• Samvada
Monday, May 23, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಪತ್ರಿಕೆಗಳು ಸಮಾಜದಲ್ಲಿ ನೈತಿಕತೆ ಎತ್ತಿ ಹಿಡಿಯಬೇಕು : ಮಂಗೇಶ್ ಭೆಂಢೇ

Vishwa Samvada Kendra by Vishwa Samvada Kendra
July 8, 2013
in News Digest
250
0
RSS Karnataka’s MouthPiece VIKRAMA’s new office Inaugurated at Bangalore
491
SHARES
1.4k
VIEWS
Share on FacebookShare on Twitter

Bangalore July 7: ರಾಷ್ಟ್ರನಿರ್ಮಾಣದಲ್ಲಿ ಮಹತ್ವದ  ಪಾತ್ರಹೊಂದಿರುವ ಪತ್ರಿಕೆಗಳು ಸಮಾಜದಲ್ಲಿ ನೈತಿಕತೆಯನ್ನು ಎತ್ತಿಹಿಡಿಯುವ ಕಾರ್ಯಮಾಡಬೇಕಾದ ಅಗತ್ಯವಿದೆ ಎಂದು  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ವ್ಯವಸ್ಥಾ ಪ್ರಮಖ್ ಶ್ರೀ ಮಂಗೇಶ್ ಭೆಂಡೇ ಅವರು ಹೇಳಿದ್ದಾರೆ.

z.Vikrama Office Inauguration July-7-2013 (24)

READ ALSO

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪತ್ರಿಕೆಗಳಿಗೆ ಜನರ ಮನೋಭಾವಗಳನ್ನು ಬದಲಿಸಬಲ್ಲ ಶಕ್ತಿ ಇದೆ. ಸ್ವಾತಂತ್ರ್ಯ ಹೋರಾಟದಲ್ಲೂ ಪತ್ರಿಕೆಯ ಪಾತ್ರ ಮಹತ್ವದ್ದು. ತಿಲಕರ ’ಕೇಸರಿ’ ಪತ್ರಿಕೆಯಲ್ಲಿ ಸಾವರ್ಕರ್‌ರನ್ನು ಅಂಡಮಾನ್ ಜೈಲಿನಲ್ಲಿ ಗಾಣಕ್ಕೆ ಕಟ್ಟಿ ಎಣ್ಣೆ  ತೆಗೆಯುವ ಶಿಕ್ಷೆ ನೀಡಿದ್ದಾರೆ ಎಂಬ ಸುದ್ಧಿ ಓದಿದ ಭಯ್ಯಾಜಿ ಜೋಶಿಯವರ ತಾಯಿ ಜೀವನಪೂರ್ತಿ ತಲೆಗೆ ಎಣ್ಣೆಯನ್ನೇ ಹಾಕುವುದನ್ನೇ ಬಿಟ್ಟುಬಿಟ್ಟಿದ್ದರು. ಅಂದರೆ ಪತ್ರಿಕೆಗಳಲ್ಲಿ ಬರುವ ಸುದ್ಧಿ ಜನಸಾಮಾನ್ಯರ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಆದರೆ ಇಂದು ಮಾದ್ಯಮಗಳು ತಮ್ಮ ಮೌಲ್ಯಗಳಿಂದ ದೂರವಾಗಿ, ದೇಶದಲ್ಲಿ ದುರ್ಜನರೇ ತುಂಬಿದ್ದಾರೆ. ಎಲ್ಲೇಡೆ ಅನೀತಿಗಳೇ ತುಂಬಿವೆ ಎಂಬಂತೆ ಸುದ್ಧಿಗಳನ್ನು ಪ್ರಸಾರಿಸುತ್ತಿವೆ. ಇದು ಸಾಮಾಜಿಕ ವ್ಯವಸ್ಥೆಯ ಮೇಲೆ ಬಲವಾದ ಆಘಾತವನ್ನು ನೀಡಿದೆ. ಆದರೆ ವಿಕ್ರಮ ಇಂದಿಗೂ ಮೌಲ್ಯಾಧಾರಿತ, ಸಮಾಜಹಿತದೃಷ್ಟಿಯ ಸುದ್ಧಿಗಳನ್ನು ಪ್ರಕಟಿಸುತ್ತಾ ರಾಷ್ಟ್ರಜಾಗೃತಿಯಲ್ಲಿ ಮಹತ್ವದ ಕೊಡುಗೆ ನೀಡಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಸಂಘವನ್ನು ಬೆಳೆಸಿದ ಯಾದವರಾವ್ ಜೋಶಿ ಅವರು, ರಾಷ್ಟ್ರೀಯ ವಿಚಾರಧಾರೆಗಳ ಪ್ರಸಾರ ಮಾಡುವ ಪತ್ರಿಕೆ ಅಗತ್ಯನ್ನು ಬ್ಯಾಂಕ್ ನಲ್ಲಿ ಉದ್ಯೊಗಿಯಾಗಿದ್ದ ಬೆ.ಸು.ನಾ. ಮಲ್ಯರನ್ನು ಕರೆತಂದು ವಿಕ್ರಮ’ ಪತ್ರಿಕೆಯನ್ನು ಪ್ರಾರಂಭಿಸಿದರು. ಅಂದಿನಿಂದ ನಿರಂತರ ೪೮ ವರ್ಷಗಳ ಕಾಲ ಬೆ.ಸು.ನಾ. ಮಲ್ಯ ವಿಕ್ರಮದ ಸಂಪಾದಕರಾಗಿ ದುಡಿದರು. ಪತ್ರಿಕಾ ರಂಗದ ಇತಿಹಾಸದಲ್ಲಿ ಒಬ್ಬ ಪತ್ರಕರ್ತ ಒಂದು ಪತ್ರಿಎಯಲ್ಲಿ ಇಷ್ಟು ದೀರ್ಘಕಾಲ ಸಂಪಾದಕರಾಗಿ ಸೇವೆಸಲ್ಲಿಸಿರುವುದು ಇತಿಹಾಸ ಎಂದ ಬೆಂಢೇ, ಸಂಘದ ಸ್ಥಾಪಕರಾದ ಡಾ. ಕೇಶವ ಬಲಿರಾಮ ಹೆಗಡೆ ಅವರು ಕೂಡಾ ೧೯೨೩ರಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ್ದರು ಎಂಬುದನ್ನು ನೆನಪಿಸಿಕೊಂಡರು.

