ಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್ ೨ ಜನವರಿ ೨೦೨೦, ಬೆಂಗಳೂರು: ಸಂಸ್ಕೃತ ಭಾರತಿ ಸಂಸ್ಥೆಯು ಇಂದು ಸಂಜೆ ಗಿರಿನಗರದ ತಮ್ಮ “ಅಕ್ಷರಂ” ಸಭಾಭವನದಲ್ಲಿ ಡಾ. ನಾಗರತ್ನಾ ಹೆಗಡೆ ಅವರು ರಚಿಸಿದ “ರಾಮಾಯಣೀಯಮ್”, “ರುಚಿರಾಃ ಬಾಲಕಥಾಃ”, ಡಾ. ಎಚ್. ಆರ್. ವಿಶ್ವಾಸ ಅವರ “ಮೂಲಮ್”, ಶ್ರೀ ತಂಗೇಡ ಜನಾರ್ದನ ರಾವ್ ಅವರ “ಅಂತಜ್ರ್ವಲನಮ್” ಎಂಬ ನಾಲ್ಕು ಸಂಸ್ಕೃತ ಗ್ರಂಥಗಳ ಲೋಕಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮುಖ್ಯ […]
Samskrita Bharati
ಸಂಸ್ಕೃತವನ್ನು ಕಾಪಾಡಿಕೊಂಡು ಬರುವುದು ಈ ದೇಶದ ವಿದ್ಯಾವಂತರ ಕರ್ತವ್ಯ (ಶ್ರಾವಣಪೂರ್ಣಿಮೆ ರಕ್ಷಾಬಂಧನ, ಉಪಾಕರ್ಮ ಹಬ್ಬಗಳಿಗೆ ಪ್ರಸಿದ್ಧವಾಗಿರುವಂತೆ ‘ಸಂಸ್ಕೃತ ದಿನ’ವಾಗಿಯೂ ಪ್ರಸಿದ್ಧಿ ಹೊಂದಿದೆ. ಭಾರತೀಯ ಸಭ್ಯತೆಯ ಮೂರ್ತರೂಪವಾದ ಸಂಸ್ಕೃತವು ಈ ದೇಶದ ವಿಭಿನ್ನ ಜನರನ್ನು ಏಕಸೂತ್ರದಲ್ಲಿ ಕಟ್ಟುವ ಶಕ್ತಿ ಹೊಂದಿದೆ. ಇಂತಹ ಸಂಸ್ಕೃತ ಭಾಷೆ ಹಾಗೂ ಇದನ್ನು ಪ್ರಚುರಪಡಿಸಿದ ‘ಸಂಸ್ಕೃತ ಭಾರತೀ’ಕುರಿತು ಈ ಲೇಖನ.)\ ಲೇಖಕರು: ಶ್ರೀ ಲಕ್ಷ್ಮೀನಾರಾಯಣ, ಶೃಂಗೇರಿ, ಸಂಸ್ಕೃತ ಭಾರತೀ ಪ್ರಾಂತ ಸಂಘಟನಾ ಮಂತ್ರಿ, ಉತ್ತರ ಕರ್ನಾಟಕ. “ಗ್ರೀಕ್ […]
ಸಂಸ್ಕೃತಂ ಪಠ! ಆಧುನಿಕೋ ಭವ!! ಶ್ರಾವಣ ಪೂರ್ಣಿಮೆಯನ್ನು ವಿಶ್ವ ಸಂಸ್ಕೃತ ದಿವಸವೆಂದು ಆಚರಿಸಲಾಗುತ್ತದೆ. ತನ್ನಿಮಿತ್ತ ಈ ಲೇಖನ, ಕೃಪೆ: ಹೊಸ ದಿಗಂತ ಲೇಖಕರು: ಡಾ. ವಿಶ್ವನಾಥ ಸುಂಕಸಾಳ, ಸಹ ಪ್ರಾಧ್ಯಾಪಕರು, ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶೃಂಗೇರಿ ನಮ್ಮ ಮಕ್ಕಳ ಪ್ರಜ್ಞಾವಿಕಾಸಕ್ಕೆ ಹಾಗೂ ಅವರ ವ್ಯಕ್ತಿತ್ವದ ಪರಿಪೋಷಣೆಗೆ ಕಾರಣವಾಗುವ ಶಿಕ್ಷಣ ಇಂದು ದುರ್ಲಭವಾಗುತ್ತಿದೆ. ಮಕ್ಕಳು ಏನಾಗಬೇಕು ಎಂದು ಯಾರಾದರೂ ಕೇಳಿದರೆ, ಆತ ಒಳ್ಳೆಯ ನಾಗರಿಕನಾಗಬೇಕು, ಸಂಸ್ಕೃತನಾಗಬೇಕು ಎಂದು ಹೇಳುವ ಕಾಲ ಈಗಿಲ್ಲ. […]
15 Feb 2020, Bengaluru: Rajata Mahotsava, a Silver jubilee event to commemorate the 25 years of Samskrita monthly published out of Bengaluru, – ‘Sambhashana Sandesha’ was conducted here in the city today. Shri Janardhan Hegde, Editor of the magazine spoke on how the idea of Samskrita language to be spoken […]
10 ಜನವರಿ 2020, ಬೆಂಗಳೂರು: ಆದಿಕವಿ ವಾಲ್ಮೀಕಿ ವಿರಚಿತ ರಾಮಾಯಣದ ಅಖಂಡ ಪಾರಾಯಣ ಸಂಸ್ಕೃತ ಭಾರತಿಯ ಕಾರ್ಯಾಲಯ ಅಕ್ಷರಂನಲ್ಲಿ ಇಂದು ಆರಂಭವಾಯಿತು. ಶತಾವಧಾನಿ ಡಾ. ಆರ್ ಗಣೇಶರವರು, ರಾಮಾಯಣದ ಮೊದಲ ಶ್ಲೋಕವಾದ “ತಪಃಸ್ವಾಧ್ಯಾಯ ನಿರತಂ” ಪಠಿಸಿ ಪಾರಾಯಣವನ್ನು ಉದ್ಘಾಟಿಸಿದರು. ಬೆಂಗಳೂರಿನ ಇತಿಹಾಸದಲ್ಲಿ ಈ ರೀತಿಯ ಅಖಂಡ ಪಾರಾಯಣ ಕಾರ್ಯಕ್ರಮ ಪ್ರಾಯಃ ಪ್ರಥಮ ಬಾರಿ ನಡೆಯುತ್ತಿದೆ. ಹಗಲು-ರಾತ್ರಿ ಭೇದವಿಲ್ಲದೆ ನಿರಂತರವಾಗಿ 56 ಗಂಟೆಗಳ ಕಾಲ ಪಾರಾಯಣ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ […]
Dr. Janardana Hegde has been selected for the 2017 Maharshi Narada Award for his service to Samskrit Journalism given by Uttar Pradesh Samskrit Samsthan. He is the Founder Editor of the magazine in Samskrit – Sambhashana Sandeshaha. Dr. H R Vishwas wins the 2017 Banabhatta award given away by Uttar […]