ರಾಷ್ಟ್ರೀಯ ಸಾಹಿತ್ಯದಿಂದ ನೈಜ ವಿಚಾರಗಳು ಚರ್ಚೆಯ ಮುನ್ನೆಲೆಗೆ ಬರುತ್ತಿರುವುದು ಸ್ವಾಗತಾರ್ಹ: ಸಹ ಸರಕಾರ್ಯವಾಹ ಮುಕುಂದ್ ಚನ್ನಕೇಶವಪುರ. ೫ ಜೂನ್ ೨೦೨೦, ಬೆಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಹಾಗೂ ಶ್ರೀ ಜ್ಞಾನಾಕ್ಷಿ ಪ್ರಕಾಶನ ಗ್ರಂಥ ಬಿಡುಗಡೆ ಹಾಗೂ ಜಾಲತಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಫೇಸ್ಬುಕ್ ಲೈವ್ ಮೂಲಕ ಆಯೋಜಿಸಿಲಾಗಿತ್ತು. ಕಾರ್ಯಕ್ರಮ, ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯ ಪರಿಷತ್ತಿನ ಚಾಮರಾಜಪೇಟೆಯ ಕಾರ್ಯಾಲಯದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಡಾ. ಎಸ್ ಆರ್ ಲೀಲಾ […]
Akhila Bharatiya sahitya parishad
ಬೆಂಗಳೂರು, ೩೦ ಮೇ ೨೦೨೦: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಹಾಗೂ ಶ್ರೀ ಜ್ಞಾನಾಕ್ಷಿ ಪ್ರಕಾಶನ ಗ್ರಂಥ ಬಿಡುಗಡೆ ಹಾಗೂ ವೆಬಸೈಟ್ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂನ್ ೫ ರಂದು ಫೇಸ್ಬುಕ್ ಲೈವ್ ಮೂಲಕ ಆಯೋಜಿಸಿದ್ದಾರೆ. ಡಾ. ಎಸ್ ಆರ್ ಲೀಲಾ ರಚಿಸಿರುವ ‘ಆಪರೇಷನ್ ರೆಡ್ ಲೋಟಸ್ ಮತ್ತು ಇತರೆ ಬರಹಗಳು’ , ‘ಜೀವಂತ ದುರ್ಗಾಪೂಜೆ’,’ ನಡುಗುಡಿಯ ಪೂಜಾರಿಗಳು ಇತ್ಯಾದಿ ಹಾಗು ಎರಡು ತೆರನಾದ ಭಾರತೀಯರು’ ಎಂಬ ಪುಸ್ತಕಗಳು ಹಾಗೂ […]
೮ ನವೆಂಬರ್ ೨೦೧೯, ಬೆಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಇಂದು ನಗರದ ರಾಷ್ಟ್ರೊತ್ಥಾನ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದು ತಾವು ಕೊಡಬಯಸುವ ಎರಡು ಪುರಸ್ಕಾರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿತು. “ಭಾರತದ ಭಾಷಾ ಸಮೃದ್ಧಿ, ಸಾಹಿತ್ಯ ಸಂಪತ್ತು ಅತ್ಯಂತ ವಿಶಿಷ್ಟವಾದುದು. ಭಾರತದ ನೆಲದಲ್ಲಿ ಬೆಳೆದ ಸಂಸ್ಕೃತಿಯಂತೂ ಬಹು ವೈವಿಧ್ಯಮಯವಾಗಿ,ವರ್ಣರಂಜಿತವಾಗಿದೆ. ನುಡಿಯ ಆಂತರ್ಯವನ್ನು ಸಾಹಿತ್ಯದ ಸಾಧ್ಯತೆಗಳನ್ನು ಕಂಡುಕೊಳ್ಳುವಲ್ಲಿ ನಿರಂತರ ಪ್ರಯತ್ನಶೀಲವಾಗಿರುವ ಭಾರತೀಯ ಶಬ್ದ ಸತ್ತ್ವ, ಹೊಸ ಹೊಸ ಆಯಾಮಗಳನ್ನು ಶೋಧಿಸಿದೆ. ಇದರ ಫಲವಾಗಿಯೆ ಮಾತು ಮಂತ್ರವಾಗುವುದಿದ್ದರೆ […]