋತ್ಸಾಹ ಮತ್ತು ಶಿಶು ನಿವಾಸದ ಮಕ್ಕಳ ಶಿಸ್ತನ್ನು ಪ್ರಶಂಸಿಸುತ್ತಾ N. S. S ಜೊತೆ ಸೇರಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವುದರ ಬಗ್ಗೆ ತಿಳಿಸಿದರು. ಕೇಂದ್ರ ಸರ್ಕಾರ ಗುರುತಿಸಿರುವ 21 ದಿವ್ಯಾಂಗಗಳನ್ನು ಸೇರಿಸಿ ಕೆಲಸ ಮಾಡುತ್ತಿರುವ ಜಗತ್ತಿನ ಏಕ ಮಾತ್ರ ಸಂಘಟನೆ ಸಕ್ಷಮ ಎಂದು ತಿಳಿಸಿದರು.
ಪ್ರಣಾದದ ಶ್ರೀ ಕಿಶೋರ್ ರವರು ಥಲಸ್ಸೇಮಿಯಾ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀ ಕಾಶೀನಾಥ್ ಲಕ್ಕರಾಜು ರವರು ಸಂತ ಸೂರದಾಸರ ಪರಿಚಯ ಮತ್ತು ಇನ್ನಿತರ ಮಹಾನೀಯರ ಬಗ್ಗೆ ಮಾಹಿತಿ ನೀಡಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಡಾll ಕಿರಣ್ ರವರು ಸಕ್ಷಮದ ಕಾರ್ಯ ಮತ್ತು ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು.
 ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಂದ ಪ್ರತಿಭಾನ್ವಿತ ದಿವ್ಯಾಂಗಿ ಕುಮಾರಿ ಕವಿತಾ ರವರಿಗೆ ಸನ್ಮಾನ ಮಾಡಲಾಯಿತು.
ಹರಿಕೃಷ್ಣ ರೈ ರವರು ಕಾರ್ಯಕ್ರಮಕ್ಕೆ ಆಗಮಿಸಿದಂತಹ ಸಭಿಕರಿಗೆ ಧನ್ಯವಾದಗಳನ್ನು ಸಮರ್ಪಿಸಿದರು.
ಶಿಶು ನಿವಾಸದ ಮಕ್ಕಳ ಭಜನೆ ಮತ್ತು ಕವಿತಾ ರವರ ಸಂಗೀತದ ಮೂಲಕ, ಲಘು ಉಪಾಹಾರದೊಂದಿಗೆ ಕಾರ್ಯಕ್ರಮಕ್ಕೆ ಪೂರ್ಣ ವಿರಾಮವನ್ನು ಇಡಲಾಯಿತು.
 ಕಾರ್ಯಕ್ರಮದ ನಿರ್ವಹಣೆಯನ್ನು   ಬೆಂಗಳೂರು ಘಟಕದ ಕಾರ್ಯಕರ್ತರಾದ ಶ್ರೀ ರಮೇಶ್ ರವರು ವಹಿಸಿದ್ದರು. ಶಿಶು ನಿವಾಸದ ಮಕ್ಕಳಾದಂತಹ ಪವಿತ್ರ ಮತ್ತು ಸಂಗಡಿಗರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಕ್ಷಮ-ಬೆಂಗಳೂರು ಘಟಕದ ಕಾರ್ಯದರ್ಶಿಗಳಾದ ಶ್ರೀ ರವಿಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾll ಕಿರಣ್ ಎಸ್ ಮೂರ್ತಿ, ಅಧ್ಯಕ್ಷರು, ಸಕ್ಷಮ-ಬೆಂಗಳೂರು ಘಟಕ, ಮುಖ್ಯ ಅತಿಥಿಗಳಾಗಿ ಶ್ರೀ ಕಾಶೀನಾಥ್ ಲಕ್ಕರಾಜು, ಸಕ್ಷಮ-ರಾಷ್ಟ್ರೀಯ ಉಪಾಧ್ಯಕ್ಷರು, ಮತ್ತು ಡಾll ಸುಧೀರ್ ಪೈ, ಅಧ್ಯಕ್ಷರು, ಸಕ್ಷಮ-ಕರ್ನಾಟಕ ಪ್ರಾಂತ ಅಧ್ಯಕ್ಷರು ಇವರು ವಹಿಸಿದ್ದರು.
ಭಾರತಾಂಬೆ ಹಾಗೂ ಸೂರದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. 
  • email
  • facebook
  • twitter
  • google+
  • WhatsApp
Tags: SAKSHAMASuradasa jayantiWorld Thalassemia day

Related Posts

News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
News Digest

ಭಾರತದ ಮಣ್ಣೇ ತೀರ್ಥ ಕ್ಷೇತ್ರ,ಇಲ್ಲಿನ ಕಣಕಣವೂ ವಂದನೀಯ – ದತ್ತಾತ್ರೇಯ ಹೊಸಬಾಳೆ

July 25, 2022
Next Post
‘Adya Patrakarta’ Devarishi Narada remembered on Vaishakha Krishna Dwitiya. #DevrishiNaradJayanti

'Adya Patrakarta' Devarishi Narada remembered on Vaishakha Krishna Dwitiya. #DevrishiNaradJayanti

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

ಕಾಳಜಿ

ಕಾಳಜಿ

September 7, 2010
ನಾಟೀವೈದ್ಯರ ಪರಂಪರೆಯನ್ನು ಗೌರವಿಸಿ, ಬಳಸಿ, ಬೆಳೆಸಿ : ಪ್ರೊ. ಕುಮಾರಸ್ವಾಮಿ

ನಾಟೀವೈದ್ಯರ ಪರಂಪರೆಯನ್ನು ಗೌರವಿಸಿ, ಬಳಸಿ, ಬೆಳೆಸಿ : ಪ್ರೊ. ಕುಮಾರಸ್ವಾಮಿ

August 25, 2019
ಇಸ್ಲಾಮಾಬಾದ್ ನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಕೊನೆಗೂ ಅನುಮತಿ

ಇಸ್ಲಾಮಾಬಾದ್ ನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಕೊನೆಗೂ ಅನುಮತಿ

December 24, 2020
Valedictory of Samantha Bharata ‘s one crore sapling initiative

Valedictory of Samantha Bharata ‘s one crore sapling initiative

November 26, 2017

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ
  • Swaraj@75 – Refrain from politics over Amrit Mahotsava
  • Amrit Mahotsav – Over 200 tons sea coast garbage removed in 20 days
  • “ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In