ರಾಷ್ಟ್ರೋತ್ಥಾನ ಪರಿಷತ್ ಒಂದು ಸಾಮಾಜಿಕ ಸೇವಾಸಂಸ್ಥೆಯಾಗಿದ್ದು, ಕಳೆದ 50 ವರ್ಷಗಳಿಂದ ಸೇವೆ, ಶಿಕ್ಷಣ, ಜಾಗೃತಿ – ಕ್ಷೇತ್ರಗಳ ಮೂಲಕ ಸಮಾಜದಲ್ಲಿ ಗುರುತರವಾದ ಕಾರ್ಯಗಳನ್ನು ಮಾಡುತ್ತಿದೆ. “ಜಾಗರಣ”ದ ಮೂಲಕ ಸೇವಾಬಸ್ತಿ (ಸ್ಲಂ)ಗಳಲ್ಲಿನ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ, ಸಂಸ್ಕಾರಗಳನ್ನು ಕೊಡುವುದರ ಮೂಲಕ ಅಲ್ಲಿನ ಜನರ ಜೀವನ ಉತ್ತಮವಾಗುವಂತೆ ಮಾಡಿದೆ. ರಾಷ್ಟ್ರೋತ್ಥಾನ ರಕ್ತನಿಧಿ ಕರ್ನಾಟಕ ರಾಜ್ಯಸರ್ಕಾರದಿಂದ “ಉತ್ತಮ ರಕ್ತನಿಧಿ” ಎಂಬ ಹೆಗ್ಗಳಿಕೆ ಪಡೆದು ಲಕ್ಷಾಂತರ ರೋಗಿಗಳಿಗೆ ರಕ್ತವನ್ನು ಸರಬರಾಜು ಮಾಡುತ್ತಿದೆ. ಅಲ್ಲದೆ ತಲೆಸ್ಸೀಮೀಯದಿಂದ […]
Rashtrotthana Parishat
ಸೆಪ್ಟೆಂಬರ್ 27, ಬೆಂಗಳೂರು : ಇಂದು ರಾಷ್ಟ್ರೋತ್ಥಾನ ಪರಿಷತ್ ಆಡಳಿತ ಮಂಡಳಿಯ ಸಭೆ ನಡೆಯಿತು. ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾದ ಶ್ರೀ ಮುಕುಂದ್ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು.ಇದೇ ವೇಳೆ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಎಸ್.ಆರ್. ರಾಮಸ್ವಾಮಿ ಅವರು ಮಾತನಾಡಿ, ರಾಷ್ಟ್ರೋತ್ಥಾನ ಪರಿಷತ್ ಇದೀಗ ವಿವಿಧ ಮುಖಗಳಲ್ಲಿ ಬೆಳೆಯುತ್ತಿದೆ. ಇದಕ್ಕೆ ವೃತ್ತಿಪರತೆಯ ಸ್ಪರ್ಶ ಸಿಗಬೇಕಾಗಿದೆ. ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ರಾಷ್ಟ್ರೋತ್ಥಾನ ಪರಿಷತ್ನಂತಹ ಸಾಮಾಜಿಕ ಸಂಘಟನೆಗಳಲ್ಲಿ […]
Sept 27, Bengaluru: Rashtrotthana Parishat’s working committee met today. RSS’ Sah-Sarkaryavah Sri Mukunda C R was a special invitee to the meeting. The President of the Parishat Nadoja S R Ramaswamy said that the work of Rashtrotthana Parishat is growing in a big way in various dimensions. A greater professional […]
