All of us are participating in this special program of ‘Paryavaran Divas’ (Environment Day) being organised on 30 August by the Hindu Spiritual Service Foundation. Watch the full video here ‘Environment’, this word is very often heard and spoken today. And this is also an occasion to celebrate a day […]
Prakriti Vandana
ಇಂದು ದೇಶಾದ್ಯಂತ ಹಿಂದೂ ಸ್ಪಿರಿಚುವಲ್ ಸೇವಾ ಫೇರ್ ಹಾಗೂ ಆರೆಸ್ಸೆಸ್ ನ ಪರ್ಯಾವರಣ ಸಂರಕ್ಷಣಾ ಗತಿವಿಧಿ ಸಂಘಟನೆಗಳು ಪ್ರಕೃತಿ ವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಪರಿಸರವನ್ನು ಸಂರಕ್ಷಿಸುವ, ತನ್ಮೂಲಕ ಪರಿಸರವೂ ನಮ್ಮ ಜೀವನದ ಭಾಗ ಎಂಬ ಭಾವನೆ ಮೂಡಿಸಲೋಸುಗ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಈ ಕಾರ್ಯಕ್ರಮದಲ್ಲಿ ಪರಿಸರ ಹಾಗೂ ಅದರ ಸಂರಕ್ಷಣೆಯಲ್ಲಿ ನಮ್ಮ ಪಾತ್ರದ ಕುರಿತಾಗಿ ನಾಲ್ಕು ಮಾತುಗಳನ್ನು ಆಡಿದರು. ಅವರ ಭಾಷಣದ ಪೂರ್ಣ […]
ಎಚ್ಎಸ್ಎಸ್ಎಫ್ ಏರ್ಪಡಿಸಿದ್ದ ‘ಪ್ರಕೃತಿ ವಂದನಾ’ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ಉದ್ಬೋಧನ. ಮನೋರಂಜನೆಗಾಗಿ ನಾವು ಈ ದಿನವನ್ನು ಆಚರಿಸುತ್ತಿಲ್ಲ; ಸಂಪೂರ್ಣ ಪ್ರಕೃತಿಯ ಪೋಷಣೆಗಾಗಿ, ನಮ್ಮ ಜೀವನವನ್ನು ಸುಂದರವಾಗಿಸಲು, ಎಲ್ಲರ ಉನ್ನತಿಗಾಗಿ ನಾವು ಈ ಕಾರ್ಯಕ್ರಮವನ್ನು ಮಾಡಬೇಕಾಗಿದೆ ಎಂಬ ಸದ್ಭಾವನೆ ನಮ್ಮಲ್ಲಿರಬೇಕಿದೆ. ಡಾ. ಮೋಹನ್ ಭಾಗವತ್, ಆರೆಸ್ಸೆಸ್ ಸರಸಂಘಚಾಲಕರು ಆಗಸ್ಟ್ 30 ರಂದು ಹಿಂದೂ ಆಧ್ಯಾತ್ಮಿಕ ಸೇವಾ ಪ್ರತಿಷ್ಠಾನವು (ಹಿಂದೂ ಸ್ಪಿರಿಚುವಲ್ ಸೇವಾ ಫೇರ್) ಹಮ್ಮಿಕೊಂಡಿರುವ ಪರಿಸರ […]
ಅಗಸ್ಟ್ 30, 2020ರ ಭಾನುವಾರದಂದು ರಾಷ್ಟ್ರಮಟ್ಟದ ‘ಪ್ರಕೃತಿ ವಂದನಾ’ ಕಾರ್ಯಕ್ರಮ ಬೆಂಗಳೂರು ಅಗಸ್ಟ್ 27, 2020: ಹಿಂದೂ ಆಧ್ಯಾತ್ಮಿಕ ಸೇವಾ ಮೇಳ (HSSF) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿಸರ ಸಂರಕ್ಷಣೆ ಗತಿವಿಧಿಯ ಜಂಟಿ ಸಹಭಾಗಿತ್ವದಲ್ಲಿ ಪ್ರಕೃತಿ ವಂದನಾ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಗಸ್ಟ್ 30, 2020ರ ಭಾನುವಾರದಂದು ಬೆಳಿಗ್ಗೆ 10 ರಿಂದ 12 ರ ತನಕ ರಾಷ್ಟ್ರದಾದ್ಯಂತ ಆಯೋಜಿಸಲಾಗಿದೆ. ಅಗಸ್ಟ್ 30ರ ಭಾನುವಾರದಂದು ಪ್ರಕೃತಿ ವಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು […]