• Samvada
  • Videos
  • Categories
  • Events
  • About Us
  • Contact Us
Saturday, January 28, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ರಾಮರಾಜ್ಯದಲ್ಲಿ ಅಸ್ಪೃಶ್ಯತೆ ಸಲ್ಲದು : ಶ್ರೀ ಮ ವೆಂಕಟರಾಮು

Vishwa Samvada Kendra by Vishwa Samvada Kendra
October 2, 2020
in Articles, News Digest
250
0
Haven’t understood Mahatma Gandhiji’s relationship with RSS? Then refrain from falsehood! : Dr. Manmohan Vaidya, Sah Sarkaryavah

Mahatma Gandhi

491
SHARES
1.4k
VIEWS
Share on FacebookShare on Twitter

ರಾಮರಾಜ್ಯದಲ್ಲಿ ಅಸ್ಪೃಶ್ಯತೆ ಸಲ್ಲದು :
ಲೇಖಕರು : ಶ್ರೀ ಮ ವೆಂಕಟರಾಮು, ಪ್ರಾಂತ ಸಂಘಚಾಲಕರು, ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ

ಭಾರತದ ಸ್ವಾತಂತ್ರ್ಯ ಆಂದೋಲನ ಕೇವಲ ಬ್ರಿಟಿಷರಿಂದ ಮುಕ್ತಿ ಪಡೆಯುವುದಕ್ಕೆ ಸೀಮಿತವಾಗಿರಲಿಲ್ಲ. ಭಾರತದ ಮಾನವೀಯ ವಿಕಾಸಕ್ಕೆ ಒತ್ತು ನೀಡಿತ್ತು. ಗಾಂಧೀಜಿಯವರ ಕನಸಿನಲ್ಲಿ ರಾಮರಾಜ್ಯವಿತ್ತು. ಅದಕ್ಕಾಗಿ ಇಡೀ ಭಾರತದ ಜನಮಾನಸವನ್ನು ಸಿದ್ಧಗೊಳಿಸಬೇಕಿತ್ತು. ಮರ್ಯಾದಾಪುರುಷೋತ್ತಮ ಶ್ರೀರಾಮ ಬೆಸ್ತರ ಮುಖಂಡನಾದ ಗುಹನಿಗೆ ಆಪ್ತನಾದವನು ಪಕ್ಷಿ ಪ್ರಮುಖನಾದ ಜಟಾಯುವಿಗೆ ಸಂಸ್ಕಾರ ಕರ್ಮವನ್ನು ಮಾಡಿದವನು, ಶಬರಿ ತಾನು ಕಚ್ಚಿ ನೋಡಿ ಸಿಹಿಯಾದ ಹಣ್ಣುಗಳನ್ನು ಆಯ್ದುಕೊಟ್ಟಾಗ ಆ ಹಣ್ಣುಗಳನ್ನು ತಿಂದವನು. ಕಪಿರಾಜನಾದ ಸುಗ್ರೀವನಲ್ಲಿ ಸ್ನೇಹವನ್ನು ಬೆಳೆಸಿದವನು, ರಕ್ಕಸರ ಅರಸನಾದ ವಿಭೀಷಣನೂ ರಾಮನಿಗೆ ಪ್ರೀತಿಪಾತ್ರನಾದವನು. ರಾಮನಿಗೆ ನಗರ ಗ್ರಾಮ ಅರಣ್ಯ ಎಲ್ಲೂ ಭೇದ ಕಾಣಲಿಲ್ಲ. ಬಡತನ ಸಿರಿತನಗಳು ಮಾನವೀಯ ಸ್ನೇಹಕ್ಕೆ ಅಡ್ಡಿಯಾಗಲಿಲ್ಲ. ಹಾಗೇ ಮನುಷ್ಯರ ನಡುವೆ ಭೇದವಿಲ್ಲದ ಭಾರತವನ್ನು ನಿರ್ಮಿಸುವ ಹಂಬಲ ಗಾಂಧೀಜಿಯವರದಾಗಿತ್ತು.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