Bengaluru, Aug 29 2018: With the intention of higher education to talented, meritorious students who are socially and economically backward, Rashtrotthana Parishat has two projects in the names of TAPAS (for boys) and SAADHANA (for girls). Rashtrotthana Parishat is now inviting applications from eligible boys and girls under relevent brackets […]
20 ಎಕರೆಯಲ್ಲಿ ಕಾಡು ಬೆಳೆಸುವ ರಾಷ್ಟ್ರೋತ್ಥಾನ ಪರಿಷತ್ನ ಯೋಜನೆಗೆ ಚಾಲನೆ ಬೆಂಗಳೂರು: ಭೂಮಿ, ಕಾಡು ಮತ್ತು ದೇಶಿಯ ಗೋವುಗಳ ನಡುವೆ ಅವಿನಾಭಾವ ಸಂಬಂಧ ಇದೆ. ಇದನ್ನು ಅರಿತು ಇಲ್ಲಿ ವೈವಿದ್ಯಮಯ ದೇಶಿಯ ಸಸಿಗಳನ್ನು ಬೆಳೆಸಲು ಒತ್ತು ನೀಡಲಾಗಿದೆ ಎಂದು ಪರಿಸರ ತಜ್ಞ ಡಾ. ಯಲ್ಲಪ್ಪ ರೆಡ್ಡಿ ಹೇಳಿದರು. ಅವರು ದೊಡ್ಡಬಳ್ಳಾಪುರದ ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ನಡೆಸಲಾಗುತ್ತಿರುವ ಗೋಶಾಲೆಯ ಆವರಣದ ಸುಮಾರು ಐದು ಎಕರೆ ಪ್ರದೇಶದಲ್ಲಿ ಸಸಿಗಳನ್ನು ನೆಟ್ಟು […]
18 Dec 2017, Bengaluru: ರಾಷ್ಟ್ರೋತ್ಥಾನ ಸಾಹಿತ್ಯ ಪ್ರಕಟಿಸಿರುವ, ಹಿರಿಯ ಪತ್ರಕರ್ತರಾದ ಡಾ. ಎಸ್. ಆರ್. ರಾಮಸ್ವಾಮಿಯವರು ರಚಿಸಿದ “ದೀಪ್ತಶೃಂಗಗಳು” ಗ್ರಂಥದ ಲೋಕಾರ್ಪಣ ಕಾರ್ಯಕ್ರಮವು ದಿನಾಂಕ : 17.12.2017ರ ಪೂರ್ವಾಹ್ನ 10:30ಕ್ಕೆ ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಡಿ.ವಿ.ಜಿ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಎನ್. ಕುಮಾರ್ ಅವರು ಈ ಗ್ರಂಥದ ಲೋಕಾರ್ಪಣೆ ಮಾಡಿದರು. ಸಂಸ್ಕೃತ ವಿದ್ವಾಂಸರೂ ಇಂಡಿಯನ್ […]
ಸೆಪ್ಟೆಂಬರ್ 10, 2017. ಬೆಂಗಳೂರು : ರಾಷ್ಟ್ರೋತ್ಥಾನ ಪರಿಷತ್ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಜನರಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸ್ವದೇಶಿ ಸುರಕ್ಷಾ ಅಭಿಯಾನದ ಭಾಗವಾಗಿ ಇಂದು ಬೃಹತ್ ಜಾಗೃತಿ ನಡಿಗೆ ಕಾರ್ಯಕ್ರಮ ನಡೆಯಿತು. ಕೆಂಪೇಗೌಡ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಗಿರಿಧರ್ ಉಪಾಧ್ಯಾಯ ಅವರು ಮುಖ್ಯ ಭಾಷಣ ಮಾಡಿದರು. ಪರಿಷತ್ ನ ಉಪಾಧ್ಯಕ್ಷರಾದ ಎ.ಜಿ.ಕೆ. ನಾಯಕ್ ಚಾಲನೆ ನೀಡಿದರು. ರಾಷ್ಟ್ರೋತ್ಥಾನ ಪರಿಷತ್ ನಿಂದ ಹೊರಟ ಜಾಗೃತಿ ನಡಿಗೆಯು ರಾಮಕೃಷ್ಣ […]
