• Samvada
  • Videos
  • Categories
  • Events
  • About Us
  • Contact Us
Thursday, February 9, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ಟಿಪ್ಪುವಿನ ದಬ್ಬಾಳಿಕೆಯಿಂದ ಮುಸಲ್ಮಾನರಾಗಿ ಮತಾಂತರಗೊಂಡಿದ್ದವರನ್ನು ಮಾತೃ ಧರ್ಮಕ್ಕೆ ತರುವ ಕಾರ್ಯದಲ್ಲಿ ತೊಡಗುವುದೇ ಸರಿಯಾದ ಟಿಪ್ಪು ಜಯಂತಿ ಆಚರಣೆ

Vishwa Samvada Kendra by Vishwa Samvada Kendra
November 1, 2017
in News Digest, Photos
250
0
ಟಿಪ್ಪುವಿನ ದಬ್ಬಾಳಿಕೆಯಿಂದ ಮುಸಲ್ಮಾನರಾಗಿ ಮತಾಂತರಗೊಂಡಿದ್ದವರನ್ನು ಮಾತೃ ಧರ್ಮಕ್ಕೆ ತರುವ ಕಾರ್ಯದಲ್ಲಿ ತೊಡಗುವುದೇ ಸರಿಯಾದ ಟಿಪ್ಪು ಜಯಂತಿ ಆಚರಣೆ
491
SHARES
1.4k
VIEWS
Share on FacebookShare on Twitter

ಮೈಸೂರು, ೩೧ ಅಕ್ಟೋಬರ್ ೨೦೧೭: ನಗರದಲ್ಲಿ ಇಂದು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ, ಟಿಪ್ಪುವಿನ ನಿಜ ಚಿತ್ರಣವನ್ನು ಜನರ ಮುಂದಿಡುವ ಸಲುವಾಗಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.

  1. ವಕೀಲರು ಹಾಗೂ ಖ್ಯಾತ ಅಂಕಣಕಾರರು ಶ್ರೀ ತೇಜಸ್ವಿ ಸೂರ್ಯ ಮಾತನಾಡಿ, ಟಿಪ್ಪು ಜಯಂತಿಯ ವಿರೋಧಿಸುವ ಕೊನೆಯ ಕಾರ್ಯಕ್ರಮ ಇದಾಗಲಿದೆ. ಮುಂದೆಂದೂ ಈ ಉದ್ಧಟತನವನ್ನು ಸರ್ಕಾರಗಳು ತಳೆಯದಿರಲಿ ಎಂದರು. ಈ ರಾಜ್ಯದ ಮುಖ್ಯ ಮಂತ್ರಿಗಳು ಎಲ್ಲಾ ಜನರ/ ಜನಾಂಗದ ಮುಖ್ಯ ಮಂತ್ರಿಯಾಗಿರದೇ ಓಲೈಕೆ ರಾಜಕಾರಣ ಮಾಡಿಕೊಂಡು ಬರುತ್ತಿರುವುದು ಹೇಯವೆಂದು ಕರೆದರು.

    ತೇಜಸ್ವಿ ಸೂರ್ಯ ಮಾತನಾಡುತ್ತಾ, ಯಾವುದೇ ವ್ಯಕ್ತಿಯ / ಮಹಾ ಪುರುಷರ ಜಯಂತಿಯನ್ನು ಆಚರಿಸುವುದು ಅವರು ನಡೆದ ಬಗೆಯನ್ನು ಸ್ಮರಿಸಿ ಅವರ ಹಾದಿಯಲ್ಲಿ ಯುವ ಜನತೆ ಮುನ್ನಡೆಯಲಿ ಎಂದು. ಹಾಗಾಗಿಯೇ ರಾಮ ನವಮಿಯನ್ನು , ಬಸವ, ವಾಲ್ಮೀಕಿ ಜಯಂತಿಯನ್ನು ಜನರೇ ಆಚರಿಸುತ್ತಾರೆ, ಆದರೆ ಟಿಪ್ಪುವಿನಲ್ಲಿ ಪ್ರೇರಣೆ ಪಡೆಯುವಂತಹುದೇನಿದೆ. ಮತ್ತು ಈ ಜಯಂತಿಯನ್ನು ಸೆಕ್ಷೆನ್ಗಳು ಹಾಕಿಯಾದರು ಪ್ರತಿಭಟನಾಕಾರರನ್ನು ತಡೆದು ಆಚರಿಸಿಯೇ ತೀರುತ್ತೇವೆ ಎಂದು ಹಠಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಸರ್ಕಾರವನ್ನು ಪ್ರಶ್ನಿಸಿದರು. ಟಿಪ್ಪು ಒಬ್ಬ ಅಫಘಾನದ ಮುಸಲ್ಮಾನ ದೊರೆಗೆ ಬರೆದ ಪತ್ತ್ರದಲ್ಲಿ ಭಾರತಕ್ಕೆ ಬಂದು ಇಲ್ಲಿನ ಕಾಫಿರರನ್ನು ಮತಾಂತರಗೊಳಿಸಿ ಎಂದು ಬರೆಯುವುದಲ್ಲದೇ, ಆ ದೊರೆಯನ್ನು ಉತ್ತರದಿಂದ ಭಾರತವನ್ನು ಗೆಲ್ಲುತ್ತಾ ಬನ್ನಿ, ತಾನು ದಕ್ಷಿಣದಿಂದ ಗೆಲ್ಲುತ್ತಾ ಬಂದು ಇಬ್ಬರೂ ದೇಶವನ್ನು ಹಂಚಿಕೊಳ್ಳೋಣವೆಂದು ಬರದಿದ್ದನು. ಟಿಪ್ಪುವಿನ ದಬ್ಬಾಳಿಕೆಯಿಂದ ಮುಸಲ್ಮಾನರಾಗಿ ಮತಾಂತರಗೊಂಡಿದ್ದವರನ್ನು ಮಾತೃ ಧರ್ಮಕ್ಕೆ ತರುವ ಕಾರ್ಯದಲ್ಲಿ ತೊಡಗುವುದೇ ಸರಿಯಾದ ಟಿಪ್ಪು ಜಯಂತಿ ಆಚರಣೆ ಎಂಬ ಕರೆ ನೀಡಿದರು.