Mahatma Gandhi

ನಮ್ಮ ದೇಶದಲ್ಲಿ ವ್ಯಾಪಕವಾಗಿ ಪ್ರಚಲಿತವಿದ್ದ ಅಸ್ಪೃಷ್ಯತೆ ಅತ್ಯಂತ ಅಮಾನವೀಯ ಮತ್ತು ಅನಿಷ್ಟದ ರೂಢಿ. ಅದನ್ನು ತೊಡೆದುಹಾಕಿದಲ್ಲದೇ ಮಾನವೀಯ ಭಾರತದ ನಿರ್ಮಾಣ ಸಾಧ್ಯವಿಲ್ಲ ಎಂಬ ದೃಢವಾದ ಚಿಂತನೆ ಗಾಂಧೀಜಿಯವರದ್ದು. ಒಂದು ಹಂತದಲ್ಲಿ ಸ್ವಾತಂತ್ರ್ಯಾಂದೋಲನಕ್ಕಿಂತ ಅಸ್ಪೃಷ್ಯತೆಯ ನಿವಾರಣೆ ಮುಖ್ಯ ಎಂದೆನಿಸಿತ್ತು ಮಹಾತ್ಮ ಅವರಿಗೆ. ಒಂದಿಷ್ಟು ಕಾಲ ರಾಜಕೀಯ ಚಟುವಟಿಕೆಗಳನ್ನು ಗೌಣವಾಗಿಸಿ ಉಪೇಕ್ಷಿತ ಬಂಧುಗಳಲ್ಲಿ ಆತ್ಮವಿಶ್ವಾಸ ತುಂಬುವ ಉಳಿದವರಲ್ಲಿರುವ ಶ್ರೇಷ್ಠತೆಯ ವ್ಯಸನವನ್ನು ಅಳಿಸುವ ಕಾರ್ಯದಲ್ಲಿಯೇ ತಮ್ಮನ್ನು ತೊಡಗಿಸಿಕೊಂಡರು.

೧೯೩೩ರ ನವೆಂಬರ್‌ನಿಂದ ೧೯೩೪ರ ಆಗಸ್ಟ್ ತಿಂಗಳವರೆಗೆ ಆಸ್ಪೃಷ್ಯತೆಯ ನಿವಾರಣೆ ಜಾಗೃತಿಗಾಗಿಯೇ ಭಾರತ ಯಾತ್ರೆ ಕೈಗೊಂಡರು. ಹನ್ನೆರಡು ಸಾವಿರದ ಐನೂರು ಮೈಲಿಗಳ ಉದ್ದಕ್ಕೂ ಯಾತ್ರೆ ಮಾಡಿದರು. ಅವರ ಯಾತ್ರೆಯನ್ನು ಬಹುಮಟ್ಟಿಗೆ ಎಲ್ಲರೂ ಸ್ವಾಗತಿಸಿದರು. ಕೆಲವರು ಮನಸ್ಸು ಸಣ್ಣದಾಗಿಸಿಕೊಂಡರು. ಪುಣೆಯಲ್ಲಿ ಅವರ ಯಾತ್ರೆಯ ಮೇಲೆ ಬಾಂಬೊಂದನ್ನು ಎಸೆಯಲಾಯಿತು. ದೈವವಾಶಾತ್ ಮಾಹಾತ್ಮಾಜೀಯವರಿಗೆ ಯಾವುದೇ ಸಮಸ್ಯೆ ಆಗಲಿಲ್ಲ. ಆಗ ಗಾಂಧಿಜೀ ಹೇಳಿದರು, "ಮಾನವ ಜಗತ್ತಿಗೆ ಹೇಳಬೇಕಾದ ಸಮಾನತೆಯ ಸತ್ಯವನ್ನು ಉಚ್ಚ ಸ್ವರದಲ್ಲಿ ಹೇಳುವುದು ನನ್ನ ಆದ್ಯ ಕರ್ತವ್ಯ. ಇದಕ್ಕಾಗಿ ಜೀವ ತೆರಬೇಕಾಗಿ ಬಂದರೆ ಅದಕ್ಕೂ ಸಿದ್ಧನಿದ್ದೇನೆ."

