ನಿವಾರ್ ಚಂಡಮಾರುತದಿಂದ ಉಂಟಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ಚಂಗಲಪಟ್ಟು, ಕಡಲೂರು, ಪನ್ರುಟ್ಟಿ, ಪಳವೆರ್ಕಾಡು, ಪೆರಂಬೂರ್, ಮಧುರಂತಕಂ, ಅರಕೊನ್ನಂ, ಪುದುಚೇರಿ ಸೇರಿದಂತೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರಿ ಪ್ರವಾಹ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿದ್ದ ಸಾವಿರಾರು ಜನರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಮತ್ತು ವಿವಿಧ ಸರ್ಕಾರಿ ನಿರ್ಮಿತ ವಸತಿಗಳಲ್ಲಿ ಆಶ್ರಯಪಡೆದಿದ್ದಾರೆ. ಸೇವಾಭಾರತಿ ತಮಿಳುನಾಡು ಸರ್ಕಾರಿ ಆಡಳಿತದ ಸಮನ್ವಯದೊಂದಿಗೆ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಆಹಾರ, ನೀರಿನ […]
RSS Seva
ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೊಸಕೆರೆಹಳ್ಳಿ ಮತ್ತು ಇಟ್ಟಮಡು ಸುತ್ತಮುತ್ತಲಿನ ಜನವಸತಿ ಪ್ರದೇಶಗಳು ಜಲಾವೃತವಾಗಿ, ಜನರು ಸಂಕಷ್ಟಕೊಳಗಾಗಿದ್ದರು. ಹಾನಿಗೊಳಗಾದ ಜನವಸತಿ ಪ್ರದೇಶಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಲ್ಲಿನ ಜನರ ರಕ್ಷಣೆ ಮಾಡಿದರು. ರಾತ್ರಿ ಮನೆಗಳು ಜಲಾವೃತವಾದ್ದರಿಂದ ಆಹಾರ ಪದಾರ್ಥಗಳ ಕೊರತೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಆರೆಸ್ಸೆಸ್ ಕಾರ್ಯಕರ್ತರು ಆಹಾರ ಮತ್ತು ಶಿಶುಗಳಿಗೆ ಹಾಲು ವಿತರಣೆ ಮಾಡಿದರು. ಇಂದು ಬೆಳಗ್ಗೆಯೂ ಉಪಾಹಾರದ ಸಂತ್ರಸ್ತ ಕುಟುಂಬಗಳಿಗೆ ಉಪಾಹಾರದ […]
ಆರೆಸ್ಸೆಸ್: ರಾಷ್ಟ್ರಸೇವೆಯಲ್ಲಿ ತೊಂಬತ್ತೈದು ವರ್ಷ ಲೇಖನ: ನಾ. ತಿಪ್ಪೇಸ್ವಾಮಿ, ಕ್ಷೇತ್ರ ಕಾರ್ಯವಾಹ, ದಕ್ಷಿಣ ಮಧ್ಯ ಕ್ಷೇತ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ.(೨೪ ಅಕ್ಟೊಬರ್ ವಿಜಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ) ಆರೆಸ್ಸೆಸ್ ಅಥವಾ ಚಿಕ್ಕದಾಗಿ ‘ಸಂಘ’ ಎಂಬುದು ನಮ್ಮ ದೇಶದಲ್ಲಿ ಚಿರಪರಿಚಿತವಾದ ಹೆಸರು. 1925ರ ವಿಜಯದಶಮಿಯಂದು ನಾಗಪುರದಲ್ಲಿ ಡಾಕ್ಟರ್ ಕೇಶವ ಬಲಿರಾಂ ಹೆಡಗೇವಾರರು ಹತ್ತಾರು ಬಾಲಕರನ್ನು ಸೇರಿಸಿಕೊಂಡು ಪ್ರಾರಂಭಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘ ಇಂದು ಸಾವಿರಾರು ಶಾಖೆಗಳುಳ್ಳ ವಟವೃಕ್ಷವಾಗಿ ಬೆಳೆದಿದೆ. ಭಿನ್ನಭಿನ್ನ ಆಯಾಮಗಳಲ್ಲಿ ರಾಷ್ಟ್ರನಿರ್ಮಾಣದ […]
At Bhadravati’s Hosa Bullapura, RSS Swayamsevaks had organised for the distribution of groceries to the lockdown affected needy. When approached, the women here humbly turned down to receive the grocery kit. They said, “We thank you for the gesture. Although we are poor, we currently can continue with what we […]