ಸೆಪ್ಟೆಂಬರ್ 9, 2017 ಬೆಂಗಳೂರು : ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ರಾಷ್ಟ್ರೋತ್ಥಾನ ಪರಿಷತ್ ಹಮ್ಮಿಕೊಂಡಿರುವ ರಾಷ್ಟ್ರೀಯ ಸ್ವದೇಶಿ-ಸುರಕ್ಷಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಸೆ. 9ರಂದು ನಡೆಯಿತು. ವಿಜಯವಾಣಿ ಹಾಗೂ ದಿಗ್ವಿಜಯ ಮಾಧ್ಯಮದ ಸಂಪಾದಕರಾದ ಹರಿಪ್ರಕಾಶ್ ಕೊಣೆಮನೆ ಹಾಗೂ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಯುವರಾಜಕಾರಣಿ ವಾಗ್ಮಿ ತೇಜಸ್ವಿ ಸೂರ್ಯ ಅವರು ಮುಖ್ಯ ಭಾಷಣ ಮಾಡಿದರು. ರಾಷ್ಟ್ರೋತ್ಥಾನ ಪರಿಷತ್ ನ […]
ಬೆಂಗಳೂರು: ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಸ್ವದೇಶಿ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಬೇಕೆಂಬ ಜನಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೋತ್ಥಾನ ಪರಿಷತ್ ಸೆ. 9 ರಿಂದ 24 ರವರೆಗೆ ರಾಜ್ಯಾದ್ಯಂತ ರಾಷ್ಟ್ರೀಯ ಸ್ವದೇಶಿ ಸುರಕ್ಷಾ ಅಭಿಯಾನ ಹಮ್ಮಿಕೊಂಡಿದೆ. 1965ರಲ್ಲಿ ಪ್ರಾರಂಭಗೊಂಡ ರಾಷ್ಟ್ರೋತ್ಥಾನ ಪರಿಷತ್, ಒಂದು ನೋಂದಾಯಿತ ಸ್ವಯಂಸೇವಾ ಸಂಸ್ಥೆಯಾಗಿದೆ. ಶಿಕ್ಷಣ ಸಂಸ್ಥೆಗಳು, ರಾಷ್ಟ್ರೋತ್ಥಾನ ಬಳಗ, ಯೋಗಕೇಂದ್ರಗಳು, ಸೇವಾಬಸ್ತಿಗಳ(ಸ್ಲಂ) ಕಾರ್ಯ ಸೇರಿದಂತೆ ಸಮಾಜವನ್ನು ಪ್ರಭಾವಿಸುವ ಅನೇಕ ಕ್ಷೇತ್ರಗಳ ಮೂಲಕ ರಾಷ್ಟ್ರೋತ್ಥಾನ ಪರಿಷತ್ ರಾಜ್ಯಾದ್ಯಂತ ತನ್ನ […]
ಸೆಪ್ಟೆಂಬರ್ ೧, ಬೆಂಗಳೂರು: ‘ಮೆಕಾಲೆ ಪುತ್ರರು’ ಭಾರತದ ವಿಚಾರದಲ್ಲಿ ಹಲವು ಭ್ರಮೆಗಳನ್ನು ತುಂಬಿದ್ದಾರೆ; ವಾಮವಾದಿ ವಿದ್ವಾಂಸರು ಬಹಳಷ್ಟು ಗೊಂದಲಗಳನ್ನು ಉಂಟು ಮಾಡಿದ್ದಾರೆ. ಆದರೆ ಸತ್ಯವು ಸೋಲುವುದಿಲ್ಲ. ಅದನ್ನು ಬಚ್ಚಿಡಲು ಅಸಾಧ್ಯ. ಈ ನಿಟ್ಟಿನಲ್ಲಿ ಸತ್ಯವನ್ನು ಪ್ರಕಟಿಸುವ ಕಾರ್ಯವು ಆಗಬೇಕು ಎಂದು ನ್ಯಾಷನಲ್ ಬುಕ್ ಟ್ರಸ್ಟ್ ಅಧ್ಯಕ್ಷ ಬಲದೇವ್ ಭಾಯಿ ಶರ್ಮಾ ಅವರು ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಅವರು ವಾಯ್ಸ್ ಅಫ್ […]