ಭಾರತದಲ್ಲಿ ವರ್ಣಾಶ್ರಮ ಪದ್ಧತಿ ಜಾರಿಯಲ್ಲಿದ್ದರೂ ಅಸ್ಪೃಷ್ಯತೆ ಅಷ್ಟು ಹಿಂದಿನದಲ್ಲ. ಭಾರತೀಯ ಇತಿಹಾಸವನ್ನು ಗಮನಿಸಿದರೆ ಎಲ್ಲ ವರ್ಣದವರಿಗೂ ಶಿಕ್ಷಣ ಸಿಗುತ್ತಿತ್ತು. ಶೂದ್ರವರ್ಗದಿಂದ ಬಂದ ಅನೇಕರು ಆಳರಸರಾಗಿದ್ದರು ಎನ್ನುವುದು ತಿಳಿಯುತ್ತದೆ. ಮತಾಂಧರ ಆಕ್ರಮಣ, ಶ್ರೇಷ್ಟತೆಯ ಅತಿವ್ಯಸನಿಗಳಾದ ಪಾಶ್ಚಾತ್ಯ ಪ್ರಭುಗಳ ಆಡಳಿತದಲ್ಲಿ ಭಾರತದ ಸಂಪತ್ತಿನ ಸೂರೆ ಮುಂದುವರಿದಂತೆ ಅನೇಕ ರೀತಿಯ ಅನಿಷ್ಟಗಳು ತಲೆದೋರಿದವು. ನಾರಾಯಣ ಗುರುಗಳು, ವಿವೇಕಾನಂದರು, ಶ್ರದ್ಧಾನಂದರು ಇನ್ನೂ ಅನೇಕ ಸಂತರು ಇದರ ವಿರುದ್ಧ ದನಿಯೆತ್ತಿದರು. ಮಹಾತ್ಮಾ ಗಾಂಧೀಜಿಯವರು ಅದಕ್ಕೆ ರಾಜಕೀಯ ಇಚ್ಚಾಶಕ್ತಿಯನ್ನು ತುಂಬಿದರು, ನೈತಿಕ ಒತ್ತಡವನ್ನು ಹಾಕಿದರು. ಸ್ವತಂತ್ರ ಭಾರತದಲ್ಲಿ ಅಸ್ಪೃಷ್ಯತೆಯ ವಿರುದ್ಧ ಕಾನೂನು ಮಾಡಿದೆವು.

ಆದರೂ ನಮ್ಮ ಮನಸ್ಸಿನ ಸಣ್ಣತನ ಪೂರ್ಣ ಅಳಿದಿದೆ ಎನ್ನುವ ಸ್ಥಿತಿ ನಿರ್ಮಾಣವಾಗಿಲ್ಲ. ಗಾಂಧೀಜಿಯವರಿನ ಕನಸಿನ ರಾಮರಾಜ್ಯ ನಿರ್ಮಾಣವಾಗಬೇಕಾದರೆ ಭೂಮಿಯ ಮೇಲಿನ ಎಲ್ಲ ಜೀವಿಗಳಿಗೂ ಮರ್ಯಾದೆಯುತ ಬದುಕು ಸಿಗಬೇಕು. ನಮ್ಮ ಬದುಕಿಗೊಂದು ಘನತೆ ಪ್ರಾಪ್ತವಾಗುವುದು ದೇವಸೃಷ್ಟಿಯ ಎಲ್ಲರನ್ನೂ ಗೌರವಿಸುವ ಭಾವ ಬೆಳೆದಾಗ. ಮನೆಯ ನಾಯಿ ಬೆಕ್ಕುಗಳನ್ನು ಮಡಿಲಲ್ಲಿಟ್ಟು ಮುದ್ದಿಸುವ ನಮಗೆ ಮನುಷ್ಯರು ಅಸ್ಪೃಷ್ಯರಾಗುವುದು ಅಕ್ಷಮ್ಯ ಅಪರಾಧ. ನಮ್ಮೆಲ್ಲ ಮಂದಿರಗಳು, ಕೆರೆಬಾವಿಗಳು, ಸಾರ್ವಜನಿಕ ಸ್ಥಳಗಳು ಎಲ್ಲ ಸಾರ್ವಜನಿಕರಿಗೂ ಮುಕ್ತವಾಗುವವರೆಗೂ ಇಡೀ ಹಿಂದೂ ಸಮಾಜ ಸಮಾನತೆಯನ್ನು ಆಚರಿಸುವವರೆಗೂ ಗಾಂಧೀಜಿಯವರ ಆತ್ಮಕ್ಕೆ ಮುಕ್ತಿ ಇಲ್ಲ, ನಮ್ಮ ಬದುಕಿಗೂ ಘನತೆ ಬರುವುದಿಲ್ಲ.

