ವರದಿ: ರಾಧಾಕೃಷ್ಣ ಹೊಳ್ಳ ರಾಜ್ಯದಲ್ಲಿ ಇತ್ತೀಚೆಗೆ ಜಾರಿಗೆ ತಂದ ಭೂಸುಧಾರಣೆ ಕಾಯ್ದೆಯಿಂದ ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಭ್ರಷ್ಟರಿಗೆ ಸುಲಭವಾಗಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ ಹಿಂಚಗೇರಿ ಅವರು ಅಭಿಪ್ರಾಯಪಟ್ಟರು. ‘ಇತ್ತೀಚಿನ ಕೃಷಿ ಕಾನೂನುಗಳ ಸಾಧಕ-ಬಾಧಕಗಳು’ ಎಂಬ ವಿಷಯದ ಬಗ್ಗೆ ಭಾರತೀಯ ಕಿಸಾನ್ ಸಂಘ – ಕರ್ನಾಟಕ ಪ್ರದೇಶ ಮತ್ತು ಭಾರತೀಯ ಕೃಷಿ ಆರ್ಥಿಕ ಸಂಶೋಧನಾ ಕೇಂದ್ರ ಜಂಟಿಯಾಗಿ ಆಯೋಜಿಸಿದ್ದ ದುಂಡು ಮೇಜಿನ ಸಭೆಯನ್ನು ಉದ್ಘಾಟಿಸಿ ಅವರು […]
Bharatiya kisan sangh
28 Jun 2020, Bengaluru: Office bearers of Bharatiya Kisan Sangh, Swadeshi Jagran Manch, Krushi Prayog Parivar called on Karnataka Government’s Honourable Chief Minister B S Yeddyurappa and submitted a memorandum opposing the proposed amendments to the Land reforms Act 1961. Economist Prof B M Kumaraswamy, Sri Jagadish, Regional Organising […]
28 ಜೂನ್ 2020, ಬೆಂಗಳೂರು: ಭಾರತೀಯ ಕಿಸಾನ್ ಸಂಘ , ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರ ಈ 3 ಸಂಘಟನೆಗಳು ಇಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆ ಸಲ್ಲಿಸದರು. ನಿಯೋಗದ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಗಳು ನೀರಾವರಿ ಕೃಷಿ ಭೂಮಿ, ಮಳೆ ಆಧಾರಿತ ಕೃಷಿ ಭೂಮಿ ಮತ್ತು ಮುಂದಿನ ಐದು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಂದ ಲಾಭ […]