ಕೆಂಬತ್ತಹಳ್ಳಿ ಕೆರೆ ಪುನರುಜ್ಜೀವನ : ಜನ ಜಾಗೃತಿ ಅಭಿಯಾನ ಇತ್ತೀಚಿನ ದಿನಗಳಲ್ಲಿ ಬೇಸಿಗೆ ಬಂತಂದರೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ನೀರಿನ ಹಾಹಾಕಾರ ಸರ್ವೇಸಾಮಾನ್ಯವಾಗಿಬಿಟ್ಟಿದೆ. ನಮ್ಮ ಪೂರ್ವಜರು ವಿಕೇಂದ್ರೀಕರಣದಲ್ಲಿ ನಂಬಿಕೆ ಉಳ್ಳವರಾಗಿದ್ದು ನೀರಿನ ಅವಶ್ಯಕತೆಗಳಿಗಾಗಿ ಹಲವಾರು ಕೆರೆ ಕಟ್ಟೆಗಳ ನಿರ್ಮಾಣ ನಿರ್ಮಾಣ ಮಾಡಿದ್ದಾರೆ. ಇಂತಹ ವ್ಯವಸ್ಥೆಗಳಿಂದಾಗಿ ಹಳ್ಳಿಗಳು ಮತ್ತು ಪಟ್ಟಣಗಳು ತಮ್ಮ ನೀರಿನ ಅವಶ್ಯಕತೆಗಳನ್ನು ಸ್ಥಳೀಯವಾಗಿಯೇ ನೀಗಿಸಿಕೊಳ್ಳುತ್ತಿದ್ದವು ಹಾಗೂ ಈ ತರಹದ ವ್ಯವಸ್ಥೆಗಳು ಸ್ಥಳೀಯ ಸಮುದಾಯಗಳು ತಮ್ಮ ನೀರಿನ ಮೂಲಗಳ ಸಂರಕ್ಷಣೆಯಲ್ಲಿ […]
Every Sunday a gathering of all RSS shakas of the particular district or taluk called Sanghik happens. Every 5th Sunday of the month is observed in RSS sanghiks as Seva Sanghik where the swayamsevaks of RSS participate actively in an activity of service (seva). This month, 30th of June was […]
23 ಮಾರ್ಚ್ 2019, ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಹುಬ್ಬಳ್ಳಿ ಮಹಾನಗರ ಸೇವಾ ವಿಭಾಗವು ಹಲವಾರು ಸೇವಾ ಚಟುವಟಿಕೆಗಳನ್ನು ಮಾಡುತ್ತಲೇ ಬಂದಿದೆ. ಇಂತಹ ಸೇವಾ ಚಟುವಟಿಕೆಗಳಲ್ಲಿ ರಕ್ತದಾನ ಶಿಬಿರವೂ ಒಂದಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ ಹುಬ್ಬಳ್ಳಿ ಮಹಾನಗರ ಸೇವಾ ವಿಭಾಗ ಮತ್ತು ಲೋಕಹಿತ ಟ್ರಸ್ಟ್ (ರಿ) ಹುಬ್ಬಳ್ಳಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರ ಹುಬ್ಬಳ್ಳಿ ಇವರ ಸಹಯೋಗದಲ್ಲಿ ‘ಬಲಿದಾನ ದಿವಸ’ದ ನಿಮಿತ್ತ ರಕ್ತದಾನ ಶಿಬಿರವನ್ನು ಗೋಕುಲ ರಸ್ತೆಯಲ್ಲಿರುವ ಕೇಶವ ಕುಂಜದಲ್ಲಿ […]
RSS swayamsevaks arranged food & shelter at Mangaluru’ karyalaya- Sanghanikethana to those affected by heavy rains in Mangaluru. #RssInAction
Kasaragod May 12: RSS Swayamsevaks of Bayaru Mandala of near Manjeshwar in Kasaragod cleaned the premises of the local temple of their Village, after the ‘Sanghik'(Weekly Gathering) on Sunday May 10, 2015 ಕಾಸರಗೋಡಿನ ಬಾಯಾರು ಮಂಡಲದ ಸ್ವಯಂಸೇವಕರು ಸಾಂಘಿಕ್ ನ ನಂತರ ಗ್ರಾಮ ದೇವಸ್ಥಾನದ ಪರಿಸರದ ಸ್ವಚ್ಛತೆಯನ್ನು ಮಾಡಿದರು.
Hindu Seva Pratishthan’s Seva Kiran Project Source: NewsBharati Bangalore: Every kid is unique in itself. The physical and mental capacity of every kid is different from the other. We treat children as the future of our country, but we are trying to make them all alike under a common single […]