Ma Venkataramu, Pranth Sanghachalak, RSS Karnataka Dakshin

(ಲೇಖಕರು : ಶ್ರೀ ಮ ವೆಂಕಟರಾಮು, ಪ್ರಾಂತ ಸಂಘಚಾಲಕರು, ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ)

  • email
  • facebook
  • twitter
  • google+
  • WhatsApp
Tags: Gandhi 150 RSS

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
Next Post
ಹಿರಿಯ ಪ್ರಚಾರಕರಾದ ಸು. ರಾಮಣ್ಣ ಅವರ ‘ಸ್ವಾತಂತ್ರ್ಯ ಹೋರಾಟ: ಹಿನ್ನೋಟ ಮುನ್ನೋಟ’ ಪುಸ್ತಕ ಲೋಕಾರ್ಪಣೆ

ಹಿರಿಯ ಪ್ರಚಾರಕರಾದ ಸು. ರಾಮಣ್ಣ ಅವರ ‘ಸ್ವಾತಂತ್ರ್ಯ ಹೋರಾಟ: ಹಿನ್ನೋಟ ಮುನ್ನೋಟ’ ಪುಸ್ತಕ ಲೋಕಾರ್ಪಣೆ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

#GrihamPratiSamskritam Campaign; Samskrita Bharati reaches 424,000 doorsteps imbuing the spirit of Samskrit Learning

#GrihamPratiSamskritam Campaign; Samskrita Bharati reaches 424,000 doorsteps imbuing the spirit of Samskrit Learning

August 24, 2015
Day 4 #PositivityUnlimited lecture series: Spiritual gurus call upon Bharatiya society to awaken the inner strength to win over Corona crisis

Day 4 #PositivityUnlimited lecture series: Spiritual gurus call upon Bharatiya society to awaken the inner strength to win over Corona crisis

May 14, 2021
ದಲಿತರ ಏಳಿಗೆಗೆ ಮಾನವೀಯ ಕಾಳಜಿ ಹೊಂದಿರುವ ಮೇಲ್ವರ್ಗದವರ ಕೊಡುಗೆ ಅತ್ಯಮೂಲ್ಯ – ಡಾ. ಸಿದ್ದಲಿಂಗಯ್ಯ

ದಲಿತರ ಏಳಿಗೆಗೆ ಮಾನವೀಯ ಕಾಳಜಿ ಹೊಂದಿರುವ ಮೇಲ್ವರ್ಗದವರ ಕೊಡುಗೆ ಅತ್ಯಮೂಲ್ಯ – ಡಾ. ಸಿದ್ದಲಿಂಗಯ್ಯ

July 7, 2014
Shri Ashok Singhal was an exemplary individual who selflessly served society: Vice President 

Shri Ashok Singhal was an exemplary individual who selflessly served society: Vice President 

December 10, 2017

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In