ರಾಷ್ಟ್ರೋತ್ಥಾನ ಪರಿಷತ್ ಒಂದು ಸಾಮಾಜಿಕ ಸೇವಾಸಂಸ್ಥೆಯಾಗಿದ್ದು, ಕಳೆದ 50 ವರ್ಷಗಳಿಂದ ಸೇವೆ, ಶಿಕ್ಷಣ, ಜಾಗೃತಿ – ಕ್ಷೇತ್ರಗಳ ಮೂಲಕ ಸಮಾಜದಲ್ಲಿ ಗುರುತರವಾದ ಕಾರ್ಯಗಳನ್ನು ಮಾಡುತ್ತಿದೆ. “ಜಾಗರಣ”ದ ಮೂಲಕ ಸೇವಾಬಸ್ತಿ (ಸ್ಲಂ)ಗಳಲ್ಲಿನ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ, ಸಂಸ್ಕಾರಗಳನ್ನು ಕೊಡುವುದರ ಮೂಲಕ ಅಲ್ಲಿನ ಜನರ ಜೀವನ ಉತ್ತಮವಾಗುವಂತೆ ಮಾಡಿದೆ. ರಾಷ್ಟ್ರೋತ್ಥಾನ ರಕ್ತನಿಧಿ ಕರ್ನಾಟಕ ರಾಜ್ಯಸರ್ಕಾರದಿಂದ “ಉತ್ತಮ ರಕ್ತನಿಧಿ” ಎಂಬ ಹೆಗ್ಗಳಿಕೆ ಪಡೆದು ಲಕ್ಷಾಂತರ ರೋಗಿಗಳಿಗೆ ರಕ್ತವನ್ನು ಸರಬರಾಜು ಮಾಡುತ್ತಿದೆ. ಅಲ್ಲದೆ ತಲೆಸ್ಸೀಮೀಯದಿಂದ […]
Tapas rashtrotthana project
ರಾಷ್ಟ್ರೋತ್ಥಾನ ಪರಿಷತ್ತಿನ ‘ತಪಸ್’ ಯೋಜನೆಯ 14 ವಿದ್ಯಾರ್ಥಿಗಳು ಐಐಟಿ ಪ್ರವೇಶಾವಕಾಶ ಪಡೆದಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ ಸಂಚಾಲಿತ ತಪಸ್ನ 14 ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟಗೊಂಡ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಐಐಟಿಗೆ ಪ್ರವೇಶಾವಕಾಶ ಪಡೆದಿದ್ದಾರೆ. ಆರ್ಥಿಕವಾಗಿ ಅತಿ ಹಿಂದುಳಿದ ಪರಿವಾರಗಳಿಂದ, ಸೆಕ್ಯುರಿಟಿ, ಹೌಸ್ ಕೀಪಿಂಗ್, ಗಾರ್ಮೆಂಟ್ಸ್, ರೈತ ಕೂಲಿಕಾರರು, ಸಂಚಾರಿ ವ್ಯಾಪಾರಿಗಳು ಇಂತಹ ಕುಟುಂಬಗಳಿಂದ ಬಂದಂತಹ ಮಕ್ಕಳ ಸಾಧನೆ ಪ್ರೇರಣೆ ನೀಡುವಂತಹುದು. ಅವಕಾಶ ವಂಚಿತ ಇಂತಹ ಮಕ್ಕಳಿಗಾಗಿ ರಾಷ್ಟ್ರೋತ್ಥಾನ ಪರಿಷತ್ […]
Bengaluru, Aug 29 2018: With the intention of higher education to talented, meritorious students who are socially and economically backward, Rashtrotthana Parishat has two projects in the names of TAPAS (for boys) and SAADHANA (for girls). Rashtrotthana Parishat is now inviting applications from eligible boys and girls under relevent brackets […]