Tag: Covid19

ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕಿನ ವಿರುದ್ಧ ಸಮರ್ಥವಾಗಿ ಹೋರಾಡಲು ಲಸಿಕೆಗಳು, ಔಷಧಗಳನ್ನು ಪೇಟೆಂಟ್ ಮುಕ್ತಗೊಳಿಸಿ, ಉತ್ಪಾದನೆ ಹೆಚ್ಚಿಸುವ ಅಗತ್ಯವಿದೆ: ಪ್ರೊ. ಬಿ. ಎಂ. ಕುಮಾರಸ್ವಾಮಿ, ಸ್ವದೇಶೀ ಜಾಗರಣ ಮಂಚ್

ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕಿನ ವಿರುದ್ಧ ಸಮರ್ಥವಾಗಿ ಹೋರಾಡಲು ಲಸಿಕೆಗಳು, ಔಷಧಗಳನ್ನು ಪೇಟೆಂಟ್ ಮುಕ್ತಗೊಳಿಸಿ, ಉತ್ಪಾದನೆ ಹೆಚ್ಚಿಸುವ ಅಗತ್ಯವಿದೆ: ಪ್ರೊ. ಬಿ. ಎಂ. ಕುಮಾರಸ್ವಾಮಿ, ಸ್ವದೇಶೀ ಜಾಗರಣ ಮಂಚ್

ಕೊರೋನಾ ವಿರುದ್ಧ ಹೋರಾಡಲು ಬೇಕಾದ ವ್ಯಾಕ್ಸಿನ್ನನ್ನು ಕೇವಲ ಎರಡು ಕಂಪೆನಿಗಳು ಮಾತ್ರ ಉತ್ಪಾದಿಸುತ್ತಿವೆ. ಹಾಗಾಗಿ ಇಡೀ ದೇಶದಲ್ಲಿ ಎಲ್ಲರಿಗೂ ವ್ಯಾಕ್ಸಿನೇಷನ್ ಅಸಾಧ್ಯವಾಗುತ್ತದೆ. ಆದ್ದರಿಂದ ಪೇಟೆಂಟ್ ಮುಕ್ತ ವ್ಯಾಕ್ಸಿನ್ ...

Watch Sri Dattatreya Hosabale on Swami Vivekananda’s Vision at Belagavi

ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರ ಸಂದೇಶ

ದೆಹಲಿ, ೨೪ ಏಪ್ರಿಲ್ ೨೦೨೧: ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಸ್ವಯಂಸೇವಕರಿಗೆ, ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಸಮಾಜದ ಕಷ್ಟಗಳಿಗೆ ಸ್ಪಂದಿಸುವ ...

Ensuring no poor suffers of hunger: A peep into RSS Service activity in various parts of Karnataka

67 ಸಾವಿರ ಸ್ಥಳ, 3.42 ಸ್ವಯಂಸೇವಕರು, 50.5 ಲಕ್ಷ ರೇಷನ್‌ ಕಿಟ್‌: ಇದು ಆರೆಸ್ಸೆಸ್  ಸೇವಾ ಸಾಧನೆ

67 ಸಾವಿರ ಸ್ಥಳ, 3.42 ಸ್ವಯಂಸೇವಕರು, 50.5 ಲಕ್ಷ ರೇಷನ್‌ ಕಿಟ್‌: ಇದು ಆರೆಸ್ಸೆಸ್  ಸೇವಾ ಸಾಧನೆ ಕೃಪೆ: ನ್ಯೂಸ್13 ಕೊರೋನಾ ಬಿಕ್ಕಟ್ಟಿನ ನಡುವೆ ಜಗತ್ತು ನಿರಾಳವಾಗಿ ...

Society needs help and lets work together with the society to eliminate #Covid19 #SanghKiBaat

ಇದು ನಮ್ಮದೇ ಸಮಾಜ. ಕೋವಿಡ್19 ಹೊಡೆದೋಡಿಸುವವರೆಗೂ ಸೇವೆ ನಿರಂತರ ನಡೆಯುತ್ತದೆ : ಡಾ. ಮೋಹನ್ ಭಾಗವತ್

ಆರೆಸ್ಸೆಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ರಾಷ್ಟ್ರವನ್ನುದ್ದೇಶಿಸಿ ಆನ್ಲೈನ್ ಮೂಲಕ ಭಾಷಣ ಮಾಡಿದರು ಮಹಾರಾಷ್ಟ್ರದ ನಾಗಪುರದಿಂದ ಮಾತನಾಡಿದ ಅವರು ಕೊರೋನಾದಿಂದಾಗಿ ದೇಶ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿರುವ ಸೇವಾ ಕಾರ್ಯದ ಬಗ್ಗೆ ಮಾತನಾಡಿದರು. ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟರ್ ಮಾಧ್ಯಮಗಳಲ್ಲಿ ನೇರಪ್ರಸಾರ ಆದ ಅವರ ಭಾಷಣದ ಕೆಲವು ಪ್ರಮುಖ ಅಂಶಗಳು ಇಲ್ಲಿವೆ. ಭಾಷಣವನ್ನು ಪೂರ್ಣ ಕೇಳಲು ಯೂಟ್ಯೂಬ್ ಲಿಂಕ್ ನೋಡಿರಿ. https://youtu.be/EmQYTp-SyB0 ಸಂಘ ಮಾಡುತ್ತಿರುವ ಸೇವೆ ಪ್ರಚಾರಕ್ಕೋಸ್ಕರ ಅಲ್ಲ. ನಮ್ಮ ಸಮಾಜ, ನಮ್ಮ ದೇಶಗಳ ಬಗ್ಗೆ ಸಂಘದ ಸ್ವಯಂಸೇವಕರಿಗೆ ಇರುವ ಪ್ರೇಮದಿಂದ ಈ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ. ಜೂನ್ ವರೆಗಿನ ತನ್ನ ಎಲ್ಲ ಕಾರ್ಯಕ್ರಮಗಳನ್ನು ಆರೆಸ್ಸೆಸ್ ನಿಲ್ಲಿಸಿದೆ ರದ್ದುಗೊಳಿಸಿದೆ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ನಾಗರಿಕರಾದ ನಾವೆಲ್ಲರೂ ಪಾಲಿಸಲೇಬೇಕು. ಹಾಗೆಯೇ, ಇದು ನಮ್ಮದೇ ಸಮಾಜ. ಸಂಕಷ್ಟದ ಸಂದರ್ಭದಲ್ಲಿ ನಾವು ಸಮಾಜದ ಜೊತೆ ನಿಲ್ಲಬೇಕು. ...

Page 1 of 2 1 2

POPULAR NEWS

EDITOR'S PICK

Welcome Back!

Login to your account below

Retrieve your password

Please enter your username or email address to reset your password.