ಆರ್ಟಿಕಲ್ 370 ರದ್ದತಿಗೆ ವರ್ಷ: ಆತ್ಮನಿರ್ಭರ ಭಾರತದೆಡೆಗೆ ಜಮ್ಮು ಮತ್ತು ಕಾಶ್ಮೀರ ವರದಿ: ಡಾ. ಶ್ರೀಧರ ಪಿ. ಡಿ, ಬೆಂಗಳೂರು. 9 ಆಗಸ್ಟ್ 2020, ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಸ್ಟಡಿ ಸೆಂಟರ್ ಕರ್ನಾಟಕ ಚಾಪ್ಟರ್, ಗ್ಲೋಬಲ್ ಕಾಶ್ಮೀರಿ ಪಂಡಿತ್ ಅಸೋಸಿಯೇಷನ್ ದಯಾಸ್ಪುರ, ಜಮ್ಮ ಕಾಶ್ಮೀರ ನೌ ಹೆಸರಿನ ಯುಟ್ಯೂಬ್ ಮತ್ತು ಫೇಸ್ಬುಕ್ ಗ್ರೂಪ್ಗಳ ಸಂಯುಕ್ತ ಆಶ್ರಯದಲ್ಲಿ ಇಂದು 11 ಗಂಟೆಗೆ, ಕಾರ್ಯಕ್ರಮ ಆಯೋಜಿಸಲಾಗಿತ್ತು. ಪತ್ರಕರ್ತರಾದ ಶ್ರೀ ಸಿದ್ಧಾರ್ಥ ಜರಬಿ, ಜಮ್ಮು ಮತ್ತು […]
Jammu and Kashmir
ದೇಶಕ್ಕೆ ಒಂದೇ ಧ್ವಜ: 1952ರ ಜಮ್ಮು ಕಾಶ್ಮೀರದ ಪ್ರತ್ಯೇಕತೆಯ ಧ್ವಜವನ್ನು ಇಲ್ಲವಾಗಿಸಿದ ಕಥೆ ಕೃಪೆ: news13.in ನವದೆಹಲಿ: 1952 ಜೂನ್ 7, ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರೆಯಾಗಿಸಿ ದೇಶದೊಳಗೆಯೇ ಮತ್ತೊಂದು ದೇಶ (ಕಾಶ್ಮೀರ) ವನ್ನು ನಿರ್ಮಿಸುವ ಕೆಲಸವನ್ನು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಶೇಕ್ ಮಹಮ್ಮದ್ ಅಬ್ದುಲ್ಲಾ ಭರ್ಜರಿಯಾಗಿಯೇ ಮಾಡುವ ಉತ್ಸಾಹದಲ್ಲಿದ್ದರು. ಪ್ರತ್ಯೇಕ ರಾಷ್ಟ್ರ, ಪ್ರತ್ಯೇಕ ಧ್ವಜದ ಕಲ್ಪನೆಗಳಿಗೆ ಸಾಕಾರ ರೂಪ ಕೊಡುವ ನಿಟ್ಟಿನಲ್ಲಿ ತಮ್ಮ ಬೆಂಬಲಿಗರ ಸಹಕಾರದೊಂದಿಗೆ ಪೂರಕವಾದ ಎಲ್ಲಾ […]
Historical decision,Justice delivered to unregistered POJK families. Ronik Sharma (Advocate), J&K After the removal of discriminatory Articles 370 and 35 A, a new ray of hope for those people who were facing lot of problem and miseries,due to the arbitrary and discriminatory attitude of the successive governments for the redressal […]
ಜಮ್ಮು ಕಾಶ್ಮೀರಕ್ಕಾಗಿ ಜೀವನವನ್ನೇ ತೇಯ್ದ ಮಹನೀಯರನ್ನು ಮರೆಯಲಾದೀತೆ? 31 ಆಕ್ಟೊಬರ್ 2019ರಿಂದ ಜಮ್ಮು ಕಾಶ್ಮೀರ ಮರು ವಿಂಗದನಾ ಮಸೂದೆ ಜಾರಿಗೆ ಬರುವ ದಿನವಾಗಿದೆ. ತನ್ನಿಮಿತ್ತದ ವಿಶೇಷ ಲೇಖನ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ, ಕರ್ನಾಟಕದ ಶ್ರೀ ಸತ್ಯನಾರಾಯಣ ಶಾನಭಾಗ ಅವರಿಂದ. ಕಳೆದ ಏಳು ದಶಕಗಳಿಂದ ಭಾರತದ ಕಿರೀಟ ಜಮ್ಮು ಕಾಶ್ಮೀರವನ್ನು ಕುರಿತಂತೆ ಆ ನೆಲದಲ್ಲಿ ಮತ್ತು ದೇಶದೆಲ್ಲೆಡೆ ನಡೆದ ಸಂಘರ್ಷ ಇಂದು ಒಂದು ಪ್ರಮುಖ ಮತ್ತು ನಿರ್ಣಾಯಕ ತಿರುವಿನಲ್ಲಿ ಬಂದು […]