ನೂತನ ಕಟ್ಟಡದ ಉದ್ಘಾಟನೆಗೊಳಿಸಿ ಮಾತನಾಡಿದ ನ್ಯಾಯಮೂರ್ತಿ ರಾಮಾಜೋಯಿಸರು ತಂದೆ-ಅಣ್ಣರಂತೆ ಶಿಕ್ಷಕನಾಗುವ ಕನಸುಕಂಡ ತನ್ನನ್ನು ಯಾದವರಾವ್ ಜೋಶಿ ಅವರು ಬೆಂಗಳೂರಿಗೆ ಕರೆದುಕೊಂಡು ಬಂದು ವಿಕ್ರಮದ ಉಪಸಂಪಾದಕನಾಗಿ ಕೆಲಸ ಮಾಡಿ ವಕೀಲೀ ಶಿಕ್ಷಣ ಪೋರೈಸಿದ ಘಟನೆಯನ್ನು ಸ್ಮರಿಸಿಕೊಂಡ ಅವರು,  ತಮ್ಮ ಜೀವನ ಮತ್ತು ವಿಕ್ರಮದ ಅವಿನಾಭಾವ ಸಂಬಂಧಗಳನ್ನು ಹಂಚಿಕೊಂಡರು. ಇನ್ನೊಬ್ಬ ಅತಿಥಿಗಳಾದ ಶ್ರೀ ಪ್ರಭಾಶಾಂಕರ್ ಅವರು ತಮ್ಮನ್ನು ಮಾಕ್ಸ್ ಪ್ರಭಾವದಿಂದ ರಾಷ್ಟ್ರೀಯ ಚಿಂತನೆಯೆಡೆಗೆ ಸೆಳೆದ  ವಿಕ್ರಮದ ಪ್ರಭಾವದ ಬಗೆಗೆ ಮೆಚುಗೆ ವ್ಯಕ್ತಪಡಿಸಿದರು. ಹಾಗೂ ಇಂದಿಗೂ ಅದೇ ದಾರಿಯಲ್ಲಿ ಹೊರಬರುತ್ತಿರುವ ವಿಕ್ರಮ ರಾಜ್ಯಾದ್ಯಂತ ಪ್ರಸಾರ ಹೊಂದುವಂತಾಗಬೇಕೆಂದು ಆಶಿಸಿದರು. ಕಾರ್ಯಕ್ರಮದಲ್ಲಿ ಖ್ಯಾತ ಸಂಶೋಧಕ ಚಿದಾನಂದಮೂರ್ತಿ, ಸಂಘದ ಹಿರಿಯರಾದ ಕೆ.ಸಿ.ಕಣ್ಣನ್, ಕ್ಷೇತ್ರೀಯ ಸಂಪರ್ಕ ಪ್ರಮುಖ್ ಪ್ರಭಾಕರ್ ಭಟ್, ಪ್ರಾಂತ ಪ್ರಚಾರಕ ಮುಕುಂದ ಮುಂತಾದ ಅನೇಕ ಹಿರಿಯ ಪತ್ರಕರ್ತರು, ಸಾಹಿತಿಗಳು ಉಪಸ್ಥಿತರಿದ್ದರು.

