ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಜನವರಿ 15ರಿಂದ ಇಡೀ ದೇಶದಲ್ಲಿ ಆರಂಭವಾಗಿದೆ. ಇದು ಕೊರೊನಾದಿಂದಾಗಿ ಬೇಸತ್ತ ಜನರಿಗೆ ಹೊಸ ಸ್ಫೂರ್ತಿಯನ್ನುಂಟುಮಾಡಿದೆ. ಯುವಕರಿಗೆ ಇನ್ನಷ್ಟು ಕೆಲಸಮಾಡುವ ಉತ್ಸಾಹ ಹಾಗೂ ಹಿರಿಯರಿಗೆ ತಮ್ಮ ಕಾಲದಲ್ಲಿಯೇ ರಾಮ ಮಂದಿರದ ವಿಷಯವಾಗಿ ಘನ ನ್ಯಾಯಾಲಯ ನೀಡಿರುವ ತೀರ್ಪು, ನಂತರದಲ್ಲಿ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ, ಭವ್ಯ ಮಂದಿರ ಕಾರ್ಯ ನಡೆಯುತ್ತಿರುವುದು ಸಂತೃಪ್ತಿಯನ್ನು ನೀಡಿದೆ. ಅಭಿಯಾನದ ಆರಂಭ ದಿನವಾದ ಜನವರಿ 15ರಂದು ಹಲಸೂರಿನ ಆರೆಸ್ಸೆಸ್ ಸ್ವಯಂಸೇವಕರು ಕರಪತ್ರ […]
Sri Ram Mandir Nidhi Samarpana Abhiyan
03 ಜನವರಿ2021, ಮೈಸೂರು: ಮೈಸೂರು ಮಹಾನಗರದಲ್ಲಿ ನಡೆದ ‘ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ’ ಕಾರ್ಯಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಮಹದೇವಪುರ ಬಡಾವಣೆಯ ವಿಶೇಷಚೇತನ ಬಾಲಕ ಶ್ರೀನಿವಾಸ್ ತಾನು ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿಗೆ ಸಮರ್ಪಿಸಿದನು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸದಸ್ಯರು ಮತ್ತು ಅಭಿಯಾನ ಟ್ರಸ್ಟ್ ನ ಪ್ರಾಂತ (ಕರ್ನಾಟಕ ದಕ್ಷಿಣ ಮತ್ತು ಉತ್ತರ) ಅಧ್ಯಕ್ಷರಾದ ಶ್ರೀ ಮಾ.ವೆಂಕಟರಾಮು ರವರು […]