• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ದೆಹಲಿ ಗುಣಮಟ್ಟದ ತರಬೇತಿಯನ್ನು ಹುಬ್ಬಳ್ಳಿಯಲ್ಲಿ ಸೃಷ್ಟಿಸುತ್ತಿರುವ ಸಮುತ್ಕಷ೯: ಡಾ.ವಿಜಯ ಸ೦ಕೇಶ್ವರ

Vishwa Samvada Kendra by Vishwa Samvada Kendra
January 11, 2020
in News Digest
250
0
ದೆಹಲಿ ಗುಣಮಟ್ಟದ ತರಬೇತಿಯನ್ನು ಹುಬ್ಬಳ್ಳಿಯಲ್ಲಿ ಸೃಷ್ಟಿಸುತ್ತಿರುವ ಸಮುತ್ಕಷ೯: ಡಾ.ವಿಜಯ ಸ೦ಕೇಶ್ವರ
491
SHARES
1.4k
VIEWS
Share on FacebookShare on Twitter

READ ALSO

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

ದೆಹಲಿ ಗುಣಮಟ್ಟದ ತರಬೇತಿಯನ್ನು ಹುಬ್ಬಳ್ಳಿಯಲ್ಲಿ ಸೃಷ್ಟಿಸುತ್ತಿರುವ ಸಮುತ್ಕಷ೯: ಡಾ.ವಿಜಯ ಸ೦ಕೇಶ್ವರ

ದೆಹಲಿ ಗುಣಮಟ್ಟದ ತರಬೇತಿಯನ್ನು ಹುಬ್ಬಳ್ಳಿಯಲ್ಲಿ ಸೃಷ್ಟಿಸುವ ಮೂಲಕ ಮುಖ್ಯವಾಗಿ ಉತ್ತರಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ‘ಸಮುತ್ಕರ್ಷ’ ಸಂಸ್ಥೆ ಆಶಾಕಿರಣವಾಗಿ ಮಾರ್ಪಾಡಗುತ್ತಿದೆ‌‌. ಅಲ್ಲದೇ ಕಳೆದ ವರ್ಷಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಮುತ್ಕರ್ಷದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ತೇರ್ಗಡೆಯಾಗಿರುವುದು ಸಮುತ್ಕರ್ಷದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿ‌.ಆರ್.ಎಲ್.ಸಮೂಹ ಸಂಸ್ಥೆಗಳ ಅಧ್ಯಕ್ಷ ವಿಜಯ ಸಂಕೇಶ್ವರ ಹೇಳಿದರು‌.
ಅವರು ಹುಬ್ಬಳ್ಳಿಯಲ್ಲಿ ನಡೆದ ಸಮುತ್ಕರ್ಷ ಐ.ಎ.ಎಸ್. ಅಕಾಡೆಮಿಯ ಎರಡನೇ ಬ್ಯಾಚ್ ನ ಪರೀಕ್ಷಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
 ನಾಗರೀಕ ಸೇವೆಯಲ್ಲಿನ ಅಧಿಕಾರಗಳು ಸಾಮಾನ್ಯರಲ್ಲಿ ಆಸೆಯನ್ನು ಹುಟ್ಟುಹಾಕುವುದು ಸಹಜ‌. ವಿಧ್ಯಾರ್ಥಿಗಳು ಈ ಆಸೆಯ ಗುಂಗಿಗೆ ಬೀಳದೇ ಸಮಾಜಮುಖಿಯಾಗಿ ಕೆಲಸಮಾಡುವಂತಾಗಬೇಕು‌. ಋಣಾತ್ಮಕ ಶಕ್ತಿಗಳಿಗೆ ಬಲಿಯಾಗಬಾರದು‌. ಸತತ ಪರಿಶ್ರಮ. ಶ್ರದ್ಧೆ ಹಾಗೂ ಸಶಕ್ತವಾದ ಮನೋಬಲ ಇಚ್ಛಾಶಕ್ತಿ ಇದ್ದರೆ ಯಾವುದೇ ಕಷ್ಟಗಳನ್ನಾದರೂ ಮೆಟ್ಟಿನಿಲ್ಲಬಹುದು.ಪರಿಕ್ಷಾರ್ಥಿಗಳು ಈ‌ ನಿಟ್ಟಿನಲ್ಲಿ ಸಮಾಜದಕ್ಕಿ ಬದಲಾವಣೆ ತರುವಂಥ ಭವಿಷ್ಯದ ಅಧಿಕಾರ ವರ್ಗ ಸೃಷ್ಟಿಸುವತ್ತ ಗಮನ ಹರಿಸಬೇಕು ಎಂದು ಅಭಿಪ್ರಾಯಪಟ್ಟರು.
ಅತಿಥಿಗಳಾಗಿ ಆಗಮಿಸಿದ್ದ ರಾ.ಸ್ವ.ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ ಮಾತನಾಡಿ ದೇಶದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಕಾರ್ಯಾಂಗದ ಸಕ್ರಿಯತೆಯ ಮೇಲೆಯೇ ಅವಲಂಬಿತವಾಗಿರುತ್ತದೆ.ಹಾಗಾಗಿ ದೇಶನಿರ್ಮಾಣಕಾರ್ಯದಲ್ಲಿ ಕಾರ್ಯಾಂಗದ ಪಾತ್ರ ಮುಖ್ಯವಾದದ್ದು. ಪರೀಕ್ಷಾರ್ಥಿ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕಿದೆ ಎಂದು ಹೇಳಿದರು‌. ಈ ರೀತಿ ಸಮಾಜಮುಖಿ ಅಧಿಕಾರಿ ವರ್ಗವನ್ನು ಸೃಷ್ಟಿಸುವ ಘನ ಉದ್ದೇಶದೊಂದಿಗೆ ಸಮುತ್ಕರ್ಷ ಸಂಸ್ಥೆ ಕಾರ್ಯನಿರತವಾಗಿದೆ. ಕೇವಲ ಪರೀಕ್ಷಾ ದೃಷ್ಟಿಯಿಂದ ಮಾತ್ರವಲ್ಲದೇ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ ಸಮುತ್ಕರ್ಷದ ಉದ್ದೇಶ.  ಪ್ರಸ್ತುತ ಎರಡನೇ ಬ್ಯಾಚ್ ನ ವಿಧ್ಯಾರ್ಥಿಗಳು ಸಾಗಬೇಕಿರುವ ಹಾದಿ ಕಠಿಣವಾಗಿದೆ. ನಿರಂತರ ಪರಿಶ್ರಮ ಇದ್ದರೆ ಯಶಸ್ಸು ಸಿಗುತ್ತದೆ‌‌. ಸಮಾಜಕ್ಕೆ ಉಪಯೋಗವಾಗುವಂತ ಕಾರ್ಯಗಳ ಮೂಲಕ ಪರೀಕ್ಷಾರ್ಥಿಗಳು ದೇಶಸೇವೆಯಲ್ಲಿ ತೊಡಗಬೇಕು ಎಂದು ಹೇಳಿದರು.
ಅಧ್ಯಕ್ಷರಾದ ಅಚ್ಯುತ್ ಲಿಮಯೆ, ಕಾಯ೯ದಶಿ೯ಗಳಾದ ನಾರಾಯಣ ಶಾನಭಾಗ, ಜಿತೇ೦ದ್ರ ನಾಯಕ, ಶಿವಾನ೦ದ ಆವಟಿ, ಸುಧಾಕರ, ಸ೦ತೋಷ ಕೆಲೊಜಿ, ಮಕ್ಕಳು ಮತ್ತು ಪಾಲಕರು ಉಪಸ್ಥಿತರಿದ್ದರು.
  • email
  • facebook
  • twitter
  • google+
  • WhatsApp
Tags: Samutkarsh HubballiSamutkarsh IASVijay sankeshwar