Justice (rtd) M Rama Jois, RSS Akhil Bharatiya Sah Vyavastha Pramukh Mangesh Bhende, noted journalist Girija Shankar jointly inaugurated the new office of VIKRAMA
Justice (rtd) M Rama Jois, RSS Akhil Bharatiya Sah Vyavastha Pramukh Mangesh Bhende, noted journalist Girija Shankar jointly inaugurated the new office of VIKRAMA

Vikrama Office Inauguration July-7-2013 (3) Vikrama Office Inauguration July-7-2013 (1)

  • email
  • facebook
  • twitter
  • google+
  • WhatsApp

Related Posts

News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post

NEWS IN BRIEF – JULY 06, 2013

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

One Hundred Years of CCP and the Making of a New Hegemon

One Hundred Years of CCP and the Making of a New Hegemon

July 1, 2021
ಮಹಾತ್ಮ ಗಾಂಧಿ ಎಂಬ ಮಹಾನ್ ವ್ಯಕ್ತಿತ್ವದ ಶ್ರದ್ಧಾವಂತ ಹಾಗೂ ಪ್ರಜ್ಞಾವಂತ ಹಿಂದು : ಶ್ರೀ ವಿ ನಾಗರಾಜ

ಮಹಾತ್ಮ ಗಾಂಧಿ ಎಂಬ ಮಹಾನ್ ವ್ಯಕ್ತಿತ್ವದ ಶ್ರದ್ಧಾವಂತ ಹಾಗೂ ಪ್ರಜ್ಞಾವಂತ ಹಿಂದು : ಶ್ರೀ ವಿ ನಾಗರಾಜ

October 8, 2018
ಭಾರತ 75 : ಸ್ವಾತಂತ್ರ್ಯೋತ್ಸವ ಆಚರಣೆಗೆ 259 ಸದಸ್ಯರ ಸಮಿತಿ ರಚನೆ

ಭಾರತ 75 : ಸ್ವಾತಂತ್ರ್ಯೋತ್ಸವ ಆಚರಣೆಗೆ 259 ಸದಸ್ಯರ ಸಮಿತಿ ರಚನೆ

March 6, 2021
‘Acts to curb terror do not violate Human Rights’: RSS Sahsarakaryavah Dattatreya Hosabale on Kashmir issue

‘Acts to curb terror do not violate Human Rights’: RSS Sahsarakaryavah Dattatreya Hosabale on Kashmir issue

July 16, 2016

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In