• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಗಂಗಾ ಆರತಿಯ ಮಾದರಿಯಲ್ಲಿ ತುಂಗಾ ಆರತಿ!

Vishwa Samvada Kendra by Vishwa Samvada Kendra
February 21, 2022
in News Digest
253
0
497
SHARES
1.4k
VIEWS
Share on FacebookShare on Twitter

ಇಂದು ಹರಿಹರದ ತುಂಗಭದ್ರಾ ನದಿಯ ತಟದಲ್ಲಿ “ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ” ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ನೆರವೇರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮಿಗಳು, ಸಚಿವರಾದ ಭೈರತಿ ಬಸವರಾಜ,ಮುರುಗೇಶ್ ನಿರಾನಿ,ಜಿ.ಎಂ ಸಿದ್ಧೇಶ್ವರ್ ಮೊದಲಾದವರು ಉಪಸ್ಥಿತರಿದ್ದರು.

READ ALSO

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು – “ಈ ಮೊದಲು ಕಾಶಿ ವಿಶ್ವನಾಥನ ಕ್ಷೇತ್ರವೂ ಬಹಳ ಇಕ್ಕಟ್ಟಾಗಿ ಕಿಷ್ಕಿಂಧೆಯಿಂದ ಕೂಡಿತ್ತು. ಸನ್ಯಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಈಗ ಕಾಶಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಗಂಗಾರತಿ ಮುಕ್ತವಾಗಿ ನಡೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅದೇ ಮಾದರಿಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಸಹ ಪೂಜ್ಯ ವಚನಾನಂದ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಲಿದೆ.ಅಲ್ಲದೆ, ನಗರೋತ್ಥಾನ ಯೋಜನೆಯಡಿಯಲ್ಲಿ ಹರಿಹರಕ್ಕೆ 40 ಕೋಟಿ ರೂ ಅನುದಾನ ಮಂಜೂರು ಮಾಡಲಾಗಿದೆ. ತುಂಗಭದ್ರಾ ನದಿಯ ತಟದಲ್ಲಿರುವ ಹರಿಹರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನವನ್ನು ನೀಡುತ್ತಿದೆ,”ಎಂದಿದ್ದಾರೆ.


https://twitter.com/BSBommai/status/1495279528515563520?t=8BRKMfi-pl7HgMBN-8sAHA&s=19

ಏನಿದು ತುಂಗಾ ಆರತಿ ?
ಉತ್ತರ ಭಾಗದ ಭಾರತದಲ್ಲಿ ಪ್ರತಿ ನಿತ್ಯ ಸಂಜೆ ಗಂಗಾತಟದಲ್ಲಿ ಆರತಿ ನಡೆಯುತ್ತದೆ.ಕಣ್ಮನ ಸೆಳೆಯುವ ಗಂಗಾರತಿಯಲ್ಲಿ ಜನ ಶ್ರದ್ಧಾ ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ.ಅಲ್ಲದೆ ಪ್ರವಾಸಿಗರನ್ನೂ ವಿಶೇಷವಾಗಿ ಆಕರ್ಷಿಸುತ್ತದೆ. ದಕ್ಷಿಣ ಭಾಗದ ಭಾರತದಲ್ಲಿಯೂ ನದಿಗಳನ್ನು ಅತ್ಯಂತ ಶ್ರದ್ಧೆಯಿಂದ ಪೂಜಿಸಲಾಗುತ್ತದೆ. ‘ಗಂಗಾ ಸ್ನಾನ ತುಂಗಾ ಪಾನ’ ಎನ್ನುವ ನಾಣ್ನುಡಿಯೂ ಇದೆ. ಹೀಗಾಗಿ ಗಂಗಾರತಿಯಂತೆ ತುಂಗಾರತಿಯನ್ನು ನಡೆಸಲು ಆಯೋಜಿಲಾಗಿದೆ.

ತುಂಗೆ ಉಳಿಸಿ ಕೂಗು
ಪಶ್ಚಿಮ ಘಟ್ಟದ ಒಡಲಲ್ಲಿ ಹುಟ್ಟುವ ತುಂಗೆ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯ ಜೀವನಾಡಿ,ತುಂಗೆ ಕೂಡಲಿಯಲ್ಲಿ ಭದ್ರಾ ನದಿಯೊಟ್ಟಿಗೆ ಸೇರಿ ತುಂಗಭದ್ರಾ ನದಿಯಾಗಿ ಹರಿಯುತ್ತದೆ.

ಆದರೆ ಇತ್ತೀಚೆಗೆ ತುಂಗೆಯಲ್ಲಿ ಮಾಲಿನ್ಯ ಹೆಚ್ಚುತ್ತಿದ್ದು ಶೃಂಗೇರಿ ಪಟ್ಟಣದ ಕೊಳಚೆ ನೀರು ತುಂಗಾನದಿಗೆ ಬಿಡಲಾಗುತ್ತಿದೆ‌.ಅಲ್ಲದೆ ಪ್ರವಾಸಿಗರ ಬೇಜವಾಬ್ದಾರಿ ವರ್ತನೆಯ ಕೊಡುಗೆಯೂ ನದಿಯೊಳಗೆ ತ್ಯಾಜ್ಯ ಹೆಚ್ಚುವಲ್ಲಿ ಮಹತ್ವವಾಗಿದೆ.

ತುಂಗಾ ನದಿಗೆ ಸೇರುವ ಭೀಮನಕಟ್ಟೆಯಿಂದ ಹೊರಡುವ ಮಾಲತಿ ನದಿಯ ತಿರುವು ಈಗಾಗಲೇ ಒಣಗಿ ಹೋಗಿದ್ದು ತುಂಗೆಯ ಪುನರುಜ್ಜೀವನಕ್ಕೆ ಆದ್ಯತೆ ನೀಡಲೇಬೇಕಿದೆ‌.ಈ ನಿಟ್ಟಿನಲ್ಲಿ ತುಂಗಾರತಿ ಎಂಬ ಕಲ್ಪನೆ ಮತ್ತು ಅದರ ಪುನರುತ್ಥಾನದ ಸಂಕಲ್ಪ ಮಾಡಿರುವುದು ಸ್ವಾಗತಾರ್ಹವಾದ ವಿಚಾರ.

  • email
  • facebook
  • twitter
  • google+
  • WhatsApp
Tags: bommayiGangaNarendra Modirejuvenationriversavetunga

Related Posts

News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
News Digest

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022
Next Post

Harsha's murder : An act of terror by PFI

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಸೈಬರ್ ಕನ್ನದಿಂದ ಸುರಕ್ಷಿತವಾಗಿರಲು ಕಾನೂನಿನ ಅರಿವೂ ಅತ್ಯಗತ್ಯ

ಸೈಬರ್ ಕನ್ನದಿಂದ ಸುರಕ್ಷಿತವಾಗಿರಲು ಕಾನೂನಿನ ಅರಿವೂ ಅತ್ಯಗತ್ಯ

April 26, 2021
Prof BM Kumaraswamy and Dr. Ashwani Mahajan to address in Bengaluru Swadeshi seminar

Prof BM Kumaraswamy and Dr. Ashwani Mahajan to address in Bengaluru Swadeshi seminar

August 30, 2018
VIDEO: Modi speech at Bangalore, April-28

VIDEO: Modi speech at Bangalore, April-28

April 30, 2013
RSS will ensure Sri Ram Mandir construction in Ayodhya: Mohan Bhagwat

RSS will ensure Sri Ram Mandir construction in Ayodhya: Mohan Bhagwat

August 27, 2010

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In