Related Posts

News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
News Digest

ಶ್ರದ್ಧೆ, ಸಮರ್ಪಣಾ ಭಾವದಿಂದ ಸಾಧನೆ ಮಾಡಿದರೆ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ – ಮಂಗೇಶ್ ಭೇಂಡೆ

May 9, 2022
News Digest

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022
Next Post
Massive rally in Kanakapura protesting against the illegal Jesus statue on Muneshwara Hill

Massive rally in Kanakapura protesting against the illegal Jesus statue on Muneshwara Hill

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

‘ಪರಿವರ್ತನೆಗಾಗಿ ಯುವ ಜನತೆ’ ಸಂದೇಶದೊಂದಿಗೆ ABVP ಯ 33 ನೇ ರಾಜ್ಯ ಸಮ್ಮೇಳನಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ

‘ಪರಿವರ್ತನೆಗಾಗಿ ಯುವ ಜನತೆ’ ಸಂದೇಶದೊಂದಿಗೆ ABVP ಯ 33 ನೇ ರಾಜ್ಯ ಸಮ್ಮೇಳನಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ

January 31, 2014
Photos Part-1 : SAMARTHA BHARATA Convention Bangalore

Photos Part-1 : SAMARTHA BHARATA Convention Bangalore

November 9, 2014
11 जून / शिवाजी राज्याभिषेक दिवस स्वराज्य और सुशासन की विरासत : रमेश पतंगे

11 जून / शिवाजी राज्याभिषेक दिवस स्वराज्य और सुशासन की विरासत : रमेश पतंगे

June 11, 2014
ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ  ಕನ್ನಡಾನುವಾದ

ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ ಕನ್ನಡಾನುವಾದ

September 11, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In