ರಾಬರ್ಟ್ ರೊಸಾರಿಯೋ, ಲೇಖಕರು ಹಾಗೂ ಕ್ರೈಸ್ತ ಮುಖಂಡರು ಮಾತನಾಡಿ ಟಿಪ್ಪು ನಮ್ಮ ರಾಜ್ಯದ ದೇವಸ್ಥಾನಗಳನ್ನು ಮಾತ್ರವಲ್ಲ ನಮ್ಮ ರಾಜ್ಯದ ಕರಾವಳಿ ಭಾಗದಲ್ಲಿ ನಮ್ಮ (ಕ್ರೈಸ್ತರ) ಚರ್ಚುಗಳು ಟಿಪ್ಪುವಿನಿಂದ ಧ್ವಂಸಗೊಂಡಿವೆ, ಇಂತಹ ಮತಾಂಧ ಟಿಪ್ಪುವಿನ ಜಯಂತಿಯನ್ನು ಮುಖ್ಯಮಂತ್ರಿಗಳು ಆಚರಿಸುತ್ತಿರುವುದು ದೌರ್ಭಾಗ್ಯವಲ್ಲದೇ ಮತ್ತೇನು ಎಂದು ಪ್ರಶ್ನಿಸಿದರು. ಯಾವುದೇ ಅಲ್ಪಸಂಖ್ಯಾತ ಜನರ ಆಚರಣೆಗೆ ಧಕ್ಕೆಯಾಗದ ಹಾಗೆ ಸರ್ಕಾರದ ಕಾರ್ಯಕ್ರಮವನ್ನು ನಡೆಸಬೇಕು, ಆದರೆ ಈ ರಾಜ್ಯದ ಮುಖ್ಯಮಂತ್ರಿಗಳು ಬಹುಸಂಖ್ಯಾತ ಜನರ ವಿರೋಧದ ನಡುವೆಯೂ ಈ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದಾರೆಂಬ ವಾದವನ್ನು ಮಾಡಿದರು

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ಕೊಡಗಿನ ವಕೀಲರಾದ ಮಾಳೇಟಿರ ಅಭಿಮನ್ಯು ಕುಮಾರ್ ಮಾತನಾಡಿ ಕೊಡವರಲ್ಲಿ ಹಲವಾರು ಬಾರಿ ಯುದ್ಧಮಾಡಿ ಸೋತು ಸುಣ್ಣಾಗಿ ಹೋದ ಟಿಪ್ಪು ಫ್ರೆಂಚರ ಸೈನಿಕರ ಸಹಾಯ ತೆಗೆದುಕೊಂಡು ಕೊಡಗಿನ ಕಾಡನ್ನು ಸುತ್ತುವರಿದು ಕೊಡವರ ಮೇಲೆ ಆಕ್ರಮಣ ಮಾಡಿದವನು. ತಾಯಿ ಮಕ್ಕಳೆನ್ನದೆ ಹತ್ಯೆಗೈದ ಇಂತಹ ಕಟುಕನನ್ನು ನಾಡಪ್ರೀಮಿ ಅಥವ ದೇಶಪ್ರೇಮಿ ಎನ್ನಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

 

ವರದಿ : ಕಿರಣ, ಮೈಸೂರು

  • email
  • facebook
  • twitter
  • google+
  • WhatsApp
Tags: NoToTipuJayantiRobert RosariaTejaswi SuryaTipu Jayanti VirodhaTipu Sultan

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
ಟಿಪ್ಪು ಜಯಂತಿಗೆ ವಿರೋಧ : ಮಂಥನ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ, ಅಡ್ಡಂಡ ಕಾರ್ಯಪ್ಪ

ಟಿಪ್ಪು ಜಯಂತಿಗೆ ವಿರೋಧ : ಮಂಥನ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ, ಅಡ್ಡಂಡ ಕಾರ್ಯಪ್ಪ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

RSS Sarasanghachalak Mohan Bhagwat greets Justice Krishna Iyer on his 100th Birthday

RSS Sarasanghachalak Mohan Bhagwat greets Justice Krishna Iyer on his 100th Birthday

November 13, 2014
Imbuing the spirit of patriotism RSS VIJAYAGHOSH SANCHALAN held at Malleshwaram Bangalore

Imbuing the spirit of patriotism RSS VIJAYAGHOSH SANCHALAN held at Malleshwaram Bangalore

December 9, 2013
ನೇರನೋಟ: ಆಗ ಅವರು ಕೇಜ್ರಿವಾಲ್; ಈಗ ಮಾತ್ರ ‘ಕೈ’ಜ್ರಿವಾಲ್!

ನೇರನೋಟ: ಆಗ ಅವರು ಕೇಜ್ರಿವಾಲ್; ಈಗ ಮಾತ್ರ ‘ಕೈ’ಜ್ರಿವಾಲ್!

January 6, 2014
ಸ್ವಯಂಸೇವಕರ ಅಕ್ಷಯ ವಿಶ್ವಾಸದ ಮೂಲ ಈ ‘ಅಂತರೀಕ್ಷಣೆ’

ಸ್ವಯಂಸೇವಕರ ಅಕ್ಷಯ ವಿಶ್ವಾಸದ ಮೂಲ ಈ ‘ಅಂತರೀಕ್ಷಣೆ’

April 7, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In